ಅಂಕೋಲಾ : ಇಲ್ಲಿಯ ಸಾಂಸ್ಕೃತಿಕ ಕಲಾ ವೇದಿಕೆಯ ಆಶ್ರಯದಲ್ಲಿ ಏಪ್ರೀಲ್ 14 ರಿಂದ 18 ರವರೆಗೆ ನಡೆಯುವ ಅಂಕೋಲಾ ಸಾಂಸ್ಕೃತಿಕ ಕಲಾಮೇಳದ ಆಮಂತ್ರಣ ಪತ್ರಿಕೆಯನ್ನು ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾರವಾರ ಅಂಕೋಲಾ ವಿಧಾನಸಭಾ ಶಾಸಕ ಸತೀಶ ಸೈಲ್ ಪಟ್ಟಣದ ಕಾಮತ ಪ್ಲಸ್ ಹೊಟೇಲ್ ಸಭಾಭವನದಲ್ಲಿ ಬಿಡುಗಡೆ ಮಾಡಿದರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಶಾಸಕ ಸತೀಶ ಸೈಲ್, ಗ್ರಾಮೀಣ ಕಲೆಯನ್ನು ಪ್ರೋತ್ಸಾಹಿಸುವ ಮತ್ತು ವೈವಿಧ್ಯಮಯ ಕಲೆ , ಸಂಸ್ಕೃತಿಯನ್ನು ಪರಿಚಯಿಸುವ … [Read more...] about ಏಪ್ರೀಲ್ 14 ರಿಂದ 18ರವರೆಗೆ ಅಂಕೋಲಾ ಕಲಾಮೇಳ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ
ಹೊನ್ನಾವರ: ಹೊನ್ನಾವರದ ಬಿ.ಆರ್.ಸಿ.ಯಲ್ಲಿ ಮಕ್ಕಳ ಸಾಹಿತ್ಯ ವೇದಿಕೆಯ ಹೊನ್ನಾವರ ಘಟಕ ಉದ್ಘಾಟನೆ ಆಯಿತು. ಮಕ್ಕಳಲ್ಲಿ ಸಾಹಿತ್ಯದ ಸದಭಿರುಚಿ ಬೆಳೆಸುವದು ಮತ್ತು ಮಕ್ಕಳಲ್ಲಿ ಇರುವ ಸಾಹಿತ್ಯ ಚಟುವಟಿಕೆಯನ್ನು ಗುರುತಿಸಿ ಸಾಹಿತ್ಯ ವಲಯದಲ್ಲಿ ಮುಖ್ಯ ವಾಹಿನಿಗೆ ತರುವುದು ಈ ಘಟಕದ ಉದ್ದೇಶ ಎಂದು ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಹೇಳಿದರು. ಈ ಸಂದರ್ಭದಲ್ಲಿ ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ, ಬಿ.ಇ.ಓ. ಜಿ.ಎಸ್.ಭಟ್ಟ. ಉತ್ತರ ಕನ್ನಡ ಜಿಲ್ಲಾ ಕನ್ನಡ … [Read more...] about ಮಕ್ಕಳ ಸಾಹಿತ್ಯ ವೇದಿಕೆ ಉದ್ಘಾಟನೆ
ಕಿರವತ್ತಿ ಅರಣ್ಯ ಇಲಾಖೆಯಲ್ಲಿ ಹನುಮ ಜಯಂತಿ ಆಚರಣೆ
ಶಿರಸಿ: ಪ್ರತಿ ವರ್ಷದಂತೆ ಕಿರವತ್ತಿ ಅರಣ್ಯ ಇಲಾಖೆಯವರು ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಇವತ್ತು ಮುಂಜಾನೆಯಿಂದಲೇ ಪೂಜಾ ಕಾರ್ಯಗಳೆಲ್ಲಾ ನಡೆದು, ಮಧ್ಯಾಹ್ನ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆಯನ್ ನು ಮಾಡಲಾಯಿತು. ಸಾವಿರಾರು ಭಕ್ತರು ಪೂಜಾಕಾರ್ಯ, ಅನ್ನಸಂತರ್ಪಣೆ ಕಾರ್ಯದಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾದರು. ಸಾಂಯಕಾಲ ಆಂಜನೇಯ ಮೂರ್ತಿಯ ಪಲ್ಲಕ್ಕಿ ಉತ್ಸವವನ್ನು ಸ್ಥಳೀಯ ಜನರೊಂದಿಗೆ ಸೇರಿ ಅರಣ್ಯ ಇಲಾಖೆಯವರು ನಡೆಸಿಕೊಟ್ಟರು. … [Read more...] about ಕಿರವತ್ತಿ ಅರಣ್ಯ ಇಲಾಖೆಯಲ್ಲಿ ಹನುಮ ಜಯಂತಿ ಆಚರಣೆ
ಬೈಕ್ ಡಿಕ್ಕಿ , ಸವಾರನಿಗೆ ಗಾಯ
ಕುಮಟಾ:ಬಾಡ ಜಾತ್ರೆ ಮುಗಿಸಿ ಪುನಃ ಮುರುಡೇಶ್ವರಕ್ಕೆ ಹೋಗುತ್ತಿರುವಾಗ ಕಡಲೆ ಶಾಲೆ ಬಳಿ ಬೈಕ ಬೈಕ ಢಿಕ್ಕಿ ಮಾಡಿಕೊಂಡಿದ್ದಾರೆ ಎರಡು ಬೈಕಗಳು ಮುರುಡೇಶ್ವರದ ಊರಿನವರು ನಾಲ್ಕು ಗೆಳೆಯರು ಸೇರಿ ಬಾಡದ ಜಾತ್ರೆಗೆ ಬಂದ್ದಿದರು ಇದರಲ್ಲಿ ಒಬ್ಬನಿಗೆ ಕಾಲಿಗೆ ಬಲವಾದ ಪೆಟ್ಟಬಿದ್ದಿದೆ ಇವರನ್ನು ತಕ್ಷಣ 108 ವಾಹನದಲ್ಲಿ ಕಡಲೆ ಯುವಕರು ಇವರನ್ನು ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ … [Read more...] about ಬೈಕ್ ಡಿಕ್ಕಿ , ಸವಾರನಿಗೆ ಗಾಯ
ಬಡವಿದ್ಯಾರ್ಥಿಗೆ ಸಹಾಯಧನ ಹಾಗು ಪರಿಹಾರ ನಿಧಿ ವಿತರಣೆ
ಕುಮಟಾ:ಚಲಿಸುತ್ತಿದ್ದ ರೈಲಿನಿಂದ ತಳ್ಳಲ್ಪಟ್ಟು ತನ್ನ ಒಂದು ಕಾಲನ್ನು ಕಳೆದುಕೊಂಡ ಬಡವಿದ್ಯಾರ್ಥಿ ಪ್ರದೀಪ್ ಪಟಗಾರ, ಮೊರಬಾ ಇವರಿಗೆ ಗ್ರಾಮ ಒಕ್ಕಲು ಯುವ ಬಳಗ- ಕುಮಟಾ ಇದರ ಸದಸ್ಯರು ಪ್ರದೀಪನ ಮನೆಗೆ ತೆರಳಿ ಪ್ರದೀಪನಿಗೆ ಧೈರ್ಯ ಹೇಳಿ ಯುವಬಳಗದ ಅಪಘಾತ ಪರಿಹಾರ ನಿಧಿಯಿಂದ 5000ರೂ ಹಾಗೂ ಯುವಬಳಗದ ಸಹಾಯವಾಣಿಗೆ ಓಗೊಟ್ಟು ಗ್ರಾಮ ಒಕ್ಕಲು ಸಮುದಾಯದ ದಾನಿಗಳು ನೀಡಿದ ಸಹಾಯ ಧನದ ಮೊತ್ತ 16000ರೂ ಸೇರಿಸಿ ಒಟ್ಟು 21000 ರೂಪಾಯಿಗಳನ್ನು ಇದೇ ಕಳೆದ ಸೋಮವಾರ, ದಿನಾಂಕ … [Read more...] about ಬಡವಿದ್ಯಾರ್ಥಿಗೆ ಸಹಾಯಧನ ಹಾಗು ಪರಿಹಾರ ನಿಧಿ ವಿತರಣೆ




