ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ಮಕ್ಕಳ ದಿನಾಚಾರಣೆ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಪಾಟಿ ಅಂಕಲಿಪಿ ಯನ್ನು ಕೊಟ್ಟು ಸಿಹಿ ಹಂಚುವದರ ಮೂಲಕ ಮಕ್ಕಳ ಜೊತೆ ಮಕ್ಕಳ ದಿನಾಚಾರಣೆಯನ್ನು ಆಚರಿಸಲಾಯಿತು. ಮೊದಲ ಹಂತವಾಗಿ ಕುಂಬಾರಗಲ್ಲಿ .ಜವಳಿಗಲ್ಲಿ(ದುರದುಂಡೇಶ್ವರಮಠ).ಹಾಗೂ ಯಲ್ಲಾಪೂರ ನಾಕಾ ಅಂಗನವಾಡಿಗಳಿಗೆ ಭೇಟಿ ಕೋಡಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿಯ ಕುಂದು ಕೋರತೆಗಳ ಬಗ್ಗೆಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಲಾಸ ಕಣಗಲಿ, ಅಮರ … [Read more...] about ಜಯ ಕರ್ನಾಟಕ ಸಂಘಟನೆ ವತಿಯಿಂದ ಅಂಗನವಾಡಿ ಮಕ್ಕಳಿಗೆ ಪಾಟಿ ಅಂಕಲಿಪಿ ವಿತರಣೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಅಕಾಲಿಕ ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ನೀಡಿ;ಸಂದೀಪಕುಮಾರ ಬೋಬಾಟಿ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದ ಮರಾಠಾ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಬ್ಬು ಬೆಳೆಗರಾರ ಸಂಘದ ಜಿಲ್ಲಾಧ್ಯಕ್ಷ ಸಂದೀಪ ಕುಮಾರ ಬೋಬಾಟಿ ಮಾತನಾಡಿದರು. ಕೊಯ್ಲು ಮಾಡಿ ಇಟ್ಟಿದ್ದ ಭತ್ತದ ಫಸಲು ಅಕಾಲಿಕ ಮಳೆಯ ಕಾರಣ ನೀರಿನಲ್ಲಿ ಕೊಚ್ಚಿ ಹೋಗಿ ಗದ್ದೆಗಳಲ್ಲಿ ನಿಂತ ನೀರಿನಲ್ಲಿ ಮುಳುಗಿದೆ. ಮೆಕ್ಕೆಜೋಳದ ತೆನೆಗಳನ್ನು ಬಿಡಿಸಲಾಗಿರುವ ಕಾಳುಗಳನ್ನು ಒಣಗಿಸಲು ಬಿಸಿಲು ದೊರೆಯುತ್ತಿಲ್ಲ ಇದರಿಂದ ಕಾಳುಗಳು … [Read more...] about ಹಳಿಯಾಳ ಅಕಾಲಿಕ ಮಳೆಯಿಂದಾದ ಬೆಳೆಹಾನಿಗೆ ಪರಿಹಾರ ನೀಡಿ;ಸಂದೀಪಕುಮಾರ ಬೋಬಾಟಿ
ಹಳಿಯಾಳದಲ್ಲಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದ ತಹಸೀಲ್ದಾರ ಕಚೇರಿಯಲ್ಲಿ ದಿನಾಂಕ 23-10-2021 ರಂದು ವೀರ ರಾಣಿ ಕಿತ್ತೂರು ಚೆನ್ನಮ್ಮನ ಜಯಂತಿ ಯನ್ನು ಸರಳವಾಗಿ ಸುಂದರವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ ಪ್ರವೀಣ ಹುಚ್ಚಣ್ಣವರ ಚೆನ್ನಮ್ಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಆರಂಭಿಸಿದರು.ಕಿತ್ತೂರಿನ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸಿದ್ದಾಗ ತಾವು ಯಾವ ರೀತಿಯಲ್ಲಿ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ … [Read more...] about ಹಳಿಯಾಳದಲ್ಲಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
ಹಳಿಯಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗಾಂಧೀ ಜಯಂತಿ ಆಚರಿಸಿದ ಕ. ರ. ವೇ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ, ಅಕ್ಟೊಬರ 2 ಗಾಂಧಿ ಜಯಂತಿ ಅಂಗವಾಗಿ ಹಳಿಯಾಳದ ಎಪಿಎಂಸಿ ಯಲ್ಲಿಯ ಮುರ್ಕವಾಡ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ,ಗಿಡ ಗಂಟಿಗಳನ್ನು ತೆಗೆದು, ಪ್ಲಾಸ್ಟಿಕ್, ಕಸ ಕಡ್ಡಿಗಳನ್ನು , ಬೋಲ್ಡಗಳಲ್ಲಿ ಹಚ್ಚಿದ ಪೋಸ್ಟರಗಳನ್ನು ತೆಗೆದು ಹಾಕಿ .ಪಲಕಗಳನ್ನು ತೊಳೆದು ಸ್ವಚ್ಚ ಮಾಡಿ .ಅಲ್ಲಿಯೇ ಗಾಂಧಿಜಿಯವರ ಪೊಟೊವನ್ನು ಇಟ್ಟು ಪೂಜೆ ಮಾಡುವುದರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಗಾಂಧಿ … [Read more...] about ಹಳಿಯಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗಾಂಧೀ ಜಯಂತಿ ಆಚರಿಸಿದ ಕ. ರ. ವೇ
ಹಳಿಯಾಳ ಸಾಫ್ಟ್ ಟೆಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಸಂವಾದ ಕಾರ್ಯಕ್ರಮ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 30-09-2021 ರಂದು ಸಾಫ್ಟ್ ಟೆಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಮತ್ತು ಜನ ಶಿಕ್ಷಣ ಸಂಸ್ಥಾನ ಕಾರವಾರ ಇವರ ಜಂಟಿ ಸಹಯೋಗದಲ್ಲಿ, 75 ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಸಂವಿಧಾನದ ಆಶಯ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಂಪ್ಯೂಟರ್ ಹಾಗೂ ಅಂಗನವಾಡಿ ಸಹಾಯಕಿ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂವಿಧಾನದ ಮೂಲ ತತ್ವ, ಮಹತ್ವ, ಮೂಲಭೂತ … [Read more...] about ಹಳಿಯಾಳ ಸಾಫ್ಟ್ ಟೆಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಸಂವಾದ ಕಾರ್ಯಕ್ರಮ