• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರುಡಸೆಟ್‌‌‌ನಲ್ಲಿ ನಡೆದ‌ ರಕ್ತದಾನ ಶಿಬಿರ – ಪಿಎಸ್ ಐ ಯಲ್ಲಾಲಿಂಗ ಕುನ್ನೂರ ಅವರಿಂದಲೂ ರಕ್ತದಾನ.

January 31, 2020 by Yogaraj SK Leave a Comment

ಹಳಿಯಾಳ:- ರಕ್ತದಾನ ಮಹಾದಾನವಾಗಿದ್ದು ಮತ್ತೋಬ್ಬರ ಜೀವ ಉಳಿಸಲು ಸಹಕಾರಿಯಾಗಿದೆ ಹಾಗೂ ರಕ್ತದಾನದಿಂದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಕಾರ್ಯಕಾರಿಣಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ದೇಶಪಾಂಡೆ ಅಭಿಪ್ರಾಯಪಟ್ಟರು. ಹಳಿಯಾಳದ ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ- ಧಾರವಾಡ ಮತ್ತು ಪೋಲಿಸ್ ಇಲಾಖೆ, ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವ … [Read more...] about ರುಡಸೆಟ್‌‌‌ನಲ್ಲಿ ನಡೆದ‌ ರಕ್ತದಾನ ಶಿಬಿರ – ಪಿಎಸ್ ಐ ಯಲ್ಲಾಲಿಂಗ ಕುನ್ನೂರ ಅವರಿಂದಲೂ ರಕ್ತದಾನ.

ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

January 31, 2020 by Sandesh Desai Leave a Comment

ಜೋಯಿಡಾ; ದೇಶದ 450 ಸಂಸ್ಥೆಗಳು ಕೃಷಿ ಸಂಸೋಧನೆಯಲ್ಲಿ ತೊಡಗಿವೆ. ಭತ್ತದ ಬೆಳೆಗೆ ರೈತರಿಗೆ ಲಾಭವಿಲ್ಲ. ಪರ್ಯಾಯ ಬೆಳೆಯನ್ನು ಬೆಳೆಯುವಲ್ಲಿ ರೈತರಿಗೆ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯ ಇದೆ. ಕೇಂದ್ರ ಸರಕಾರದ ಹಲವು ಕೃಷಿ ಅಭಿವೃದ್ದಿ ಪರವಾದ ಯೋಜನೆಗಳಿದ್ದು ರೈತರಿಗೆ ಪರಿಚಯ ಇಲ್ಲದೇ ಸದುಪಯೋಗವಾಗುತ್ತಿಲ್ಲ. ಜೋಯಿಡಾ ಅಭಿವೃದ್ದಿಗೆ ಕೃಷಿ ಪ್ರೋತ್ಸಾಹಿಸಬೇಕಾಗಿದೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಜೋಯಿಡಾ ಕುಣಬಿ ಭವನದಲ್ಲಿ ಕೃಷಿ ಇಲಾಖೆ … [Read more...] about ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ‌ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.

ಯಕ್ಷಗಾನ ಉಳಿಸಿ, ಬೆಳೆಸಿ – ರಾಧಾ ಹೆಗಡೆ.

January 30, 2020 by Sandesh Desai Leave a Comment

ಜೋಯಿಡಾ - ಇತ್ತಿಚಿನ ದಿಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಬಿಟ್ಟರೇ ಬೇರಾವ ಜಿಲ್ಲೆಗಳಲ್ಲಿಯೂ ಯಕ್ಷಗಾನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿಲ್ಲ, ಯಕ್ಷಗಾನವನ್ನು ಉಳಿಸಿ ಬೆಳೆಸಿದಾಗ ಮಾತ್ರ ಅದು ಜನಪ್ರಿಯವಾಗುತ್ತದೆ ಎಂದು ಗುಂದದ ಮಾತೃ ಮಂಡಳಿ ಅಧ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಯರಮುಖ ಸೋಮೇಶ್ವರ ಜಾತ್ರೆಯ ಅಂಗವಾಗಿ ಸೋಮೇಶ್ವರ ದೇವಸ್ಥಾನ ಟ್ರಸ್ಟ,ಹಾಗೂ ಮಾರಿಕಾಂಬಾ ಯಕ್ಷಗಾನ ಹಾಗೂ ಸಾಂಸ್ಕ್ರತಿಕ ಕ್ರೀಡಾ ಸಂಘ ಮತ್ತು ಕನ್ನಡ … [Read more...] about ಯಕ್ಷಗಾನ ಉಳಿಸಿ, ಬೆಳೆಸಿ – ರಾಧಾ ಹೆಗಡೆ.

ಜೋಯಿಡಾ‌ದಲ್ಲಿ ಜಿಲ್ಲಾಮಟ್ಟದ‌ ಯುವಜನ ಮೇಳದ ಅಂಗವಾಗಿ ನಡೆದ ಪೂರ್ವಭಾವಿ ಸಭೆ.

January 30, 2020 by Sandesh Desai Leave a Comment

ಜೋಯಿಡಾ – ಜೋಯಿಡಾ ತಾಲೂಕಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವಜನ ಮೇಳದ ಪೂರ್ವ ಸಿದ್ಧತೆಯ ಕುರಿತು, ಬುಧವಾರದಂದು ತಾಲೂಕಿನ ಶ್ರೀರಾಮ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜೋಯಿಡಾ ಗ್ರಾಮ ಪಂಚಾಯತ ಅಧ್ಯಕ್ಷೆ ಶೈಲಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಯಿಡಾದಲ್ಲಿ ಪ್ರ ಪ್ರಥಮವಾಗಿ ನಡೆಯುವ ಯುವಜನ ಮೇಳವನ್ನು ಯಶಸ್ವಿಯಾಗಿ ನಡೆಯುವಂತೆ ಚರ್ಚಿಸಲಾಯಿತು. ಯುವಜನಮೇಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಖಾರಿ ಜಿ ಗಾಯತ್ರಿ ಸಭೆಯಲ್ಲಿ … [Read more...] about ಜೋಯಿಡಾ‌ದಲ್ಲಿ ಜಿಲ್ಲಾಮಟ್ಟದ‌ ಯುವಜನ ಮೇಳದ ಅಂಗವಾಗಿ ನಡೆದ ಪೂರ್ವಭಾವಿ ಸಭೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ.

January 30, 2020 by Yogaraj SK Leave a Comment

ಹಳಿಯಾಳ:- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಂದಿರ, ಪ್ರಾರ್ಥನಾ ಮಂದಿರ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಹಳಿಯಾಳ ಬಿಜೆಪಿಯಿಂದ ಚಾಲನೆ ನೀಡಲಾಯಿತು. ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಸಿಎಬಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಅಧ್ಯಕ್ಷರು ಗಣಪತಿ ಕರಂಜೆಕರ್, ಹಿರಿಯ ಮುಖಂಡ ಮಂಗೇಶ್ ದೇಶಪಾಂಡೆ, ಪುರಸಭೆ ಸದಸ್ಯರಾದ ಸಂತೋಷ ಘಟಕಾಂಬಳೆ, … [Read more...] about ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,500 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar