ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
ಕಾರವಾರ:ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು,ಕಾರವಾರದ ವಾರ್ಷಿಕ ಸ್ನೇಹ ಸಮ್ಮೇಳನವು ಇಂದು ಜರುಗಿತು. ಈ ಕಾರ್ಯಕ್ರಮವನ್ನು ಕಾರವಾರದ ಶಾಸಕರಾದ ಸತೀಶ್ ಸೈಲ್ ಅವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ. ಅನಿಲ್ ಗಾಂವಕಾರ್ (ಮಾಜಿ ಉಪಾಧ್ಯಕ್ಷರು. ಆರ್ & ಡಿ. ಕ್ಯಾಡ್ಬರಿ ಇಂಡಿಯಾ), ಸಚಿನ್ ಕೌಶಿಕ್ (ನಿಯೊಜಿತ ಜಿಲ್ಲಾ ನ್ಯಾಯಾಧೀಶರು) ಹಾಗೂ ರತ್ನಾಕರ ನಾಯ್ಕ(ಸದಸ್ಯರು ನಗರಸಭೆ, ಕಾರವಾರ) ಇವರುಗಳು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಲಾ … [Read more...] about ಸಮಾರೋಪಗೊಂಡ ವಾರ್ಷಿಕ ಸ್ನೇಹ ಸಮ್ಮೇಳನ
ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ಕಾರವಾರ :ಗೋವಾ ದಿಂದ ಮುಂಡಗೋಡ ಗೆ ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟನ್ನು ವಶಪಡಿಸಿಕೊಂಡ ಘಟನೆ ಕಾರವಾರದ ಮಾಜಾಳಿಯಲ್ಲಿ ನಡೆದಿದೆ.ಚಿತ್ತಾಕುಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೋವಾ ಗಡಿಭಾಗದ ಮಾಜಾಳಿ ಚೆಕ್ ಪೋಸ್ಟ ಬಳಿ ಸಾಗರಕವಚ ಅಣಕು ಕಾರ್ಯಾಚರಣೆ ವೇಳೆ ಅಕ್ರಮ ಹಣ ಪತ್ತೆಯಾಗಿದೆ.ಡಾ.ಪ್ರಭು ಎಂಬುವರಿಗೆ ಸೇರಿದ ನಿಷೇದಿತ ಭಾರಿ ಮೌಲ್ಯದ ನೋಟು ಇದಾಗಿದೆ ಎಂದು ತಿಳಿದುಬಂದಿದೆ.ಜಯಶ್ರೀ ಗೌಳಿ, ಭವಾನಿ ರಮೇಶ ನಾಯಕ, … [Read more...] about ಅಕ್ರಮವಾಗಿ ಸಾಗುತ್ತಿದ್ದ ಭಾರಿ ಮೌಲ್ಯದ ನಿಷೇದಿತ ನೋಟು,ಮೂವರು ಮಹಿಳೆಯರು ಪೋಲಿಸ್ ವಶಕ್ಕೆ
ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಹೊನ್ನಾವರ:ದೇಶದ ಕಾನೂನು ಆಯೋಗವು ಕೇಂದ್ರ ಸರ್ಕಾರಕ್ಕೆ ವಕೀಲರ ಕಾಯ್ದೆಯ ತಿದ್ದುಪಡಿಗೆ ವರದಿ ಸಲ್ಲಿಸಿದ್ದು ಅದು ಅಸಂವಿಧಾನಿಕ ಮತ್ತು ವಕೀಲರ ವಿರುದ್ಧವಾಗಿದೆ ಎಂದು ಖಂಡಿಸಿ ಹೊನ್ನಾವರ ವಕೀಲರ ಸಂಘದವರು ತಿದ್ದುಪಡಿ ಮಸೂದೆಯ ಝೆರಾಕ್ಸ್ ಪ್ರತಿಗಳನ್ನು ಸಾಂಕೇತಿಕವಾಗಿ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದರು. ವಕೀಲರ ಕಾಯ್ದೆ ತಿದ್ದುಪಡಿ 2017ನೇದರಲ್ಲಿ ವಕೀಲರ ಹಕ್ಕುಗಳಿಗೆ ಚ್ಯುತಿ ತರುವ ಹಾಗೂ ವಕೀಲ ವೃತ್ತಿಯಲ್ಲಿ ಇಲ್ಲದವರೂ ವೃತ್ತಿಯಲ್ಲಿ ಸವಾರಿ ಮಾಡಲು ಅವಕಾಶ … [Read more...] about ವಕೀಲ ಕಾಯ್ದೆ ತಿದ್ದುಪಡಿ ಮಸೂದೆಗೆ ಹೊನ್ನಾವರ ವಕೀಲರ ಸಂಘದವರು ವಿರೋಧ ವ್ಯಕ್ತಪಡಿಸುತ್ತಿರುವುದು
ಮಂಕಿ ಗ್ರಾ.ಪಂ. ಲೆಕ್ಕ ಸಹಾಯಕನ ಮೇಲೆ ಹಲ್ಲೆ: ದೂರು
ಹೊನ್ನಾವರ :ತಾಲೂಕಿನ ಮಂಕಿ ಗ್ರಾಮಪಂಚಾಯತ್ ಲೆಕ್ಕ ಸಹಾಯಕನ ಮೇಲೆ ಸ್ಥಳೀಯರೊಬ್ಬರು ಹಲ್ಲೆ ಎಸಗಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಜೊತೆ ಜೀವಬೆದರಿಕೆ ಹಾಕಿರುವ ಕುರಿತು ಮಂಕಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗ್ರಾ.ಪಂ. ಲೆಕ್ಕಸಹಾಯಕ ನಾಗಪ್ಪ ಬೀರಾದಾರ ಪಾಟೀಲ್ ಎಂಬುವರು ತಮ್ಮ ಮೇಲಾದ ಹಲ್ಲೆ ಕುರಿತು ದೂರು ನೀಡಿದ್ದು, ಮಂಕಿ ದಾಸನಮಕ್ಕಿಯ ತುಕಾರಾಮ ಮಂಜುನಾಥ ನಾಯ್ಕ ಎಂಬುವರು ಹಲ್ಲೆ ಎಸಗಿರುವುದಾಗಿ ಆರೋಪಿಸಿದ್ದಾರೆ. ಗ್ರಾ.ಪಂ. ಕಾರ್ಯಾಲಯದಲ್ಲಿ … [Read more...] about ಮಂಕಿ ಗ್ರಾ.ಪಂ. ಲೆಕ್ಕ ಸಹಾಯಕನ ಮೇಲೆ ಹಲ್ಲೆ: ದೂರು



