ಹೊನ್ನಾವರ:ದಿನಾಂಕ : 8-04-2017 ಶನಿವಾರ ಬೆಳಿಗ್ಗೆ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 4ನೇ ದಿನದಂದು ಉತ್ತರಕನ್ನಡ ಜಿಲ್ಲೆಯ ಗೇರುಸೊಪ್ಪದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ ಮತ್ತು ತಪಾಷಣಾ ಶಿಬಿರ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಶ್ರೀನಿವಾಸ ವೈಧ್ಯಕೀಯ ಕಾಲೇಜಿನ ಮಾನಸಿಕ ರೋಗದ ವಿಶೇಷ ತಜ್ಷರಾದ ಡಾ|| ಸರ್ವೇಶ ರವರು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಸಲಹೆ, ಚಿಂತೆ … [Read more...] about ಉಚಿತ ಆರೋಗ್ಯ ತಪಾಷಣಾ ಶಿಬಿರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಸಡಗರದೊಂದಿಗೆ ಸಂಪನ್ನಗೊಂಡ ಬಾಡ ಜಾತ್ರೆ
ಕುಮಟಾ:ಕುಮಟಾದ ಪ್ರಸಿದ್ದ ಜಾತ್ರೆಗಳಲ್ಲಿ ಒಂದಾದ ಬಾಡ ಜಾತ್ರೆಯು ಸಂಭ್ರಮ ಸಡಗರದಿಂದ ಸಂಪನ್ನಗೊಂಡಿತು. ಬಾಡ ಗ್ರಾಮದ ಗ್ರಾಮ ದೇವಿಯಾದ ಶ್ರೀ ಕಾಂಚಿಕಾ ಪರಮೇಶ್ವರಿ ದೇವಿಯ ಜಾತ್ರೆ ಇದಾಗಿದ್ದು ಜಾತ್ರೆಯಲ್ಲಿ ಸಾವಿರಾರು ಭಕ್ತರು ನೆರದಿದ್ದರು. … [Read more...] about ಸಡಗರದೊಂದಿಗೆ ಸಂಪನ್ನಗೊಂಡ ಬಾಡ ಜಾತ್ರೆ
ಕಾರವಾರದಲ್ಲಿ ಹನುಮ ಜಯಂತಿ ಆಚರಣೆ
ಕಾರವಾರ:ಕಾರವಾರದ ಮಾರುತಿ ದೇವಾಲಯ ದಲ್ಲಿ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಂಜಾನೆಯಿಂಲೇ ಭಕ್ತಾದಿಗಳು ದೇವಸ್ಥಾನದಲ್ಲಿ ಹನುಮನಿಗೆ ಪೂಜೆಸಲ್ಲಿಸಿ ಹನುಮನ ಕೃಪೆಗೆ ಪಾತ್ರರಾದರು. ತದನಂತರ ಪ್ರಾರಂಭವಾದ ವಿಶೇಷ ಪೂಜೆಯಲ್ಲಿ ಉಯ್ಯಾಲೆ ಯಲ್ಲಿ ಹನುಮನ ಮೂರ್ತಿ ಇಟ್ಟು ತೂಗುವದು ವಿಶೇಷವಾಗಿತ್ತು. … [Read more...] about ಕಾರವಾರದಲ್ಲಿ ಹನುಮ ಜಯಂತಿ ಆಚರಣೆ
ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್
ಶಿರಸಿ:ಲಂಚ ಪಡೆಯುತ್ತಿರುವಾಗ ಫಾರೆಸ್ಟ್ ಗಾರ್ಡ್ ಒಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಸಿ ತಾಲೂಕಿನ ಎಕ್ಕಂಬಿ ಗ್ರಾಮದಲ್ಲಿ ನಡೆದಿದೆ. ಗುರುಶಾಂತಪ್ಪ ಸಂಕಣ್ಣನವರ್ ಎಸಿಬಿ ಬಲೆಗೆ ಬಿದ್ದ ಫಾರೆಸ್ಟ್ ಗಾರ್ಡ್ ಆಗಿದ್ದು ಬನವಾಸಿ ಅರಣ್ಯ ವಲಯದಲ್ಲಿ ಸೇವೆಯಲ್ಲಿದ್ದ ಎಂದು ತಿಳಿದುಬಂದಿದೆ. ಅತಿಕ್ರಮಣ ಜಾಗದಲ್ಲಿ ಬಾವಿ ತೆಗೆಯಲು ಕೃಷ್ಣ ಮರಾಠಿ ಎನ್ನುವವರಿಂದ ೧೦ ಸಾವಿರ ಲಂಚ ಪಡೆಯುತಿದ್ದ ಸಂದರ್ಭದಲ್ಲಿ ಎಸಿಬಿ ಡಿವೈಎಸ್ಪಿ ಗಿರೀಶ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ … [Read more...] about ಶಿರಸಿಯಲ್ಲಿ ಎಸಿಬಿ ಬಲೆಗೆ ಫಾರೆಸ್ಟ್ ಗಾರ್ಡ್
ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ
ಹೊನ್ನಾವರ: ಹೊನ್ನಾವರದ ಮೀನುಗಾರಿಕಾ ಪ್ರದೇಶದ ಅಳಿವೆಯಲ್ಲಿ ಹೂಳುತುಂಬಿದ ಪರಿಣಾಮ ಮೀನುಗಾರರು ಸಂಕಷ್ಟ ಪಡುವಂತಾಗಿದೆ. ನಗರದ ಬಂದರು ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೂಳು ತೆಗೆಯದ ಪರಿಣಾಮ ವರ್ಷಕ್ಕೆ ನಾಲ್ಕೈದು ಮೀನುಗಾರಿಕಾ ಬೋಟ್ ಗಳು ದಡಕ್ಕೆ ಅಪ್ಪಳಿಸಿ ಹಾನಿಗಿಡಾಗುತಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಹಿಂದೆ ಸ್ಥಳೀಯ ಮೀನುಗಾರರೊಬ್ಬರಿಗೆ ಸೇರಿದ ಬೋಟ್ ಒಂದು ಅಳಿವೆಯಲ್ಲಿ ತುಂಬಿದ್ದ ಹೂಳಿಗೆ ಸಿಕ್ಕಿ ಹಾನಿಗೊಳಗಾಗಿದ್ದು … [Read more...] about ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ



