• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

April 4, 2017 by Gaju Gokarna Leave a Comment

ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ

April 3, 2017 by Gaju Gokarna Leave a Comment

ಹೊನ್ನಾವರ:ಹೊನ್ನಾವರ ಗೇರಸೊಪ್ಪಾ ತುಮಕೂರು ರಾಜ್ಯ ಹೆದ್ದಾರಿ ಕಳೆದ 10-15 ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 206 ಅಂತ ಪರಿವರ್ತನೆಗೊಂಡಿದೆ. ಆದರೆ ಈ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಇಂದಿಗೂ ಗ್ರಾಮಾಂತರ ರಸ್ತೆಗಿಂತಲೂ ಕನಿಷ್ಟವಾಗಿರುವುದು ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು-ರಾತ್ರಿ ಹತ್ತಾರು ಬಸ್ಸುಗಳು ರಾಜ್ಯದ ರಾಜಧಾನಿ ಬೆಂಗಳೂರಿಗೆ ಓಡಾಡುತ್ತಲಿರುತ್ತದೆ. ಹಾಗೇ ಚಿಕ್ಕಮಗಳೂರು, ಮೈಸೂರು, … [Read more...] about ರಾಷ್ಟ್ರೀಯ ಹೆದ್ದಾರಿ ಸರಿಪಡಿಸಲು ಆಗ್ರಹ

ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

April 3, 2017 by Gaju Gokarna Leave a Comment

ಹೊನ್ನಾವರ:ಸರ್ಕಾರದ ಕೆಲಸ ದೇವರ ಕೆಲಸ ಎಂಬ ರೀತಿಯಲ್ಲಿ ಸರ್ಕಾರಿ ಸೇವೆಯಲ್ಲಿ ತೊಡಗಿಕೊಂಡಾಗ ಸಮಾಜಕ್ಕೆ ಒಳಿತಾಗುತ್ತದೆ ಮನಸ್ಸಿಗೂ ಹಿತ ಎಂದು ಹಿರಿಯ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕ ನಿವೃತ್ತರಾದ ಪ್ರಯುಕ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನ್ಯಾಯ ಅರಸಿ ಬರುವ ಕಕ್ಷಿದಾರ ತ್ವರಿತ ನ್ಯಾಯ ಪಡೆಯಲು ವಕೀಲರ ಪಾತ್ರದಷ್ಟೇ … [Read more...] about ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

18 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಭೀತಿಗೊಳಗಾದ ಹಡಿನಬಾಳದ ಜನರು

March 26, 2017 by Sachin Hegde Leave a Comment

https://www.youtube.com/watch?v=3V3d5bJA-6chttps://www.youtube.com/watch?v=Bw-CBHsTOJcಹೊನ್ನಾವರ:ಹೊನ್ನಾವರ  ತಾಲೂಕಿನ ಹಡಿನಬಾಳದಲ್ಲಿ ನಾಗಪ್ಪ ನಾಯ್ಕ ತೋಟದ ಮನೆಯಲ್ಲಿ 18 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವು ಸ್ಥಳೀಯರಲ್ಲಿ ಕೆಲವು ಕಾಲ ಆತಂಕ ಸೃಷ್ಟಿಸಿತು. ಅದನ್ನು ಉರಗ ತಜ್ಞರಾದ ನಾಗರಾಜ್ ಶೇಟ್ ಹಿಡಿದು ಅರಣ್ಯ ಸಿಬ್ಬಂದಿಗಳ ಮೂಲಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.  … [Read more...] about 18 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಭೀತಿಗೊಳಗಾದ ಹಡಿನಬಾಳದ ಜನರು

‘ಏ. 2 ರಂದು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ’

March 26, 2017 by Sachin Hegde Leave a Comment

ಹೊನ್ನಾವರ :ಹೊನ್ನಾವರ ಇಲ್ಲಿನ ಹಡಿನಬಾಳದ ಶ್ರೀ ವಿಷ್ಣುಮೂರ್ತಿ ದೇವಾಲಯದ ಸುಂದರ ಪ್ರಕೃತಿಯ ನಡುವೆ ಏಪ್ರಿಲ್ 2 ಭಾನುವಾರ 3 ಗಂಟೆಯಿಂದ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮ ನಡೆಯುವುದು. ಹಲವು ಭಿನ್ನ ವಿಭಿನ್ನವಾದ ವೈಶಿಷ್ಟ್ಯ ಪೂರ್ಣವಾದ ನೂರಾರು ಕಾರ್ಯಕ್ರಮಗಳನ್ನು ರಾಗಶ್ರೀ ಸಮಾಜಕ್ಕೆ ನೀಡಿದ್ದು ಅದೇ ರೀತಿ ಈ ರಾಗಶ್ರೀಯ ರಾಷ್ಟ್ರೀಯ ಸಂಗೀತೋತ್ಸವ ಕಾರ್ಯಕ್ರಮವನ್ನು ಡಾ| ಭೀಮೇಶ್ವರ ಜೋಶಿ ಧರ್ಮಕರ್ತರು ಶ್ರೀ ಕ್ಷೇತ್ರ … [Read more...] about ‘ಏ. 2 ರಂದು ರಾಗಶ್ರೀ ರಾಷ್ಟ್ರೀಯ ಸಂಗೀತೋತ್ಸವ’

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,687 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar