ಶಾಸಕಿ ರೂಪಾಲಿಯಿಂದ (4) ನೂತನ ಬಸ್ಸ್ ಸಂಚಾರಕ್ಕೆ ಚಾಲನೆ.? ಇಂದು ಅಂಕೋಲಾದ ಬಸ್ಸ್ ನಿಲ್ದಾಣದಲ್ಲಿ ನಮ್ಮ ಅಂಕೋಲಾ-ಕಾರವಾರ ವಿಧಾನ ಸಭಾ ಕ್ಷೇತ್ರದ ಶಾಸಕಿಯಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ರವರು ನಾಲ್ಕು (4) ಹೊಸ ಬಸ್ಸುಗಳು ಸಂಚಾರಕ್ಕೆ ಚಾಲನೆ ನೀಡಿ, ಮಾತನಾಡಿದ ಶಾಸಕರು ಇಂದು ಚಾಲನೆಗೊಂಡ ಬಸ್ಸುಗಳು ಸದುಪಯೋಗವನ್ನ ಸಾರ್ವಜನಿಕರು ಸರಿಯಾಗಿ ಪಡೆದುಕೊಳ್ಳಬೇಕು ಎಂದು ಶುಭ ಹಾರೈಸಿದರು.ಅದೇ ರೀತಿ ಬಸ್ಸ್ ನಿಲ್ದಾಣದ ಆಮೆಗತಿಯ ಕೆಲಸಕ್ಕೆ ಬೇಸರ ವ್ಯಕ್ತಪಡಿಸಿ … [Read more...] about ಶಾಸಕಿ ರೂಪಾಲಿಯಿಂದ (4) ನೂತನ ಬಸ್ಸ್ ಸಂಚಾರಕ್ಕೆ ಚಾಲನೆ.?
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ರಾಜಕೀಯ ಭಿಷ್ಮ, ಅಜಾತಶತ್ರು ಮಾಜಿ ವಿಪ ಸದಸ್ಯ ವಿಡಿ ಹೆಗಡೆಗೆ 81 ನೇ ಜನ್ಮದಿನದ ಸಂಭ್ರಮ.
ಹಳಿಯಾಳ:- ಜಿದ್ದಾಜಿದ್ದಿನ ಹಾಗೂ ಹಗೆತನದ ರಾಜಕಾರಣಕ್ಕೆ ಹೆಸರಾದ ಹಳಿಯಾಳ ಕ್ಷೇತ್ರದಲ್ಲಿ ವಿರೋಧ ಪಕ್ಷಗಳು ಸೇರಿದಂತೆ ಎಲ್ಲ ವರ್ಗದವರಿಂದಲೂ ಗೌರವಿಸಲ್ಪಡುವ ಹಳಿಯಾಳದ ಅಜಾತಶತ್ರು ಹಿರಿಯ ಮುತ್ಸದ್ದಿ ರಾಜಕಾರಣಿ ಮಾಜಿ ವಿಧಾನ ಪರಿಷತ್ ಸದಸ್ಯ ವಿಡಿ ಹೆಗಡೆ ಅವರು 81 ನೇ ವಸಂತಕ್ಕೆ ಕಾಲಿಡುತ್ತಿದ್ದು ಅವರ ಬಗ್ಗೆ ಒಂದಿಷ್ಟು ಮಾಹಿತಿ ಓದುಗರ ಮುಂದೆ. ಹಳಿಯಾಳದಲ್ಲಿ ದಿ.21-1-1940ಕ್ಕೆ ಜನಿಸಿದ ವಿಡಿ ಹೆಗಡೆ ಅವರು ದಿ.21-1-2020 ಕ್ಕೆ 81 ನೇ ವರ್ಷಕ್ಕೆ … [Read more...] about ಹಳಿಯಾಳ ರಾಜಕೀಯ ಭಿಷ್ಮ, ಅಜಾತಶತ್ರು ಮಾಜಿ ವಿಪ ಸದಸ್ಯ ವಿಡಿ ಹೆಗಡೆಗೆ 81 ನೇ ಜನ್ಮದಿನದ ಸಂಭ್ರಮ.
ವಿದ್ಯಾರ್ಥಿಯ #ಕೈಕಾಲು ಕಟ್ಟಿ ಬಾಸುಂಡೆ ಬರುವಂತೆ #ಹೊಡೆದ #ಶಿಕ್ಷಕ- ಸಾರ್ವಜನಿಕರಿಂದ ವಿದ್ಯಾರ್ಥಿಯ #ರಕ್ಷಣೆ.
