ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಭರ್ಜರಿ ಗೆಲುವು.
#ಯಲ್ಲಾಪುರ: - ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಬೈ ಎಲೆಕ್ಷನ್ ರಿಸಲ್ಟ್ ಹೊರ ಬಿದ್ದಿದ್ದು #ಬಿಜೆಪಿಅಭ್ಯರ್ಥಿ ಶಿವರಾಮ #ಹೆಬ್ಬಾರ್ ಭರ್ಜರಿ #ಗೆಲುವು ಸಾಧಿಸುವ ಮೂಲಕ ಯಲ್ಲಾಪುರ ಕ್ಷೇತ್ರದಲ್ಲೂ ಕಮಲ ತನ್ನ ಖಾತೆ ತೆರೆಯುವಲ್ಲಿ ಸಫಲವಾಗಿದೆ.Bjp 80440Cong 49034Jds. 1235Nota. 1444Lead 31406 BjpArabail Shivram hebbarಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಅವರು 31, 875 ಮತಗಳ ಅಂತರದಿಂದ … [Read more...] about ಯಲ್ಲಾಪುರದಲ್ಲಿ ಅರಳಿದ ಕಮಲ;ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಭರ್ಜರಿ ಗೆಲುವು.
ವಾರಕರಿ ಸಮುದಾಯದಿಂದ ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆಯುತ್ತಿದೆ ಗ್ರಂಥರಾಜ ಪಾರಾಯಣ- ಸೊಹಳಾ ಕಾರ್ಯಕ್ರಮ.
ಹಳಿಯಾಳ:- ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 32ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಅಖಂಡ ಹರಿನಾಮ ಸಪ್ತಾಹ ಗ್ರಂಥರಾಜ ಶ್ರೀ ಜ್ಞಾನೇಶ್ವರಿ ಹಾಗೂ ಮಂಚರಿ ಪಾರಾಯಣ ಸೋಹಳಾ ಕಾರ್ಯಕ್ರಮ ಅತ್ಯಂತ ಶೃದ್ದಾಭಕ್ತಿಯಿಂದ ಜರುಗುತ್ತಿದೆ. ಈಗಾಗಲೇ ಆರಂಭವಾಗಿರುವ ಜ್ಞಾನೇಶ್ವರಿ ಪರಾಯಣ ಹಾಗೂ ಪ್ರವಚನ ಕಾರ್ಯಕ್ರಮಗಳು ದಿ.6 ಶುಕ್ರವಾರದ ವರೆಗೆ … [Read more...] about ವಾರಕರಿ ಸಮುದಾಯದಿಂದ ಹಳಿಯಾಳದಲ್ಲಿ ಶೃದ್ದಾಭಕ್ತಿಯಿಂದ ನಡೆಯುತ್ತಿದೆ ಗ್ರಂಥರಾಜ ಪಾರಾಯಣ- ಸೊಹಳಾ ಕಾರ್ಯಕ್ರಮ.
ಮಕ್ಕಳಿಂದ ಕುಡಿಯುವ ನೀರು ಹಾಗೈ ನೈರ್ಮಲ್ಯ ಕುರಿತು ಜಾಗೃತಿ ಜಾಥಾ
ಹಳಿಯಾಳ: ಕಾರವಾರ ಜಿಲ್ಲಾ ಪಂಚಾಯತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಹಾಗೂ ಗ್ರಾಮೋದಯ ಬೈಲಹೊಂಗಲ ಸಂಸ್ಥೆಯ ಆಶ್ರಯದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳ ಜಾಥಾ ಕಾರ್ಯಕ್ರಮ ಕೆಸರೊಳ್ಳಿ ಗ್ರಾಮದಲ್ಲಿ ನಡೆಯಿತು. ಗ್ರಾಮೋದಯ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಸರೀತಾ ಬಡಿಗೇರ, ರುಕ್ಮಿಣಿ ಹರಿಜನ ಕೆಸರೊಳ್ಳಿ ಶಾಲಾ ಶೀಕ್ಷಕರು, ಕೆಸರೊಳ್ಳಿ ಗ್ರಾಪಂ ಪಿಡಿಓ ಇತರರು … [Read more...] about ಮಕ್ಕಳಿಂದ ಕುಡಿಯುವ ನೀರು ಹಾಗೈ ನೈರ್ಮಲ್ಯ ಕುರಿತು ಜಾಗೃತಿ ಜಾಥಾ
ಹಳಿಯಾಳದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಚರಣೆ
ಹಳಿಯಾಳ;- ಸರಕಾರಿ ಶಿವಾಜಿ ಪದವಿ ಕಾಲೇಜ್, ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಳಿಯಾಳ ತಾಲೂಕಾ ಮಟ್ಟದ ವಿಶ್ವ ಏಡ್ಸ ದಿನಾಚಾರಣೆ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಜಾಥಾ ನಡೆಸಿ ಜನಜಾಗೃತಿ ಮೂಡಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಪಟ್ಟಣದ ಸರಕಾರಿ ಶಿವಾಜಿ ಪದವಿ ಪೂರ್ವ ಕಾಲೇಜ ಸಭಾ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಆರೋಗ್ಯಾಧಿಕಾರಿ ಡಾ|| ರಮೇಶ ಕದಂ ಉಧ್ಘಾಟಿಸಿ ಮಾತನಾಡಿ … [Read more...] about ಹಳಿಯಾಳದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಚರಣೆ




