• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ

April 25, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಅರೇಅಂಗಡಿ ಹಿ.ಪ್ರಾ ಶಾಲೆಯಲ್ಲಿ ಡಾನ್ಸ ಪ್ರಾಕ್ಟೀಸ್ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕ ಉಪಟಳ ನೀಡಿದ್ದಲ್ಲದೇ ಇದನ್ನು ಪ್ರಶ್ನಿಸಲು ಬಂದ ಎಸಿಡಿಎಮ್‍ಸಿ ಅಧ್ಯಕ್ಷರಿಗೆ ಹೊಡೆದಿರುವ ಕುರಿತು ಹಲ್ಲೆಗೊಳಗಾದ ಎಸ್‍ಡಿಎಮ್‍ಸಿ ಅಧ್ಯಕ್ಷ ಹೊನ್ನಾವರ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ಮತ್ತು ಪಾಲಕರೊಂದಿಗೆ ದೂರು ನೀಡಿದ್ದಾರೆ. ತಾಲೂಕಿನ ಅರೇಅಂಗಡಿಯ ಹಿ.ಪ್ರಾ. ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಎಸ್‍ಡಿಎಮ್‍ಸಿ ಅಧ್ಯಕ್ಷ ಗೋಪಾಲ … [Read more...] about ವಿದ್ಯಾರ್ಥಿನಿಯರಿಗೆ ರಿಕ್ಷಾ ಚಾಲಕನ ಉಪಟಳ

ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,

April 25, 2017 by Ganapati Hegde Leave a Comment

ಅಂಕೋಲಾ : ಅಂಕೋಲಾ ತಾಲೂಕಿನ ಕೇಣಿ ವಿವೇಕಾನಂದ ಮೈದಾನದಲ್ಲಿ ಏ. 26 ರಿಂದ ಮೇ.1 ರವರೆಗೆ ನಡೆಯಲಿರುವ ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಪುರಸಭಾ ಅಧ್ಯಕ್ಷೆ ಅಂಜಲಿ ಐಗಳ ಮಾತನಾಡಿ ಐದು ದಿನಗಳ ಈ ಹಬ್ಬ ನಡೆಯಲಿದ್ದು ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯದ ವಿವಿಧ ಕಲಾ ತಂಡಗಳು ಇಲ್ಲಿ ಬಾಗವಹಿಸಲಿದ್ದು ಸ್ಥಳೀಯ ಕಲಾತಂಡಗಳಿಗು ಇಲ್ಲಿ ಅವಕಾಶ ಕಲ್ಪಿಸಿಕೋಡಲಾಗಿದೆ ಎಂದು … [Read more...] about ಅಂಕೋಲಾ ಹಬ್ಬದ ಆಮಂತ್ರಣ ಪತ್ರಿಕೆಯ ಬಿಡುಗಡೆ,

ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

April 25, 2017 by Ganapati Hegde Leave a Comment

ಕಾರವಾರ : ಗಾಂಧಿ ಮಾರುಕಟ್ಟೆಯಲ್ಲಿರುವ ಕಟ್ಟಡ ತೆರವು ಕಾರ್ಯಾಚರಣೆ ವಿರೋಧಿಸಿ ಇಲ್ಲಿನ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಟ್ಟಡ ತೆರವಿಗೆ ವಿರೋಧ ವ್ಯಕ್ತಪಡಿಸಿದರು. ವ್ಯಾಪಾರಿಗಳು ಕರೆನೀಡಿದ ಬಂದ್ ಗೆ ಹೋಟೆಲ್ ಅಸೋಸಿಯೇಷನ್ ಸೇರಿದಂತೆ ಅನೇಕರು ಬೆಂಬಲ ವ್ಯಕ್ತಪಡಿಸಿದ ಕಾರಣ ಇಂದು ಕಾರವಾರದಲ್ಲಿ ಹೋಟೆಲ್ ಉದ್ಯಮ ಸಂಪೂರ್ಣ ಸ್ಥಗಿತ ಗೊಂಡಿತ್ತು. ಹೋಟೆಲ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿತ್ತಾದರೂ ಕೆಲ ಅಂಗಡಿ ವ್ಯಾಪಾರಿಗಳೇ ತಮ್ಮ ಅಂಗಡಿ ತೆರೆದು … [Read more...] about ಕಾರವಾರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

DR. RAJKUMAR’S BIRTH ANNIVERSARY CELEBRATED IN ORPHANAGE

April 25, 2017 by Shohan CM Leave a Comment

ANKOLA :- Dr. Rajkumar's birth anniversary was grandly celebrated at Chirst friendly orphanage. This good dead was done by Rajkumar fan club from nelompu & madhukar friends., they provided orphans with fruits, bread , milk &  flowers.Function's main guest suresh naik algeri innaurgated the function& spoke , DR. Rajkumar is not only actor he is godly … [Read more...] about DR. RAJKUMAR’S BIRTH ANNIVERSARY CELEBRATED IN ORPHANAGE

ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

April 24, 2017 by Gaju Gokarna Leave a Comment

ಹೊನ್ನಾವರ:ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸಾಯಂಕಾಲ ನ್ಯಾಯಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶವಂತ ಕುಮಾರ, ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಎಂ.ಎಸ್. ಹರಿಣಿ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಕಾರ್ಯದರ್ಶಿ ಸೂರಜ್ ನಾಯ್ಕ, ಹಿರಿಯ ವಕೀಲ ಮಾಧವ ಜಾಲಿಸತ್ಗಿ … [Read more...] about ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar