ದಿನಾಂಕ:-13-4-17 ರಂದು ಶ್ರೀ ಆರ್ಯದುರ್ಗಾ ಗೆಳೆಯರ ಬಳಗ ಹಿಣಿಇವರಆಶ್ರಯದಲ್ಲಿಹಿಣಿಗ್ರಾಮದಕ್ರೀಡಾಂಗಣದಲ್ಲಿನಡೆದಕಬಡ್ಡಿ ಪಂದ್ಯಾವಳಿ ಅತ್ಯಂತಅದ್ಧೂರಿಯಲ್ಲಿಅನಾವರಣಗೊಂಡಿತು. ಈ ಪಂದ್ಯಾವಳಿಯನ್ನು ಉದ್ಘಾಟಿಸಿದ ದಿನಕರ ಶೆಟ್ಟಿಅವರುಈ ಭಾಗದಲ್ಲಿತನ್ನಅವಧಿಯಲ್ಲಿತೆಗೆದುಕೊಂಡ ವಿವಿಧಅಭಿವೃದ್ಧಿಕಾರ್ಯಗಳಲ್ಲದೇ ಇನ್ನೂ ಹೆಚ್ಚಿನಅಭಿವೃದ್ಧಿಯಅಗತ್ಯವಿದೆಎಂದು ಪ್ರತಿಪಾದಿಸಿ ಈ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲ ಸಂಘಟಕರನ್ನು ಅಭಿನಂದಿಸಿದರು. ಇದೇ … [Read more...] about ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
ಹೊನ್ನಾವರ:ಮನುಷ್ಯನ ಆತ್ಮರಕ್ಷಣೆಗೆ ಹಾಗೂ ಕಾಡುಪ್ರಾಣಿಗಳಿಂದ ಬೆಳೆ ಸಂರಕ್ಷಣೆಗೆ ಬಂದೂಕಿನ ಬಳಕೆ ಅತೀ ಅವಶ್ಯವಿದ್ದು ಅದರ ತರಬೇತಿಯನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯ ಎಂದು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಹೇಳಿದರು. ಪಟ್ಟಣದ ಶರಾವತಿ ಕಲಾಮಂದಿರದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಭಟ್ಕಳ ಉಪವಿಭಾಗದ ವ್ಯಾಪ್ತಿಯ ನಾಗರಿಕರಿಗೆ ಬಂದೂಕು ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ … [Read more...] about ಶರಾವತಿ ಕಲಾಮಂದಿರದ ಸಭಾಭವನದಲ್ಲಿ ನಡೆದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಭಟ್ಕಳ ಉಪವಿಭಾಗಾಧಿಕಾರಿ ಮಂಜುನಾಥ ಉದ್ಘಾಟಿಸಿದರು
೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ:ಪ್ರಭಾತನಗರದ ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ ಪಟ್ಟಣದ ಲಯನ್ಸ ಕ್ಲಬ್ ಸಭಾಭವನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಉದ್ಯೋಗರತ್ನ ಪ್ರಶಸ್ತಿ ಪುರಸ್ಕøತ ಉದ್ಯಮಿ ಯಶೋಧರ ನಾಯ್ಕ ಮಾತನಾಡಿ `ಸಂಘಟನೆಯ ಮೂಲಕ ಸೌಹಾರ್ದತೆ ಮತ್ತು ಅಭಿವೃದ್ಧಿ ಸಾಧ್ಯವಾಗುವುದು. ಸ್ನೇಹ, ಸೌಹಾರ್ದತೆಯೊಂದಿಗೆ ತಮ್ಮ ಪರಿಸರದ ಅಭಿವೃದ್ದಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯವರು … [Read more...] about ಫಾರೆಸ್ಟ್ ಕಾಲನಿ ಅಭಿವೃದ್ಧಿ ಸಮಿತಿಯ ದ್ವಿತಿಯ ವಾರ್ಷಿಕ ಸ್ನೇಹ ಸಮ್ಮೇಳನ
ರಾಷ್ಟ್ರ ಮಟ್ಟಕ್ಕೆ ಶ್ರವಣ್ ಭಟ್ಟ
ಶಿರಸಿ:ನವದೆಹಲಿಯ ಎಜು ಹೀಲ್ ಫೌಂಡೇಶನ್ ಆಯೋಜಿಸಿದ ಇಂಟರ್ ನ್ಯಾಶನಲ್ ಇಂಗ್ಲಿಷ್ ಓಲಂಪಿಯಾಡ್ ಇ ಪರೀಕ್ಷೆಯಲ್ಲಿ ಇಲ್ಲಿನ ಶ್ರವಣ್ ವಿ.ಭಟ್ಟ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.ಇಸಳೂರಿನ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಯಾದ ಈತ ವಿಜಯಾನಂದ ಭಟ್ಟ ಹಾಗೂ ಶುಭಾ ಭಟ್ಟ ಅವರ ಪುತ್ರ. ಮೂಲತಃ ಸಿದ್ದಾಪುರ ತಾಲೂಕಿನ ಸಂಗೊಳ್ಳಿಮನೆಯ ಬಾಲಕನ ಸಾಧನೆಗೆ ಹರ್ಷ ವ್ಯಕ್ತವಾಗಿದೆ. … [Read more...] about ರಾಷ್ಟ್ರ ಮಟ್ಟಕ್ಕೆ ಶ್ರವಣ್ ಭಟ್ಟ



