• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ

December 12, 2019 by Yogaraj SK Leave a Comment

SHIVAPURA from prashant dehspande

ಹಳಿಯಾಳ:- ತಾಲೂಕಿನ ಶಿವಪುರ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಾರುತಿ ದೇವಸ್ಥಾನಕ್ಕೆ ಶಾಸಕ ಆರ್.ವಿ.ದೇಶಪಾಂಡೆ ಅವರ ಪುತ್ರ ಪ್ರಶಾಂತ ದೇಶಪಾಂಡೆ ಅವರು 3 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ ಧರ್ಮದರ್ಶಿಯಾಗಿರುವ ಅವರು ಇತ್ತೀಚೆಗೆ ಶಿವಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ದೇವಸ್ಥಾನ ನಿರ್ಮಾಣಕ್ಕೆ ಧನ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ … [Read more...] about ಪ್ರಶಾಂತ ದೇಶಪಾಂಡೆಯಿಂದ ಶಿವಪುರ ದೇವಸ್ಥಾನ ನಿರ್ಮಾಣಕ್ಕೆ ಮೂರು ಲಕ್ಷ ರೂ. ಧನ ಸಹಾಯ

ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.

December 12, 2019 by Yogaraj SK Leave a Comment

R V Deshpande

ಹಳಿಯಾಳ:- ತಮ್ಮ ಮನವಿಯ ಮೆರೆಗೆ ದಾಂಡೇಲಿ-ಧಾರವಾಡ ರೈಲ್ವೆ ಸಮಯ ಬದಲಾವಣೆ ಮಾಡಿದ್ದು ಹೊಸ ರೈಲ್ವೆ ಸಮಯವು ದಿ.13 ರಿಂದ ಜಾರಿಗೆ ಬರಲಿದೆ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ದಾಂಡೇಲಿಯ ಪ್ರವಾಸೋದ್ಯಮ ಹಾಗೂ ಸಾರ್ವಜನಿಕರ ದೃಷ್ಟಿಯಿಂದ ಅಂಬೇವಾಡಿ–ಧಾರವಾಡ ಪ್ಯಾಸೆಂಜರ್ ರೈಲು ಪುನರಾರಂಭಗೊಂಡಿದೆ. ಆದರೇ ರೈಲಿನ ವೇಳಾಪಟ್ಟಿಯಿಂದ ಸಾರ್ವಜನೀಕರಿಗೆ ಇದರ ಅನುಕೂಲವಾಗುತ್ತಿರಲಿಲ್ಲ ಕಾರಣ … [Read more...] about ಶಾಸಕ ಆರ್.ವಿ.ದೇಶಪಾಂಡೆ ಪ್ರಯತ್ನ ದಾಂಡೇಲಿ ರೈಲು ಸಮಯ ಬದಲಾವಣೆ.

ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ

December 12, 2019 by kasim hattiholi Leave a Comment

ಖಾನಾಪುರ:- ತಾಲೂಕಿನ ಗೋಲಿಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಅವಾಂತರ ಸಂಭವಿಸಿದೆ.ಮೂವರು ಪುಟಾಣಿ ಮಕ್ಕಳು ಮತ್ತು ಒಬ್ಬ ಕೆಲಸದ ಆಯಾಳ ಮೈಮೇಲೆ #ಬಿಸಿಯೂಟದ ಬಿಸಿ ಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಮಧ್ಯಾಹ್ನ #ಅಂಗನವಾಡಿ ಮಕ್ಕಳಿಗೆ ಊಟ ಬಡಿಸುವಾಗ ಕೈಯಲ್ಲಿಯ ಬಿಸಿಯೂಟದ ಬಿಸಿಯಾದ ಸಾರು ತುಂಬಿದ ದೊಡ್ಡ ಪಾತ್ರೆ ಜಾರಿ ಮೈಮೇಲೆ ಬಿದ್ದು ಗಂಭೀರ ಸುಟ್ಟ ಗಾಯಗಳಾಗಿದ್ದು #ಕರುಣಾಜನಕ ಘಟನೆ … [Read more...] about ಖಾನಾಪುರ ತಾಲೂಕಿನ ಗೋಲಿಹಳ್ಳಿ ಅಂಗನವಾಡಿಯಲ್ಲಿ ಅವಾಂತರ:- ಬಿಸಿ ಬಿಸಿಸಾರು ಬಿದ್ದು ನಾಲ್ವರಿಗೆ ಗಂಭೀರ ಗಾಯ

ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.

