ಹೊನ್ನಾವರ:ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಿಂದ ಹೊರಗೆ ಹೋದ ತಾಲೂಕಿನ ಗುಡ್ಡೇಬಾಳದ ಮಂಜುನಾಥ ಸುಬ್ರಹ್ಮಣ್ಯ ಹೆಗಡೆ (33) ಎಂಬುವವರು ಕಾಣೆಯಾಗಿದ್ದಾನೆ. ಕಾಣೆಯಾದ ವ್ಯಕ್ತಿಯ ಪತ್ನಿ ಸಂಧ್ಯಾ ಮಂಜುನಾಥ ಹೆಗಡೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮಂಜುನಾಥ ಹೆಗಡೆ ಇಂಜಿನಿಯರ್ ಆಗಿದ್ದು ಬೆಂಗಳೂರಿನಿಂದ ಕಳೆದ ಫೆ. 26 ರಂದು ಮನೆಗೆ ಬಂದಿದ್ದರು. ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ … [Read more...] about ಕಾಣೆಯಾಗಿದ್ದಾರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಭಟ್ಕಳ:ಅಪಾಯಕಾರಿ ಸೇತುವೆಯಿಂದಾಗಿ ಜನ ತೀವ್ರ ತೊಂದರೆಗೊಳಗಾಗುತ್ತಿದ್ದು ನೂತನ ಸೇವೆಯನ್ನು ನಿರ್ಮಿಸಿಕೊಡುವಂತೆ ಹಾಗೂ ತಕ್ಷಣ ಸೇತುವೆಯ ಇಕ್ಕೆಲಗಳಲ್ಲಿ ಗಾರ್ಡ ಹಾಕಿ ಜನತೆಯ ಪ್ರಾಣ ರಕ್ಷಣೆಗೆ ಮುಂದಾಗುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ನಾಗರೀಕರು ಒತ್ತಾಯಿಸಿದ್ದಾರೆ. ನಗರಕ್ಕೆ ಹೊಂದಿಕೊಂಡಂತಿದ್ದರೂ ಕೂಡಾ ಮಧ್ಯದಲ್ಲಿ ಹಾದು ಹೋದ ರೈಲ್ವೇ ಲೈನಿನಿಂದಾಗಿ ಮುಟ್ಟಳ್ಳಿ ಭಾಗವು ನಗರದಿಂದ ಬೇರ್ಪಟ್ಟು ಸಂಪೂರ್ಣ ಹಳ್ಳಿಯ ವಾತಾವರಣ ಬಂದಿದೆ. ಮುಟ್ಟಳ್ಳಿಯಿಂದ ತಲಾಂದ … [Read more...] about ತಲಾಂದ ರಸ್ತೆಯಲ್ಲಿರುವ ಅತ್ಯಂತ ಕೆಳಮಟ್ಟದಲ್ಲಿ ಇರುವ ಅಪಾಯಕಾರಿ ಸೇತುವೆ,
ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕಾರವಾರ: ಕಾರವಾರದ ಹಳೆ ಮೀನು ಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಆ ಕಾರಣ ಅಲ್ಲಿದ್ದ ಕಟ್ಟಡವನ್ನು ಕೆಡವಲು ಬಂದ ನಗರಸಭೆಯ ಅಧಿಕಾರಿಗಳು ಮತ್ತು ಅಲ್ಲಿನ ವ್ಯಾಪಾರಸ್ಥತರ ನಡುವೆ ಮಾತಿನ ಚಕಮಕಿ ನಡೆಯಿತು. ಕಾರವಾರ ನಗರದ ಮಧ್ಯಭಾಗದಲ್ಲಿರುವ ಗಾಂಧಿ ಮಾರುಕಟ್ಟೆಗೆ ಹೊಂದಿಕೊಂಡಿರುವ ನಗರಸಭೆಗೆ ಸೇರಿದ ಕಟ್ಟಡಗಳು ತುಂಬಾ ಹಳೆಯದಾಗಿದ್ದು ಶಿಥಿಲಾವಸ್ಥೆಯಲ್ಲಿದೆ ಆದ್ದರಿಂದ ಅಲ್ಲಿದ್ದ ಕಟ್ಟಡ ತೆರವುಗೊಳಿಸಿ ಆ ಜಾಗದಲ್ಲಿ ದೊಡ್ಡ ವ್ಯಾಪಾರ ಸಂಕಿರ್ಣ … [Read more...] about ಕಟ್ಟಡ ತೆರವು ವಿಚಾರ, ನಗರಸಭೆ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ವ್ಯಾಪಾರಸ್ಥರು
ಕೆಂಪು ಗೂಟಕ್ಕೆ ವಿದಾಯ
ಕಾರವಾರ:ಸರ್ಕಾರಿ ಆಡಳಿತದಲ್ಲಿರುವ ಗಣ್ಯರ ಸಂಸ್ಕøತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೊದಲ ಸರ್ಜರಿ ನಡೆಸಿರುವ ಕೇಂದ್ರ ಸರ್ಕಾರ, ಪ್ರಧಾನಿ, ರಾಷ್ಟøಪತಿ ಸೇರಿದಂತೆ ಎಲ್ಲ ಗಣ್ಯರ ವಾಹನಗಳ ಮೇಲೆ ಹಾಕಿಕೊಳ್ಳುವುದನ್ನು ನಿರ್ಬಂಧಿಸಿದೆ. ಪ್ರಧಾನಿ ಮೋದಿಯವರ ಅಪೇಕ್ಷೆಯಂತೆ ಸಂಪುಟ ತೀರ್ಮಾನ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಕೆಂಪುಗೊಟವನ್ನು ತೆಗೆಸುವುದರ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ದಾಖಲೆ ನಿರ್ಮಿಸಿದರು. ಮೇ 1 ರಿಂದ ಜಾರಿಯಾಗುವ ಈ ಹೊಸ ನಿಯಮಕ್ಕೆ ಈಗಲೇ … [Read more...] about ಕೆಂಪು ಗೂಟಕ್ಕೆ ವಿದಾಯ
ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಹೊನ್ನಾವರ, ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ಹೊನ್ನಾವರ ಪಟ್ಟಣಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಪ.ಪಂ.ನ ಹಿರಿಯ ಸದಸ್ಯ ನೀಲಕಂಠ ನಾಯ್ಕ ಹೆಚ್ಚಿನ ಮಾಹಿತಿ ನೀಡಿ, ಹೊನ್ನಾವರ ಪ.ಪಂ.ನ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಅಧ್ಯಕ್ಷರು ಮತ್ತು ತಾವು ಹೈಕೋರ್ಟ್ ಮೊರೆ ಹೋಗಿರುವದಾಗಿ … [Read more...] about ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ



