ಹೊನ್ನಾವರ :ಮಂಕಿ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಕೂರಿನಲ್ಲಿ ಪೋಲಿಸರು ಅನಧಿಕೃತ ಮಧ್ಯ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳ್ಕೂರಿನ ಜನಾರ್ದನ ಅಣ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಬ್ರಾಂದಿ, ವಿಸ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್ಗಳ ಸುಮಾರು 4.5 ಸಾವಿರ ಮೌಲ್ಯದ ಮಧ್ಯದ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂದು ಪ್ರಕರಣ ದಾಖಲಿಸಿರುವ ಪೋಲಿಸರು ತಿಳಿಸಿದ್ದಾರೆ. … [Read more...] about ಅನಧಿಕೃತ ಮಧ್ಯ ವಶ , ವ್ಯಕ್ತಿಯ ಬಂಧನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ
ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ
ಬೆಳ್ತಂಗಡಿ : ಮಗಳ ಮದುವೆಯನ್ನು ಸಂಭ್ರಮದಿಂದ ನೋಡುತ್ತಾ ಸಂತಸದಲ್ಲಿದ್ದ ತಾಯಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ . ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪ ಎನ್ನುವವರ ಪತ್ನಿ ವಾರಿಜಾ (50 ) ಎನ್ನುವವರು ಮಗಳ ಮದುವೆ ಮುಗಿದ ಬಳಿಕ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನವ್ಯ ಮತ್ತು ಆನಂದ ಅವರ … [Read more...] about ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ
ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಲಾಟರಿ ದಂಧೆ ,ಐವರ ಬಂಧನ,
ಹೊನ್ನಾವರ;ಕಾನೂನು ಬಾಹಿರವಾಗಿ ಲಾಟರಿ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೋಲಿಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಸಂಭವಿಸಿದೆ. ಹೊದ್ಕೆಶಿರೂರಿನ ಶ್ರೀನಿವಾಸ ಶಂಕರ ಮಡಿವಾಳ (35) ದೈವಜ್ಞಕೇರಿಯ ನಾಗರಾಜ ಮಾದೇವ ದೇಶಭಂಡಾರಿ (30) ಕೆಕ್ಕಾರ ನಡುಕೇರಿಯ ನಾಗೇಶ್ ರಾಮದಾಸ ನಾಯ್ಕ (38) ಕೆಕ್ಕಾರ 1 ನೇ ಕ್ರಾಸ್ನ ಮಂಜುನಾಥ ಶ್ರೀಧರ ದೇಶಭಂಡಾರಿ(25) ಹಿರೇಬೈಲ್ ಜನಕಡ್ಕಲ್ದ ತಿಮ್ಮಪ್ಪಾ ದೇವಪ್ಪ ನಾಯ್ಕ (52) ಬಂಧಿತ ಆರೋಪಿಗಳು. ಬಂಧಿತರಿಂದ … [Read more...] about ಲಾಟರಿ ದಂಧೆ ,ಐವರ ಬಂಧನ,


