ಹಳಿಯಾಳ:- ಕರ್ನಾಟಕ ರಾಜ್ಯ ಸರ್ಕಾರದ ಹುದ್ದೆಗಳು, ಸೇವೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯಗಳನ್ನು ನೀಡುವಂತೆ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೇ ಹಿಂದುಳಿದ ವರ್ಗಗಳ ಜಾತಿಗಳನ್ನು ಹೊರತುಪಡಿಸಿ ಇತರ ಯಾವುದೇ ವರ್ಗಗಳ ಕುಟುಂಬದ ವಾರ್ಷಿಕ ಆದಾಯವು ರೂ.8 … [Read more...] about ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು – ಶಾಸಕ ದೇಶಪಾಂಡೆ ಆಗ್ರಹ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಾರ್ಮಿಕರ ಹಿತದೃಷ್ಟಿಯಿಂದ ದಾಂಡೇಲಿಯ ಶ್ರೀನಿಧಿ ಕಾಗದ ಕಾರ್ಖಾನೆಗೆ ಸಾಲ ನೀಡಲಾಗಿದೆ- ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ.
ಹಳಿಯಾಳ:- 6 ತಿಂಗಳಿಂದ ಮುಚ್ಚಲ್ಪಟ್ಟಿದ್ದ ದಾಂಡೇಲಿಯ ಶ್ರೀನಿಧಿ ಕಾಗದ ಕಾರ್ಖಾನೆಗೆ ಕಾರ್ಮಿಕರ ಹಿತದೃಷ್ಠಿಯಿಂದ ಸಾಲ ನೀಡಿ ಮತ್ತೇ ಕಾರ್ಖಾನೆ ಪುನರಾರಂಭಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದು ತಮ್ಮ ತಪ್ಪೇ ಎಂದು ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಪ್ರಶ್ನೀಸಿದರು. ಇತ್ತೀಚೆಗೆ ದಾಂಡೇಲಿಯಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪತ್ರಿಕಾಗೊಷ್ಠಿಯಲ್ಲಿ ನಷ್ಟದಲ್ಲಿರುವ ಶ್ರೀನಿಧಿ ಕಾಗದ ಕಾರ್ಖಾನೆಗೆ … [Read more...] about ಕಾರ್ಮಿಕರ ಹಿತದೃಷ್ಟಿಯಿಂದ ದಾಂಡೇಲಿಯ ಶ್ರೀನಿಧಿ ಕಾಗದ ಕಾರ್ಖಾನೆಗೆ ಸಾಲ ನೀಡಲಾಗಿದೆ- ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ.
ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ
ಹಳಿಯಾಳ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಮತ್ತು ಎಲ್ಲವೂ ಸರಿ ಇದೆ ಎಂದಾದರೇ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಎಸ್.ಎಲ್.ಘೋಟ್ನೇಕರ ಅವರು ಹೊರಗಿನ ಲೆಕ್ಕ ಪರಿಶೋಧಕರಿಂದ ಬ್ಯಾಂಕಿನ ಲೆಕ್ಕಪತ್ರ ಪರಿಶೋಧನೆ(ಓಡಿಟ್) ಮಾಡಿಸಲಿ ಹಾಗೂ ಸರ್ಕಾರದಿಂದ ಬ್ಯಾಂಕಿನ ಮೇಲೆ 64 ತನಿಖೆಗೆ ಠರಾವು ಪಾಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯಲಿ ಎಂದು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷದಿಂದ … [Read more...] about ಘೋಟ್ನೇಕರ್ ವಿರುದ್ಧ ಆರೋಪಗಳ ಸುರಿಮಳೆಗೈದ ಸುನೀಲ್ ಹೆಗಡೆ
ಪ್ರಸಿದ್ದ ಉಳವಿ ಜಾತ್ರೆ ಹಿನ್ನೆಲೆ ಪೂರ್ವಭಾವಿ ಸಭೆ.
ಜೋಯಿಡಾ - ಜೋಯಿಡಾ ತಾಲೂಕಿನ ಪ್ರಸಿದ್ದ ಮತ್ತು ಉತ್ತರ ಕರ್ನಾಟಕದ ಪ್ರಸಿದ್ದ ಜಾತ್ರೆಯಾದ ಉಳವಿ ಜಾತ್ರಾ ಪೂರ್ವಭಾವಿ ಸಭೆಯು ಇಂದು ಗುರುವಾರ ಮದ್ಯಾಹ್ನ ಉತ್ತರಕನ್ನಡ ಜಿಲ್ಲಾ ಸಹಾಯಕ ಕಮೀಷನರ(ಎ.ಸಿ.) ಪ್ರಿಯಾಂಕ ಎಂ .ಅದ್ಯಕ್ಷತೆಯಲ್ಲಿ ಉಳವಿಯ ಚನ್ನಬಸವೇಶ್ವರ ಟ್ರಸ್ಟ ಕಮಿಟಿಯ ಸಭಾ ಭವನದಲ್ಲಿ ನಡೆಯಿತು. ಫೆಬ್ರವರಿ ೧ರಿಂದ ಆರಂಭವಾಗಲಿರುವ ಜಾತ್ರೆ ,ಫೆ ೧೦ ಕ್ಕೆ ರಥೋತ್ಸವ ನಡೆಯಲಿದ್ದು ಇದಕ್ಕೆ ಬೇಕಾದ ಸಂಪೂರ್ಣ ಸಿದ್ದತೆಗಾಗಿ ಉಳವಿ ಜಾತ್ರಗೆ ಸಂಭಂಧ ಪಡುವ … [Read more...] about ಪ್ರಸಿದ್ದ ಉಳವಿ ಜಾತ್ರೆ ಹಿನ್ನೆಲೆ ಪೂರ್ವಭಾವಿ ಸಭೆ.
ಬ್ಲಾಸ್ಟಿಂಗ್ ನಿಲ್ಲಿಸುವಂತೆ ತಹಶೀಲ್ದಾರ ನೇತೃತ್ವದಲ್ಲಿ ಸಭೆ
ಜೋಯಿಡಾ - ಜೋಯಿಡಾ ತಾಲೂಕಿನ ರಾಮನಗರದಲ್ಲಿ ನಡೆಯುತ್ತಿರುವ ಬ್ಲಾಸ್ಟಿಂಗ್ ನಿಂದ ಇಲ್ಲಿನ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ.ಕೂಡಲೇ ಇಲ್ಲಿ ನಡೆಯುತ್ತಿರುವ ಅಕ್ರಮ ಬ್ಲಾಸ್ಟಿಂಗ್ ನಿಲ್ಲಿಸಬೇಕು ಎಂದು ರಾಮನಗರದ ನೂರಾರು ಗ್ರಾಮಸ್ಥರು ತಹಶೀಲ್ದಾರಗೆ ನ್ಯಾಯ ಒದಗಿಸಿ ಎಂದು ಪಟ್ಟು ಹಿಡಿದ ಘಟನೆ ಇಂದು ಸೋಮವಾರ ರಾಮನಗರದ ಗ್ರಾಮ ಪಂಚಾಯತದಲ್ಲಿ ನಡೆಯಿತು. ರಾಮನಗರದಲ್ಲಿ ಕೆಲವು ಕಲ್ಲು ಕ್ವಾರಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ರಾಮನಗರದ ಜನತೆಗೆ ತೊಂದರೆ … [Read more...] about ಬ್ಲಾಸ್ಟಿಂಗ್ ನಿಲ್ಲಿಸುವಂತೆ ತಹಶೀಲ್ದಾರ ನೇತೃತ್ವದಲ್ಲಿ ಸಭೆ




