• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಅನಧಿಕೃತ ಮಧ್ಯ ವಶ , ವ್ಯಕ್ತಿಯ ಬಂಧನ

April 21, 2017 by Gaju Gokarna Leave a Comment

ಹೊನ್ನಾವರ :ಮಂಕಿ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಕೂರಿನಲ್ಲಿ ಪೋಲಿಸರು ಅನಧಿಕೃತ ಮಧ್ಯ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬಳ್ಕೂರಿನ ಜನಾರ್ದನ ಅಣ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಬ್ರಾಂದಿ, ವಿಸ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್‍ಗಳ ಸುಮಾರು 4.5 ಸಾವಿರ ಮೌಲ್ಯದ ಮಧ್ಯದ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂದು ಪ್ರಕರಣ ದಾಖಲಿಸಿರುವ ಪೋಲಿಸರು ತಿಳಿಸಿದ್ದಾರೆ. … [Read more...] about ಅನಧಿಕೃತ ಮಧ್ಯ ವಶ , ವ್ಯಕ್ತಿಯ ಬಂಧನ

ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ

April 20, 2017 by Ganapati Hegde Leave a Comment

ಮಂಗಳೂರು : ದುಬೈನಿಂದ ಇಲ್ಲಿಯ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ವ್ಯಕ್ತಿಯೊಬ್ಬರಿಂದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಒಟ್ಟು ₹10 . 50 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ . ಕಾಸರಗೋಡಿನ ಚಟ್ಟಂಚಾಲ್ ನಿವಾಸಿ ಅಬ್ದುಲ್ ರಜಾಕ್ ಎಂಬವರಿಂದ 24 ಕ್ಯಾರೆಟ್ನ 349 . 80 ಗ್ರಾಂ ತೂಕದ ನಾಲ್ಕು ಚಿನ್ನದ ಬಿಸ್ಕಿಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ಸಂಜೆ 6 .30 ಕ್ಕೆ ಸ್ಪೈಸ್ ಜೆಟ್ ವಿಮಾನದ ಮೂಲಕ … [Read more...] about ಬಜ್ಪೆ ವಿಮಾನ ನಿಲ್ದಾಣದಲ್ಲಿ ₹ 10 .50 ಲಕ್ಷ ಮೌಲ್ಯದ ಚಿನ್ನದ ಬಿಸ್ಕಿಟ್ ವಶ

ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ

April 20, 2017 by Ganapati Hegde Leave a Comment

ಬೆಳ್ತಂಗಡಿ : ಮಗಳ ಮದುವೆಯನ್ನು ಸಂಭ್ರಮದಿಂದ ನೋಡುತ್ತಾ ಸಂತಸದಲ್ಲಿದ್ದ ತಾಯಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ . ಬೆಳ್ತಂಗಡಿಯ ಪಿಲಿಗೂಡು ನಿವಾಸಿ ತನಿಯಪ್ಪ ಎನ್ನುವವರ ಪತ್ನಿ ವಾರಿಜಾ (50 ) ಎನ್ನುವವರು ಮಗಳ ಮದುವೆ ಮುಗಿದ ಬಳಿಕ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನವ್ಯ ಮತ್ತು ಆನಂದ ಅವರ … [Read more...] about ಮಗಳ ಮದುವೆ ಮಂಟಪದಲ್ಲೇ ತಾಯಿ ಹೃದಯಾಘಾತದಿಂದ ವಿಧಿವಶ

ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ

April 19, 2017 by Sachin Hegde Leave a Comment

ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ

ಲಾಟರಿ ದಂಧೆ ,ಐವರ ಬಂಧನ,

April 18, 2017 by Gaju Gokarna Leave a Comment

ಹೊನ್ನಾವರ;ಕಾನೂನು ಬಾಹಿರವಾಗಿ ಲಾಟರಿ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೋಲಿಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಸಂಭವಿಸಿದೆ. ಹೊದ್ಕೆಶಿರೂರಿನ ಶ್ರೀನಿವಾಸ ಶಂಕರ ಮಡಿವಾಳ (35) ದೈವಜ್ಞಕೇರಿಯ ನಾಗರಾಜ ಮಾದೇವ ದೇಶಭಂಡಾರಿ (30) ಕೆಕ್ಕಾರ ನಡುಕೇರಿಯ ನಾಗೇಶ್ ರಾಮದಾಸ ನಾಯ್ಕ (38) ಕೆಕ್ಕಾರ 1 ನೇ ಕ್ರಾಸ್‍ನ ಮಂಜುನಾಥ ಶ್ರೀಧರ ದೇಶಭಂಡಾರಿ(25) ಹಿರೇಬೈಲ್ ಜನಕಡ್ಕಲ್‍ದ ತಿಮ್ಮಪ್ಪಾ ದೇವಪ್ಪ ನಾಯ್ಕ (52) ಬಂಧಿತ ಆರೋಪಿಗಳು. ಬಂಧಿತರಿಂದ … [Read more...] about ಲಾಟರಿ ದಂಧೆ ,ಐವರ ಬಂಧನ,

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar