ಹಳಿಯಾಳ:- ತಾಲೂಕಿನ ಶಿವಪುರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುತಿ ದೇವಸ್ಥಾನಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರು 3 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ ಧರ್ಮದರ್ಶಿಯಾಗಿರುವ ಅವರು ಇತ್ತೀಚೆಗೆ ಶಿವಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ … [Read more...] about ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.
ಹಳಿಯಾಳ:- ತಮ್ಮ ಮನವಿಯ ಮೆರೆಗೆ ದಾಂಡೇಲಿ-ಧಾರವಾಡ ರೈಲ್ವೆ ಸಮಯ ಬದಲಾವಣೆ ಮಾಡಿದ್ದು ಹೊಸ ರೈಲ್ವೆ ಸಮಯವು ದಿ.13 ರಿಂದ ಜಾರಿಗೆ ಬರಲಿದೆ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ದಾಂಡೇಲಿಯ ಪ್ರವಾಸೋದ್ಯಮ ಹಾಗೂ ಸಾರ್ವಜನಿಕರ ದೃಷ್ಟಿಯಿಂದ ಅಂಬೇವಾಡಿ–ಧಾರವಾಡ ಪ್ಯಾಸೆಂಜರ್ ರೈಲು ಪುನರಾರಂಭಗೊಂಡಿದೆ. ಆದರೇ ರೈಲಿನ ವೇಳಾಪಟ್ಟಿಯಿಂದ ಸಾರ್ವಜನೀಕರಿಗೆ ಇದರ ಅನುಕೂಲವಾಗುತ್ತಿರಲಿಲ್ಲ ಕಾರಣ … [Read more...] about ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.
ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ
ಖಾನಾಪುರ:- ತಾಲೂಕಿನ ಗೋಲಿಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಅವಾಂತರ ಸಂಭವಿಸಿದೆ.ಮೂವರು ಪುಟಾಣಿ ಮಕ್ಕಳು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ #ಬಿಸಿಯೂಟದ ಬಿಸಿ ಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಮಧ್ಯಾಹ್ನ #ಅಂಗನವಾಡಿ ಮಕ್ಕಳಿಗೆ ಊಟ ಬಡಿಸುವಾಗ ಕೈಯಲ್ಲಿಯ ಬಿಸಿಯೂಟದ ಬಿಸಿಯಾದ ಸಾರು ತುಂಬಿದ ದೊಡ್ಡ ಪಾತ್ರೆ ಜಾರಿ ಮೈಮೇಲೆ ಬಿದ್ದು ಗಂಭೀರ ಸುಟ್ಟ ಗಾಯಗಳಾಗಿದ್ದು #ಕರುಣಾಜನಕ ಘಟನೆ … [Read more...] about ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ
ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.
ಹಳಿಯಾಳ:- ಸನಾತನ ಸಂಸ್ಕøತೀಯ ಭಾರತ ದೇಶದಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದ್ದು ಎಲ್ಲರೂ ಜ್ಞಾನ, ಭಕ್ತಿ, ಸಂಸ್ಕøತಿ ಹೊಂದಿ ಶಿಸ್ತನ್ನು ಅಳವಡಿಸಿಕೊಂಡು ಸುಂದರ ಜೀವನ ನಡೆಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ್ ಅವರು ಕರೆ ನೀಡಿದರು. ಕಳೆದ 6 ದಿನಗಳಿಂದ ಪಟ್ಟಣದ ಗಣೇಶ ನಗರದ ವಿಠ್ಠಲ ರುಕ್ಮಾಯಿ, ಸಿದ್ದೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ … [Read more...] about ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.
7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.
ಹಳಿಯಾಳ:- 32 ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಗಣೇಶ ನಗರದಲ್ಲಿ ನಿರ್ಮಿಸಿದ ವಿಠ್ಠಲ ರುಕ್ಮಾಯಿ, ಜ್ಞಾನೇಶ್ವರ- ಸಿದ್ದೇಶ್ವರ ದೇವಸ್ಥಾನದ ಎದುರು 7 ದಿನಗಳ ಕಾಲ ನಡೆದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೊಹಳಾ ಧಾರ್ಮಿಕ ಕಾರ್ಯಕ್ರಮ ದಶಮಿ ಕಾಲಾ ಕಿರ್ತನೆ ಹಾಗೂ ನಗರ ಪ್ರದಕ್ಷಿಣೆ ಮೂಲಕ ಸಂಪನ್ನಗೊಂಡಿತು. ಮಹಾರಾಷ್ಟ್ರದ ಪ್ರಸಿದ್ದ ಸುಕ್ಷೇತ್ರ ಪಂಡರಪೂರದ ಹಬಪ ಪ್ರಸಾದ ವಿವೇಕಾನಂದ ವಾಸ್ಕರ(ಬಾವು … [Read more...] about 7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.




