ಸಿದ್ದಾಪುರ:ಹಲವು ದಿನಗಳಿಂದ ಕೆರೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಜನತಾದಳದ ವತಿಯಿಂದ ಸಿದ್ದಾಪುರ ತಾಲೂಕಿನ ಹಣಜೀರಿ (ಮಳಲವಳ್ಳಿ ಗ್ರಾಮ) ಊರಿನ ಕೊಪ್ಪಿನಕೆರೆಯ ಹೂಳೆತ್ತುವ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. 150 ಕ್ಕೂ ಹೆಚ್ಚು ಜನ ಜನತಾದಳದ ಕಾರ್ಯಕರ್ತರು ಹಾಗೂ ಊರ ನಾಗರೀಕರು ಭಾಗವಹಿಸಿದ್ದರು. … [Read more...] about ಹೂಳಿನಿಂದ ಮುಕ್ತವಾದ ಕೆರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಹೊನ್ನಾವರ :ತಾಲೂಕಿನ ಅಳ್ಳಂಕಿಯಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ (ಹಳ್ಳೇರ್) ಸಮಾಜ & ಸಾಂಸ್ಕøತಿಕ ಕಲಾಭಿವೃದ್ಧಿ ಸಂಘವು 18 ನೇ ವಾರ್ಷಿಕೋತ್ಸವ ಮತ್ತು ಡಾ|| ಬಿ. ಆರ್. ಅಂಬೇಡ್ಕರ್ರವರ 126ನೇ ಜನ್ಮ ದಿನೋತ್ಸವವು ಯಶಸ್ವಿಯಾಗಿ ನಡೆಯಿತು. ಸಂಘದ ಅಧ್ಯಕ್ಷರಾದ ನಾರಾಯಣ ಹಳ್ಳೇರ್ ಅಧ್ಯಕ್ಷತೆ ವಹಿಸಿದ್ದರು . ಬಿ.ಜೆ.ಪಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ದಲಿತನು ಶಿಕ್ಷಣದಿಂದ ವಂಚಿತನಾಗದೇ ಶಿಕ್ಷಣ … [Read more...] about ಅಳ್ಳಂಕಿಯಲ್ಲಿ ಅಂಬೇಡ್ಕರ್ರವರ 126ನೇ ಜನ್ಮ ದಿನಾಚರಣೆ ಹಾಗೂ ಸಂಘದ 18ನೇ ವಾರ್ಷಿಕೋತ್ಸವ
ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,
ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ದಾಂಡೇಲಿ :ನಗರ ಹಾಗೂ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಜನಮೆಚ್ಚುಗೆಯ ಕೊಡುಗೈ ದಾನಿ, ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ, ಬಡವರಿಗೆ ನಿರ್ಗತಿಕರಿಗೆ, ಅಬಲೆಯರಿಗೆ ಅಭಯಹಸ್ತ ನೀಡಿದ ನಿಸ್ವಾರ್ಥ ರಾಜಕಾರಣಿ ಹಾಗೂ ನಗರದ ಹಿರಿಯ ಸಮಾಜ ಸೇವಕರಾದ ಟಿ.ಆರ್.ಚಂದ್ರಶೇಖರ ಅವರಿಗೆ ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಚಿಹ್ನೆಯ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಸಾರಥಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು … [Read more...] about ಜೆಡಿಎಸ್ ಸಾರಥಿಯಾಗುವತ್ತ ಟಿ.ಆರ್.ಚಂದ್ರಶೇಖರ್
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ




