• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.

April 23, 2020 by Yogaraj SK Leave a Comment

crime belvatagi, minor girl pocso case

ಹಳಿಯಾಳ:- ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ಕಳೆದ ಮಾರ್ಚ ತಿಂಗಳಿನಲ್ಲಿ ನಡೆದ ಅವಿವಾಹಿತ ಗರ್ಭೀಣಿ ಯುವತಿಯೊರ್ವಳು ಸಾವಿಗಿಡಾದ ವಿಚಿತ್ರ ಮತ್ತು ಅಪರೂಪದ ಅಪರಾಧ ಪ್ರಕರಣವೊಂದಕ್ಕೆ ಹೊಸ ತಿರುವು ದೊರೆತಿದ್ದು ಆಕೆಯ ಪ್ರೇಮಿ ಈಗ ಅಂದರ್ ಆಗಿದ್ದಾನೆ. ಮಾರ್ಚ ತಿಂಗಳ 9 ರಂದು ನಡೆದ ಘಟನೆ ಇದಾಗಿದ್ದು ಬೆಳವಟಗಿಯ ಅವಿವಾಹಿತ ಶಾಹಿಸ್ ಗರ್ಭೀಣಿ ಯುವತಿಯೊರ್ವಳು ಚಹಾ ಮಾಡುವಾಗ ಆಕಸ್ಮಿಕವಾಗಿ ಆಕೆಯ ಬಟ್ಟೆಗೆ ಬೆಂಕಿ ತಗುಲಿ ತೀವೃವಾಗಿ ಸುಟ್ಟ ಗಾಯಗಳೊಂದಿಗೆ ಒಂದು ವಾರಗಳ ಕಾಲ … [Read more...] about ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.

ಹಳಿಯಾಳದ ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

April 23, 2020 by Yogaraj SK Leave a Comment

Free seeds distribution to Farmers

ಹಳಿಯಾಳ:- ಸ್ಥಳೀಯ ಶಾಸಕ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದಿಂದ ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಕಂಪೆನಿಯಿಂದ ಉಚಿತವಾಗಿ ನೀಡಲಾದ ತರಕಾರಿ ಬೀಜಗಳನ್ನು ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಘೋಟ್ನೇಕರ ಅವರು ಕೊರೊನಾ ಮಹಾಮಾರಿ ಹಿನ್ನೆಲೆ ರೈತಾಪಿ ವರ್ಗದ, ಬಡವರು, ವ್ಯಾಪಾರಸ್ಥರು, ಕೂಲಿಕಾರರು, ಸಣ್ಣ ರೈತರು, ಉದ್ಯಮಗಳ ಮಾಲಿಕರು ತುಂಬಾ ತೊಂದರೆಯಲ್ಲಿದ್ದು ಇದನ್ನು … [Read more...] about ಹಳಿಯಾಳದ ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

#ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ

April 22, 2020 by Yogaraj SK Leave a Comment

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಶೆಟ್ಟಿಗಲ್ಲಿಯಲ್ಲಿ ಸಿಡಿಲಿನ ಹೊಡೆತಕ್ಕೆ #ತೆಂಗಿನ ಮರ ಹಾಗೂ ಅದರ ತಳದಲ್ಲಿದ್ದ ಇನ್ನೊಂದು ಮರಕ್ಕೆ ಬೆಂಕಿ ತಗುಲಿ ಧಗದಗಿಸಿದವು.ತಕ್ಷಣ ಹಳಿಯಾಳ ಅಗ್ನಿ ಶಾಮಕ‌ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.ಇನ್ನೂ ಸಿಡಿಲಿನ ಹೊಡೆತಕ್ಕೆ ಮೂರ್ನಾಲ್ಕೂ ಮನೆಗಳ ವಿದ್ಯುತ್ ಜೊಡಣೆ ಸುಟ್ಟು ಹಾನಿಯಾಗಿದೆ.ಸ್ಥಳಕ್ಕೆ ಹಳಿಯಾಳ ಪಿಎಸ್ ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. … [Read more...] about #ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ

ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.

April 12, 2020 by Yogaraj SK Leave a Comment

BELAVATAGI KOLE Aropi bandana

ಹಳಿಯಾಳ:- ರುಂಡ-ಮುಂಡ ಬೇರ್ಪಡಿಸಿ ಯುವಕನೊರ್ವನನ್ನು ಕೊಲೆಗೈದ ಆರೋಪಿಯನ್ನು ಕೇವಲ ನಾಲ್ಕೂ ದಿನಗಳಲ್ಲಿ ಪತ್ತೆ ಹಚ್ಚುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು, ಹೆಣ್ಣಿಗಾಗಿ ಕೊಲೆ ಮಾಡಿರುವುದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಾಂಡೇಲಿ ಡಿವೈಎಸ್ಪಿ ಮೋಹನಪ್ರಸಾತ ಅವರು ಬೆಳವಟಗಿಯ 31 ವರ್ಷದ ಯುವಕ ನಾಗರಾಜ ಕೊಳದಾರನನ್ನು ದಿ.4 ರಂದು ಬೆಳವಟಗಿ ಗ್ರಾಮ ಸಮೀಪದ … [Read more...] about ಹಳಿಯಾಳದ ಬೆಳವಟಗಿ ಭಿಕರ ಕೊಲೆ ಪ್ರಕರಣದ ಆರೋಪಿ ಬಂಧನ ಮೂರು ದಿನದಲ್ಲೇ ಆರೋಪಿ ಹೆಡೆಮುರಿ ಕಟ್ಟಿದ ಪೋಲಿಸರು.

ನವೀಲು ಮಾಂಸ ಸಾಗಾಟ ಅರಣ್ಯ ಇಲಾಖೆ ದಾಳಿ – ಆರೋಪಿಗಳು ಪರಾರಿ

April 12, 2020 by Yogaraj SK Leave a Comment

Sambrani navilu mamsa japti

ಹಳಿಯಾಳ:- ನವೀಲನ್ನು ಕೊಂದು ಮಾಂಸ ಸಾಗಿಸುತ್ತಿದ್ದವರ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕೃತ್ಯಕ್ಕೆ ಬಳಸಿದ ಬೈಕ್, ಸಲಕರಣೆಗಳು ಹಾಗೂ ಮಾಂಸವನ್ನು ವಶಕ್ಕೆ ಪಡೆದಿದ್ದು ಪರಾರಿಯಾಗಿರುವ ಇಬ್ಬರು ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಂಬ್ರಾಣಿ ವಲಯದ ಚಿನಗಿನಕೊಪ್ಪ ಗ್ರಾಮದ ಕಾದಿಟ್ಟ ಅರಣ್ಯ ಪ್ರದೇಶದಲ್ಲಿ ನವಿಲನ್ನು ಕೊಂದು ಚರ್ಮವನ್ನು ಬೇರ್ಪಡಿಸಿ ಮಾಂಸವನ್ನು ಮೊಟರ ಸೈಕಲನಲ್ಲಿ ಸಾಗಿಸುತ್ತಿರುವಾಗ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಲಾಗಿದ್ದು … [Read more...] about ನವೀಲು ಮಾಂಸ ಸಾಗಾಟ ಅರಣ್ಯ ಇಲಾಖೆ ದಾಳಿ – ಆರೋಪಿಗಳು ಪರಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar