ಹೊನ್ನಾವರ :ಸಿಲೆಕ್ಟ್ ಪೌಂಡೇಷನ್ ಶ್ರೀ ಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾ ಹೊನ್ನಾವರದಲ್ಲಿ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ -2017ಕ್ಕೆ, ಪದ್ಮಶ್ರೀ ಪುರಸ್ಕøತ ಯಕ್ಷಗಾನ ಕಲಾವಿದ ರಾಮಚಂದ್ರ ಹೆಗಡೆ ಚಿಟ್ಟಾಣಿ ಇವರು, ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದ ಉದ್ಘಾಟಕರಾದ ರಾಮಚಂದ್ರ ಹೆಗಡೆ ಚಿಟ್ಟಾಣಿ ಮಾತನಾಡಿ ‘ಜಗತ್ತಿಗೆ … [Read more...] about ಸಂಸ್ಕøತಿ ಕುಂಭ-ಮಲೆನಾಡ ಉತ್ಸವಚಾಲನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ
ಹೊನ್ನಾವರ:ವಿಶ್ವ ಜಲ ಮತ್ತು ಮಹಿಳಾ ದಿನಾಚರಣೆ ನಿಮಿತ್ತ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮಂಕಿ ಹಳೇಮಠ ಹಾಗೂ ಸಮುದಾಯ ಅಭಿವೃದ್ಧಿ ಯೋಜನೆ ಮುರ್ಡೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಯತ್ ಸದಸ್ಯರಾದ ವನಿತಾ ನಾಯ್ಕ ಮಾತನಾಡ್ತಿ ಜೀವ ಜಲ ರಕ್ಷಣೆ ನಮ್ಮೇಲ್ಲರ ಹೋಣೆ ಪ್ರತಿಯೊಬ್ಬರು ನೀರಿನ ಮಹತ್ವವನ್ನು ಅರಿತು ನೀರನ್ನು ವೃಥ್ಯವಾಗದಂತೆ ಸರಿಯಾಗಿ … [Read more...] about ಮಂಕಿಯಲ್ಲಿ ವಿಶ್ವ ಜಲ ಮತ್ತು ಮಹಿಳಾ ಜಾಗೃತಿ ಕಾರ್ಯಕ್ರಮ
ಶ್ರೀಧರ ವಚನಾಮೃತ ಧಾರೆ, ಲೋಕಾರ್ಪಣೆ ಮಂಗಲ – ಆರಾಧನೆ
ಹೊನ್ನಾವರ:ಹೊನ್ನಾವರ ಎ. 06 : ವಿಭೂತಿ ಪುರುಷರೆಂದು ದೇಶದಲ್ಲಿ ಪ್ರಸಿದ್ಧಿಗಳಿಸಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳ ಶ್ರೀಧರ ವಚನಾಮೃತ ಧಾರೆಯ 14, 15ನೇ ಕೊನೆಯ ಕಂತು ದಿನಾಂಕ 13ರಂದು ಗುರುವಾರ ರಾಮತೀರ್ಥದ ಶ್ರೀಧರ ಪಾದುಕಾ ಮಂದಿರದಲ್ಲಿ ಲೋಕಾರ್ಪಣೆಯಾಗಲಿದ್ದು, ಶ್ರೀಧರರ ಆರಾಧನಾ ಮಹೋತ್ಸವ ಅಂದು ನಡೆಯಲಿದೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೇಗಲೂರಿನಲ್ಲಿ 7-12-1908ರಲ್ಲಿ ಜನಿಸಿದ ಶ್ರೀಧರರು ಆಧ್ಯಾತ್ಮದ ಒಲವಿನಿಂದ ಸಮರ್ಥ ರಾಮದಾಸರ ಸಮಾಧಿಗೆ ಸೇವೆ … [Read more...] about ಶ್ರೀಧರ ವಚನಾಮೃತ ಧಾರೆ, ಲೋಕಾರ್ಪಣೆ ಮಂಗಲ – ಆರಾಧನೆ
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕೋಣಪಾ ದಲ್ಲಿ ಘಟನೆ.. ಆರೋಪಿ ಮುಕ್ತುಂಸಾಬ ರುಕ್ತುಂಸಾಬ ಗಡದ (೨೪) ಬಂಧಿತ ವ್ಯಕ್ತಿ.. ಬಂಧಿತ ನಿಂದ ೫೬ ಸಾವಿರ ಮೌಲ್ಯದ ೫.೬ ಗ್ರಾಂ ಗಾಂಜಾ ವಶ.. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು … [Read more...] about ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶ
ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು
ಕಾರವಾರ: ಸಿದ್ದಾಪುರದ ತಾಲೂಕಿನ ಹೀರೆಕೈ ಗ್ರಾಮದ ಬೆಟ್ಟದಲ್ಲಿ ಘಟನೆ.. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೀರೆಕೈ 12 ವರ್ಷ ಪ್ರಾಯದ ಕಾಡೆಮ್ಮೆ ಸಾವು.. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ.. ಸಿದ್ದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ … [Read more...] about ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು




