ಹೊನ್ನಾವರ:ಸೇವೆಯಲ್ಲಿ ಸೇರಿದ ನಂತರ ಪ್ರತಿಯೊಬ್ಬರು ಒಂದು ದಿವಸ ನಿವೃತ್ತಿ ಹೊಂದಲೇ ಬೇಕು. ನಿವೃತ್ತಿ ಜೀವನವನ್ನು ಉತ್ತಮ ಕಾರ್ಯ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳುವಂತೆ ಪಿಂಚಣಿದಾರರ ಕುಂದುಕೊರತೆಗಳಿಗೆ ರಾಜ್ಯ ಸಂಘದ ಕೋಶಾಧಿಕಾರಿ ಪರಿಹಾರ ಮಾಡಿಕೊಳ್ಳುವ ಬಗ್ಗೆ ಕಾರ್ಯಕ್ರಮದ ಉದ್ಘಾಟಕರಾಗಿ ಬಂದ ಕ.ವಿ. ಮಂಡಳಿ ಪಿಂಚಣಿದಾರರ ರಾಜ್ಯ ಸಂಘ ಕೋಶಾಧಿಕಾರಿ ಶ್ರೀ ಎಂ.ಎಂ. ನಾಡಗೇರಿ ತಿಳಿಸಿದರು. ಹೊನ್ನಾವರದ ವಿಭಾಗೀಯ ರಿಜನಲ್ ಸಮೀತಿಯ ಉದ್ಘಾಟಣಾ ಸಮಾರಂಭ ಕೆ.ಇ.ಬಿ. … [Read more...] about ಕ.ವಿ ಮಂಡಳಿ ಪಿಂಚಣಿದಾರರ ಸಂಘದಿಂದ ಉದ್ಘಾಟನಾ ಕಾರ್ಯಕ್ರಮ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ
ಹೊನ್ನಾವರ:ದಿನಾಂಕ : 7-04-2017 ಶುಕ್ರವಾರ ಸಾಯಂಕಾಲ ನಡೆದ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 3ನೇ ದಿನದಂದು ಉತ್ತರಕನ್ನಡ ಜಿಲ್ಲೆಯ, ದಾಂಡೇಲಿಯ ಖ್ಯಾತ ಸಾಹಿತಿUಳಾದ ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ‘ಮಾಸ್ಕೇರಿ ದರ್ಶನ’ ಪುಸ್ತಕವನ್ನು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಈ ಸಮಾರಂಭಕ್ಕೆ ಜಿಲ್ಲಾ ಕ. ಸಾ.ಪ. ಅಧ್ಯಕ್ಷರಾದ ಶ್ರೀ ಅರವಿಂದ … [Read more...] about ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ
ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಹೊನ್ನಾವರ:ದಿನಾಂಕ: 6-04-2017 ಗುರವಾರ ಸಾಯಂಕಾಲ 6.00 ಗಂಟೆಗೆ ಸಿಲೆಕ್ಟ್ ಪೌಂಡೇಷನ್ (ರಿ) ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರ (ಉ. ಕ.)ದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆಯನ್ನು ಸರಸ್ವತಿ ಪೀಠಾಧೀಶರು ಏಕದಂಡಗಿ ಮಠದ ಪರಮಪೂಜ್ಯ ಕಾಲಹಸ್ತೆಂದ್ರ ಮಹಾ ಸ್ವಾಮಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವ-2017
ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ
ಹೊನ್ನಾವರ:ಸರ್ಕಾರದಿಂದ ಶಾಲಾ ಮಕ್ಕಳಿಗೆ ಪೌಷ್ಠಿಕವಾದ ಹಾಲು ವಿತರಣೆ ಮಾಡಲಾಗುತ್ತಿದೆ. ಶಾಲೆಗಳಲ್ಲಿ ಹಾಲು ವಿತರಿಸಲು ಲೋಟಗಳ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಲೋಟಗಳ ಕೊರತೆ ನಿವಾರಿಸುವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾತ ನಗರ ಹೊನ್ನಾವರ ಇಲ್ಲಿಂದ ಬೇಡಿಕೆ ಬಂದಿರುವುದರಿಂದ ಸ್ವ ಖರ್ಚಿನಿಂದ ಲೋಟಗಳನ್ನು ಪೂರೈಸುತ್ತಿದ್ದೇನೆ, ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಮತ್ತು ಹೊನ್ನಾವರ ಬ್ಲಾಕ್ … [Read more...] about ಶಾಲಾ ಮಕ್ಕಳಿಗೆ ಉಚಿತ ಲೋಟಗಳ ವಿತರಣೆ
ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ
ಹೊನ್ನಾವರ ;ತಾಲೂಕಿನ ಕುಳಕೋಡದ ಶರಾವತಿ ಕೋಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ಹಾಗೂ ಸಾಗಾಟಕ್ಕೆ ಬಳಸಲಾದ ಎರಡು ಯಾಂತ್ರಿಕೃತ ದೋಣಿಗಳನ್ನು ಭಟ್ಕಳ ಉಪವಿಭಾಗಾಧಿಕಾರಿ ಎನ್.ಎಮ್.ಮಂಜುನಾಥ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗು ಪೊಲೀಸ್ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕುಳಕೋಡದ ವೆಂಕಟ್ರಮಣ ದತ್ತ ಹೆಗಡೆ ಎಂಬುವರ ಮಾಲ್ಕಿ ಜಾಗದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿಟ್ಟಿದ್ದರು. ಅಧಿ ಕಾರಿಗಳು ತಂಡ ದಾಳಿ ನಡೆಸಿದ್ದಾರೆ. … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟ 9 ಸಾವಿರ ರೂ. ಮೌಲ್ಯದ ಮರಳು ವಶ




