ಭಟ್ಕಳ:ದೇಶದ ಅಭಿವೃದ್ಧಿಗಾಗಿ ಯಾರೆಲ್ಲ ಶ್ರಮಿಸುತ್ತಿದ್ದಾರೋ ಅಂತಹವರಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಚೇರ್ಮೆನ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಡಿ. ಹೇಳಿದರು. ಅವರು ಇಲ್ಲಿನ ಸತ್ಕಾರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ … [Read more...] about ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ
ಹೊನ್ನಾವರ :ಕೇಂದ್ರ ಸರ್ಕಾರದ ಆಯುಷ್ ಇಲಾಖೆಯ ಮಂತ್ರಿಗಳಾದ ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ ನೀಡಿ ಶ್ರೀವೀರಾಂಜನೇಯ ದೇವರಿಗೆ ಸೇವೆ ಸಲ್ಲಿಸಿ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರಿಂದ ಆಶಿರ್ವಾದ ಪಡೆದರು. … [Read more...] about ಗೋವಾದ ಶ್ರೀಪಾದ ನಾಯಕರವರು ಶ್ರೀಕ್ಷೇತ್ರ ಬಂಗಾರಮಕ್ಕಿ ಭೇಟಿ
ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರ: ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು, ಈ ಹಿನ್ನೆಲೆಯಲ್ಲಿಯೇ ಭಗೀರಥ ಪ್ರಯತ್ನ ಎಂಬ ನುಡಿ ಚಾಲ್ತಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಭಗೀರಥ ಜಯಂತಿ ಹಾಗೂ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಛಲ, ನಿಷ್ಠೆ ಮತ್ತು ನಿರಂತರ ಪರಿಶ್ರಮಕ್ಕೆ ರಾಜರ್ಷಿ ಭಗೀರಥ ಅನ್ವರ್ಥವಾಗಿದ್ದು,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್
ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ
ಕಾರವಾರ:ಹರಪನಹಳ್ಳಿಯ ಮಹಿಳಾ ಕಲಾವಿದರು ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ ಬಯಲಾಟ ಏಕಲವ್ಯ ಗಮನ ಸೆಳೆಯಿತು. ಸಮಸ್ತರು ಸಾಂಸ್ಕøತಿ ಸಂಘ ಹರಪನಹಳ್ಳಿಯ ಮಹಿಳಾ ಕಲಾವಿದರು ಏಲಕವ್ಯ ಬಂiÀiಲಾಟ ಪ್ರದರ್ಶಿಸುವ ಮೂಲಕ ಕರಾವಳಿಯ ಜನತೆಗೆ ಬಯಲಾಟದ ಮೂಲ ನೆಲದ ಕಲೆಯನ್ನು ಪರಿಚಯಿಸಿದರು. ಜಿಲ್ಲಾಡಳಿತ, ಕನ್ನಡ ಸಂಸ್ಕøತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಹಾಗೂ ರವೀಂದ್ರನಾಥ ಟ್ಯಾಗೋರ ಅಭಿವೃದ್ಧಿ ಸಮಿತಿ, ಕಾರವಾರ ತಾಲೂಕಾ ಕನ್ನಡ … [Read more...] about ಕಾರವಾರದ ಕಡಲತೀರದ ಬಯಲು ವೇದಿಕೆಯಲ್ಲಿ ಪ್ರದರ್ಶಿಸಿದ ಉತ್ತರ ಕರ್ನಾಟಕದ ಜಾನಪದ ಕಲೆ
ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ
ಕಾರವಾರ:ಕುಮಟಾ ತಾಲ್ಲೂಕಿನ ಗೋಕರ್ಣದ ಗಂಗಾವಳಿ ಪ್ರದೇಶದಲ್ಲಿ ವಾಸಿಸುತ್ತಿರುವ 8 ಸಲಫಿ ಕುಟುಂಬಗಳ ಮೇಲೆ ಅಲ್ಲಿನ ಸುನ್ನಿ ಸಮುದಾಯದವರು ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಕುರಿತು ದೂರು ನೀಡಿದರೂ ಸಹ ಸ್ಥಳೀಯ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಕರ್ಣ ಪೊಲೀಸ್ ಠಾಣೆ … [Read more...] about ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ




