• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಫೀಕ ಶೇಖ ಸ್ವಯಂ ನಿವೃತ್ತಿ

April 30, 2017 by Sachin Hegde Leave a Comment

ದಾಂಡೇಲಿ :ನಗರದ ಎಸ್.ಬಿ.ಐ (ಇತ್ತೀಚೆಗೆ ವಿಲೀನಗೊಂಡಿರುವ ಎಸ್.ಬಿ.ಎಂ) ಬ್ಯಾಂಕಿನ ಅಧಿಕಾರಿ ರಫೀಕ ಶೇಖ ಅವರು ಸ್ವಯಂ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ರಫೀಕ ಶೇಖ ಅವರು ತಮ್ಮ ಕ್ರಿಯಾಶೀಲತೆ ಮತ್ತು ಶಿಸ್ತುಬದ್ದ ಕಾರ್ಯದಕ್ಷತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಇವರ ಮುಂದಿನ ಜೀವನಕ್ಕೆ ಎಸ್.ಬಿ.ಐ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ … [Read more...] about ರಫೀಕ ಶೇಖ ಸ್ವಯಂ ನಿವೃತ್ತಿ

ಜೇನುಗೂಡು ವಾಟ್ಸಾಪ್ ಗ್ರೂಪ್ ಯಲ್ಲಾಪುರ ದ 8ನೇ ವಾರದ ಸ್ವಚ್ಛತಾ ಕಾರ್ಯಕ್ರಮ

April 30, 2017 by Sachin Hegde Leave a Comment

ಯಲ್ಲಾಪುರ: ಜೇನುಗೂಡು ವಾಟ್ಸಾಪ್ ಗ್ರೂಪ್ ಯಲ್ಲಾಪುರ ದ 8ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಪಟ್ಟಣದ ನಾಯಕನ ಕೆರೆ ಸುತ್ತ ಮುತ್ತ ಜರುಗಿತು.              ಪಟ್ಟಣ ಪಂಚಾಯತಿ ಅದ್ಯಕ್ಷರಾದ ಶಿರೀಷ್ ಪ್ರಭು ಜೇನುಗೂಡು ಬಳಗಕ್ಕೆ ಸಾಥ್ ಕೊಟ್ಟು ತಂಪುಪಾನೀಯ ವಿತರಿಸಿದರು.    ಈ ಸಂಧರ್ಭದಲ್ಲಿ ಜೇನುಗೂಡು ಸದಸ್ಯರಾದ ಹರೀಶ್ ಶೇಟ್ ,ಮಧು ಕಸಬೆ, ಅಣ್ಣಪ್ಪ ಮರಾಠಿ, ವಿನಾಯಕ್ ಮಡಿವಾಳ, ಗಜಾನನ ಕೋಣೆಮನೆ, ಸಂದೀಪ್ ಗೌಡ ಹಾಜರಿದ್ದರು. ‌‌    ಸಾರ್ವಜನಿಕರು ಜೇನುಗೂಡಿನೊಡನೆ … [Read more...] about ಜೇನುಗೂಡು ವಾಟ್ಸಾಪ್ ಗ್ರೂಪ್ ಯಲ್ಲಾಪುರ ದ 8ನೇ ವಾರದ ಸ್ವಚ್ಛತಾ ಕಾರ್ಯಕ್ರಮ

ಅದ್ದೂರಿ ಶಿವಾಜಿ ಜಯಂತಿ

April 29, 2017 by Sachin Hegde Leave a Comment

ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ

ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

April 29, 2017 by Sachin Hegde Leave a Comment

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್‍ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ

ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

April 29, 2017 by Sachin Hegde Leave a Comment

ದಾಂಡೇಲಿ :ನಗರದ ಉಪ ವಲಯ ಅರಣ್ಯಾಧಿಕಾರಿ ಜಿ. ಸಂತೋಷ ಇವರನ್ನು ದಾಂಡೇಲಿಯಿಂದ ವಿರ್ನೊಲಿ ವಲಯದ ಕುಳಗಿ ಡಿಪೋಗೆ ನಿಯೋಜನೆಗೊಳಿಸಿ ಹಳಿಯಾಳದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಆದೇಶ ಮಾಡಿರುವುದನ್ನು ಖಂಡಿಸಿ ಶುಕ್ರವಾರರಂದು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ. ಮೂರ್ತಿ ಹಾಗೂ ಜಿಲ್ಲಾಧ್ಯಕ್ಷ ಎನ್. ಪ್ರೇಮ್‍ಕುಮಾರ ಇವರ ನೇತ್ರತ್ವದಲ್ಲಿ ಸಂಘಟನೆಯ ಸ್ಥಳೀಯ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ನಗರದ ವಿಶೇಷ … [Read more...] about ಉಪ ವಲಯ ಅರಣ್ಯಾಧಿಕಾರಿಯ ನಿಯೋಜನೆ ರದ್ದುಗೊಳಿಸಲು ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar