ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ
ಹೊನ್ನಾವರ:ಹೊನ್ನಾವರ ಗೇರಸೊಪ್ಪಾ ತುಮಕೂರು ರಾಜ್ಯ ಹೆದ್ದಾರಿ ಕಳೆದ 10-15 ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 206 ಅಂತ ಪರಿವರ್ತನೆಗೊಂಡಿದೆ. ಆದರೆ ಈ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಇಂದಿಗೂ ಗ್ರಾಮಾಂತರ ರಸ್ತೆಗಿಂತಲೂ ಕನಿಷ್ಟವಾಗಿರುವುದು ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು-ರಾತ್ರಿ ಹತ್ತಾರು ಬಸ್ಸುಗಳು ರಾಜ್ಯದ ರಾಜಧಾನಿ ಬೆಂಗಳೂರಿಗೆ ಓಡಾಡುತ್ತಲಿರುತ್ತದೆ. ಹಾಗೇ ಚಿಕ್ಕಮಗಳೂರು, ಮೈಸೂರು, … [Read more...] about ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ
ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಹೊನ್ನಾವರ:ಸರ್ಕಾರದ ಕೆಲಸ ದೇವರ ಕೆಲಸ ಎಂಬ ರೀತಿಯಲ್ಲಿ ಸರ್ಕಾರಿ ಸೇವೆಯಲ್ಲಿ ತೊಡಗಿಕೊಂಡಾಗ ಸಮಾಜಕ್ಕೆ ಒಳಿತಾಗುತ್ತದೆ ಮನಸ್ಸಿಗೂ ಹಿತ ಎಂದು ಹಿರಿಯ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕ ನಿವೃತ್ತರಾದ ಪ್ರಯುಕ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನ್ಯಾಯ ಅರಸಿ ಬರುವ ಕಕ್ಷಿದಾರ ತ್ವರಿತ ನ್ಯಾಯ ಪಡೆಯಲು ವಕೀಲರ ಪಾತ್ರದಷ್ಟೇ … [Read more...] about ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
18 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಭೀತಿಗೊಳಗಾದ ಹಡಿನಬಾಳದ ಜನರು
https://www.youtube.com/watch?v=3V3d5bJA-6chttps://www.youtube.com/watch?v=Bw-CBHsTOJcಹೊನ್ನಾವರ:ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ನಾಗಪ್ಪ ನಾಯ್ಕ ತೋಟದ ಮನೆಯಲ್ಲಿ 18 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವು ಸ್ಥಳೀಯರಲ್ಲಿ ಕೆಲವು ಕಾಲ ಆತಂಕ ಸೃಷ್ಟಿಸಿತು. ಅದನ್ನು ಉರಗ ತಜ್ಞರಾದ ನಾಗರಾಜ್ ಶೇಟ್ ಹಿಡಿದು ಅರಣ್ಯ ಸಿಬ್ಬಂದಿಗಳ ಮೂಲಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. … [Read more...] about 18 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಭೀತಿಗೊಳಗಾದ ಹಡಿನಬಾಳದ ಜನರು
‘ಏ. 2 ರಂದು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ’
ಹೊನ್ನಾವರ :ಹೊನ್ನಾವರ ಇಲ್ಲಿನ ಹಡಿನಬಾಳದ ಶ್ರೀ ವಿಷ್ಣುಮೂರ್ತಿ ದೇವಾಲಯದ ಸುಂದರ ಪ್ರಕೃತಿಯ ನಡುವೆ ಏಪ್ರಿಲ್ 2 ಭಾನುವಾರ 3 ಗಂಟೆಯಿಂದ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮ ನಡೆಯುವುದು. ಹಲವು ಭಿನ್ನ ವಿಭಿನ್ನವಾದ ವೈಶಿಷ್ಟ್ಯ ಪೂರ್ಣವಾದ ನೂರಾರು ಕಾರ್ಯಕ್ರಮಗಳನ್ನು ರಾಗಶ್ರೀ ಸಮಾಜಕ್ಕೆ ನೀಡಿದ್ದು ಅದೇ ರೀತಿ ಈ ರಾಗಶ್ರೀಯ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮವನ್ನು ಡಾ| ಭೀಮೇಶ್ವರ ಜೋಶಿ ಧರ್ಮಕರ್ತರು ಶ್ರೀ ಕ್ಷೇತ್ರ … [Read more...] about ‘ಏ. 2 ರಂದು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ’




