ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನಿಧನ ವಾರ್ತೆ
ದಾಂಡೇಲಿ :ನಗರದ ವನಶ್ರೀನಗರದ ನಿವಾಸಿ, ನಿವೃತ್ತ ಪಾರೆಸ್ಟರ್ ಆಗಿದ್ದ ಹಿರಿಯ ಸಮಾಜ ಸೇವಕ ರಘುನಾಥ.ಎಂ.ಗವಸ (ವ: 68) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇವರು ಮಡದಿ, ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. … [Read more...] about ನಿಧನ ವಾರ್ತೆ
ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ
ದಾಂಡೇಲಿ :ನಗರದ ದಾಂಡೇಲಿ ಅರಣ್ಯ ವಲಯದ ಮೌಳಂಗಿಯ ಅರಣ್ಯ ರಕ್ಷಕ ಶಿವಶರಣ ಕೋಳಿ ಎಂಬಾತ ಲಂಚ ಪಡೆಯುತ್ತಿರುವಾಗ ಭೃಷ್ಟಚಾರ ನಿಗ್ರಹ ದಳದ ಬಲೆಗೆ ಬಿದ್ದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.ಘಟನೆಯ ವಿವರ : ಮೌಳಂಗಿ ಪ್ರದೇಶದ ನಿವಾಸಿ ಸುನೀಲ ಕಾಂಬಳೆ ಎಂಬವರು ಇಟ್ಟಂಗಿ ಸುಡಲು ಕಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೌಳಂಗಿ ಪ್ರದೇಶದ ಉಪ ವಲಯಾರಣ್ಯಾಧಿಕಾರಿ ವೈ.ಟಿ.ಕಲಾಲ ಮತ್ತು ಅರಣ್ಯ ರಕ್ಷಕ ಶಿವಶರಣ ಕೋಳಿ ದಾಳಿ ನಡೆಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ … [Read more...] about ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ
ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ಹೊನ್ನಾವರ:ಪುಸ್ತಕ ಎಂದಿಗೂ ಮನುಷ್ಯನಿಗೆ ಜೀವನಾನುಭವದ ಕೈಗನ್ನಡಿಯಾಗಿದೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಹೇಳಿದರು. ಪಟ್ಟಣದ ಉದ್ಯಮನಗರದ ಸಿರಿಗನ್ನಡ ಪುಸ್ತಕಮನೆಯಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ `ಓದುವ ಸುಖ'ದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ಅಕ್ಷರವೂ ಇನ್ನೊಬ್ಬರಿಗೆ ಉಪಯೋಗವಾಗಲಿ ಎಂಬ ಸದುದ್ದೇಶದಿಂದ ಬರೆಯುವುದರಿಂದ … [Read more...] about ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ
ಹೊನ್ನಾವರ:ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಕಟ್ಟಡ ಸಮಿತಿಯ ವತಿಯಿಂದ ಪಟ್ಟಣದ ಬೆಂಗಳೂರು ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿರುವ ಸಂಘದ ನಿವೇಶನದಲ್ಲಿ ನಿರ್ಮಾಣಗೊಳ್ಳಲಿರುವ `ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ' ಶರಾವತಿ ಕಲಾಮಂದಿರದಲ್ಲಿ ಏ. 29 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಉದ್ಘಾಟಿಸುವರು. ಕಂದಾಯ ಸಚಿವ … [Read more...] about ನಾಮಧಾರಿ ವಿದ್ಯಾರ್ಥಿ-ನಿಲಯ ಮತ್ತು ಸಭಾಭವನ ಕಟ್ಟಡ ಶಿಲಾನ್ಯಾಸ ಹಾಗೂ ಸಭಾ ಕಾರ್ಯಕ್ರಮ