December 9, 2019 by Yogaraj SK Leave a Comment

Manjunath Maharaj pravachan

ಹಳಿಯಾಳ:- ಸನಾತನ ಸಂಸ್ಕøತೀಯ ಭಾರತ ದೇಶದಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದ್ದು ಎಲ್ಲರೂ ಜ್ಞಾನ, ಭಕ್ತಿ, ಸಂಸ್ಕøತಿ ಹೊಂದಿ ಶಿಸ್ತನ್ನು ಅಳವಡಿಸಿಕೊಂಡು ಸುಂದರ ಜೀವನ ನಡೆಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪೀಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಮಹಾರಾಜ್ ಅವರು ಕರೆ ನೀಡಿದರು. ಕಳೆದ 6 ದಿನಗಳಿಂದ ಪಟ್ಟಣದ ಗಣೇಶ ನಗರದ ವಿಠ್ಠಲ ರುಕ್ಮಾಯಿ, ಸಿದ್ದೇಶ್ವರ ದೇವಸ್ಥಾನದ ಎದುರು ನಡೆಯುತ್ತಿರುವ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ … [Read more...] about ಭಾರತ ರುಷಿ, ಮುನಿಗಳು, ಶಿವಾಜಿ ಮಹಾರಾಜರು ಜನಿಸಿದ ಪುಣ್ಯಭೂಮಿ- ಇಲ್ಲಿ ಜ್ಞಾನ ಮತ್ತು ಭಕ್ತಿಗೆ ಮಹತ್ವವಿದೆ- ವೇದಾಂತಾಚಾರ್ಯ ಮಂಜುನಾಥ ಮಹಾರಾಜ್ ಅಭಿಮತ.

7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ‌ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.

December 9, 2019 by Yogaraj SK Leave a Comment

PARAYANA sampanna

ಹಳಿಯಾಳ:- 32 ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಗಣೇಶ ನಗರದಲ್ಲಿ ನಿರ್ಮಿಸಿದ ವಿಠ್ಠಲ ರುಕ್ಮಾಯಿ, ಜ್ಞಾನೇಶ್ವರ- ಸಿದ್ದೇಶ್ವರ ದೇವಸ್ಥಾನದ ಎದುರು 7 ದಿನಗಳ ಕಾಲ ನಡೆದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೊಹಳಾ ಧಾರ್ಮಿಕ ಕಾರ್ಯಕ್ರಮ ದಶಮಿ ಕಾಲಾ ಕಿರ್ತನೆ ಹಾಗೂ ನಗರ ಪ್ರದಕ್ಷಿಣೆ ಮೂಲಕ ಸಂಪನ್ನಗೊಂಡಿತು. ಮಹಾರಾಷ್ಟ್ರದ ಪ್ರಸಿದ್ದ ಸುಕ್ಷೇತ್ರ ಪಂಡರಪೂರದ ಹಬಪ ಪ್ರಸಾದ ವಿವೇಕಾನಂದ ವಾಸ್ಕರ(ಬಾವು … [Read more...] about 7 ದಿನಗಳ ಕಾಲ ಪಟ್ಟಣದಲ್ಲಿ ನಡೆದ ಅಖಂಡ ಹರಿನಾಮ‌ ಸಪ್ತಾಹ – ಪಾರಾಯಣ ಕಾರ್ಯಕ್ರಮಕ್ಕೆ ಭಕ್ತಿಯ ತೆರೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,508 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar