ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ
ಹೊನ್ನಾವರ;ಶ್ರೀ ಲಕ್ಷ್ಮೀ ವೆಂಕಟೇಶ ಮಠದ ಸಭಾಭವನದಲ್ಲಿ 6 ತಿಂಗಳ ಉಚಿತ ಹೊಲಿಗೆ ತರಬೇತಿಯ ಮುಕ್ತಾಯ ಹಾಗೂ ಪ್ರಮಾಣ ಪತ್ರ ವಿತರಣಾ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಶಾಹಿಲ್ ಖಲೀಲ್ ಶೇಖ್ ಮಾತನಾಡಿ ಮಹಿಳೆಯರು ಈ ಭಾಗದಲ್ಲಿ ಹೊಲಿಗೆಯನ್ನು ಯಶಸ್ವಿಯಾಗಿ ಕಲಿಯಲು ಸಹಾಯ ಸಹಕಾರ ನೀಡಿದ ಮುರ್ಡೆಶ್ವರ ಸಮುದಾಯ ಅಭಿವೃದ್ಧಿ ಯೋಜನೆಯ ಅಧಿಕಾರಿಗಳಿಗೆ ಅಭಿನಂದನೆಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ … [Read more...] about ಮಂಕಿಯ ಹಳೇಮಠದಲ್ಲಿ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಣೆ



