ಹೊನ್ನಾವರ: `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ, ಉಚಿತ ಸಲಹೆ ಮತ್ತು ಶೇ. 25ರ ರಿಯಾಯತಿಯಲ್ಲಿ ಎಲ್ಲಾ ಬಗೆಯ ಆಧುನಿಕ ದಂತ ಚಿಕಿತ್ಸೆ ಪಡೆಯಲು ಜನಸಾಮಾನ್ಯರಿಗೆ ಉಚಿತ ದಂತ ಆರೋಗ್ಯ ಕಾರ್ಡ ನೀಡಲಾಗುವುದು' ಎಂದು ಮಾರ್ಕೇಟಿಂಗ್ ವಿಭಾಗದ ಪ್ರತಿನಿಧಿ ಅನಿಲ್ ಜೇಕಬ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿಕಿತ್ಸೆ ಪಡೆಯುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿ ಅವರು ಮಾತನಾಡಿದರು. ಮಣಿಪಾಲದ ಪ್ರಥಮ … [Read more...] about `ಮಣಿಪಾಲ ಕೆ.ಎಂ.ಸಿ.ಯ 7 ಸಹ ಆಸ್ಪತ್ರೆಗಳಲ್ಲಿ ರಿಯಾಯತಿ ದರದಲ್ಲಿ ಚಿಕಿತ್ಸೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವರ್ಧಂತಿ ಮಹೋತ್ಸವ
ಹೊನ್ನಾವರ :ತಾಲೂಕಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತುಂಬೊಳ್ಳಿ ದೇವರ ವರ್ಷಾವಧಿ ತಾಂತ್ರಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮವು ಏಪ್ರಿಲ್ 27 ಗುರುವಾರದಂದು ನೆರವೇರಿಸಲಾಗುತ್ತದೆ. ಶ್ರೀ ಕ್ಷೇತ್ರ ತುಂಬೊಳ್ಳಿಯಲ್ಲಿ ಅಂದು ಬೆಳಿಗ್ಗೆ ದೇವತಾ ಪ್ರಾರ್ಥನೆ ಶುದ್ಧಿಕರ್ಮ, ಗಣಪತಿ ಪೂಜೆ, ಸ್ವಸ್ಥಿಕ್ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ, ಸತ್ಯನಾರಾಯಣ ಪೂಜೆ, ಆದಿವಾಸ ಹೋಮ, ತತ್ವ ಹೋಮಾದಿಗಳು,ಪೂರ್ಣಾಹುತಿ ಕುಂಬಾಭಿಷೇಕ, ಮದ್ಯಾಹ್ನ ಪೂಜಾ, ಮದ್ಯಾಹ್ನ ಬಲಿ, ತೀರ್ಥ … [Read more...] about ವರ್ಧಂತಿ ಮಹೋತ್ಸವ
ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ
ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭವು ಮಂಗಳವಾರ ಕಾಲೇಜಿನಲ್ಲಿ ಜರುಗಿತು.ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮಾಡಿ ಮಾತನಾಡಿದ ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯ ಸೈಯದ ತಂಗಳ ಅವರು ಬದಲಾಗುತ್ತಿರುವ ಈ ಸಮಾಜದಲ್ಲಿ ಬದಲಾವಣೆಗೆ ತಕ್ಕಂತೆ ನಾವು ಕ್ರಿಯಾಶೀಲರಾಗಬೇಕು. ಜೀವನದಲ್ಲಿ ಸುಸಂಕೃತ ನಡವಳಿಕೆಗಳನ್ನು ಆಳವಡಿಸಿಕೊಳ್ಳುವುದರ … [Read more...] about ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ
ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ
ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ಹೊನ್ನಾವರ : ಎಲ್ಲದಕ್ಕೂ ಭಗವಂತನ ಇಚ್ಚೆ ಬೇಕು. ಯಾವ ಒಳ್ಳೆಯ ಕೆಲಸ ಮಾಡಲು ದೇವಾನುದೇವರ ಅನುಗ್ರಹ ಬೇಕು ಎಂದು ಉದ್ಘಾಟಕರಾಗಿ ಆಗಮಿಸಿದ ಮಾದೇವ ಸ್ವಾಮಿ ನೀಲಗೋಡೇಶ್ವರಿ ಕ್ಷೇತ್ರ ಬಳ್ಕೂರ ಇವರು ನುಡಿದರು. ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.ಚಿಣ್ಣರ ಸಂಘ ಒಳ್ಳೆಯ ಕಾರ್ಯ ಮಾಡುತ್ತಿದೆ. ಧಾರ್ಮಿಕತೆ, ಕ್ರೀಡೆ, … [Read more...] about ಮಾವಿನಕುರ್ವಾ ಗ್ರಾಮದಲ್ಲಿ ಸ್ನೇಹರಂಗ ಯುವಕ ಸಂಘ ಮತ್ತು ಚಿಣ್ಣರ ಸಂಘ ಇದರ ಆಶ್ರಯದಲ್ಲಿ ನಡೆದ ಹೊನಲು ಬೆಳಕಿನ ತಾಲೂಕಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.