#ಜೋಯಿಡಾ :-ಜೋಯಿಡಾ ತಾಲೂಕಿನ ಬಿರಂಪಾಲಿ ಕಿರಿಯ ಪ್ರಾಥಮಿಕ ಶಾಲೆಯ #ಶಿಕ್ಷಕ ರೋಸಯ್ಯರೆಡ್ಡಿ ಪೋಗೊ ಎನ್ನುವ ಶಿಕ್ಷಕ ೪ ನೇ ತರಗತಿಯ ವಿದ್ಯಾರ್ಥಿ ಜಾನು ಗೌಳಿ ಎನ್ನುವವನಿಗೆ ಕೈ ಕಾಲು ಕಟ್ಟಿ ಬಾಸುಂಡೆ ಬರುವ ಹಾಗೆ ಹೊಡೆದ ಅಮಾನವೀಯ ಘಟನೆ #ಸೋಮವಾರ ಮಧ್ಯಾಹ್ನ ನಡೆದಿದೆ.ಶಾಲೆಗೆ ಬರಲಿಲ್ಲ ಎನ್ನುವ ಕಾರಣಕ್ಕೆ ವಿದ್ಯಾರ್ಥಿ ಯನ್ನು ಕೈ ಕಾಲು ಕಟ್ಟಿ ಮನಸ್ಸಿಗೆ ಬಂದಂತೆ ವಿದ್ಯಾರ್ಥಿಯ ಮೇಲೆ … [Read more...] about ವಿದ್ಯಾರ್ಥಿಯ #ಕೈಕಾಲು ಕಟ್ಟಿ ಬಾಸುಂಡೆ ಬರುವಂತೆ #ಹೊಡೆದ #ಶಿಕ್ಷಕ- ಸಾರ್ವಜನಿಕರಿಂದ ವಿದ್ಯಾರ್ಥಿಯ #ರಕ್ಷಣೆ.
ಹಳಿಯಾಳ ತಾಲೂಕಿನ ಸಹಕಾರಿ ಸಂಘ(ಸೊಸೈಟಿ) ಗಳಿಗೆ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನ.
ಹಳಿಯಾಳ:-ಹಳಿಯಾಳದ ಆರ್ಎಸ್ ಎಸ್ ಬ್ಯಾಂಕ್ ಹಾಗೂ ಬೆಳವಟಗಿಯ ಬಸವೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸಣ್ಣ-ಪುಟ್ಟ ಮಾತಿನ ಚಕಮಕಿ ನಡೆದಿದ್ದರೇ ಹೊರತು ಪಡಿಸಿದರೇ ತಾಲೂಕಿನ 11 ಸಹಕಾರಿ ಸಂಘ (ಸೊಸೈಟಿ)ಗಳಿಗೆ ಶನಿವಾರ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಕೆಡಿಸಿಸಿ ಬ್ಯಾಂಕ್ಗೆ ನಿರ್ದೇಶಕರಾಗಿ ಆಯ್ಕೆಯಾಗಲು ಹಳಿಯಾಳದ ರೈತರ ಸೇವಾ ಸಹಕಾರಿ ಬ್ಯಾಂಕ್(ಆರ್ಎಸ್ಎಸ್) ಚುನಾವಣೆಗೆ ವಿಧಾನ … [Read more...] about ಹಳಿಯಾಳ ತಾಲೂಕಿನ ಸಹಕಾರಿ ಸಂಘ(ಸೊಸೈಟಿ) ಗಳಿಗೆ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನ.
ರಾಜಕೀಯ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಹಳಿಯಾಳದ ಆರ್ ಎಸ್ ಎಸ್ ಬ್ಯಾಂಕ್ ಗೆ ಇಂದು ನಡೆಯಲಿದೆ ಮತದಾನ ಪ್ರಕ್ರಿಯೆ.
ಹಳಿಯಾಳ:- ಪ್ರತಿ ಚುನಾವಣೆಯಲ್ಲಿ ಭಾರಿ ಪೈಪೊಟಿ ಹಾಗೂ ತುರುಸಿನಿಂದ ಕೂಡಿರುವ ಹಳಿಯಾಳದ ರೈತರ ಸೇವಾ ಸಹಕಾರಿ ಬ್ಯಾಂಕ್(ಆರ್ಎಸ್ಎಸ್) ಚುನಾವಣೆಯು ಈ ಬಾರಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಒಟ್ಟೂ 12 ಜನ ನಿರ್ದೇಶಕರನ್ನು ಹೊಂದಿರುವ ಆರ್ಎಸ್ಎಸ್ ಬ್ಯಾಂಕ್ಗೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು. ಜ18 ಶನಿವಾರದಂದು ಬೆಳಿಗ್ಗೆ 9ರಿಂದ … [Read more...] about ರಾಜಕೀಯ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಹಳಿಯಾಳದ ಆರ್ ಎಸ್ ಎಸ್ ಬ್ಯಾಂಕ್ ಗೆ ಇಂದು ನಡೆಯಲಿದೆ ಮತದಾನ ಪ್ರಕ್ರಿಯೆ.



