• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ತೇರಗಾಂವ ಗ್ರಾಮದಲ್ಲಿ ಜಾಗೃತಿ ಜಾಥಾ

December 4, 2019 by Yogaraj SK Leave a Comment

ಹಳಿಯಾಳ:- ಕಾರವಾರ ಜಿಲ್ಲಾ ಪಂಚಾಯತ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಹಾಗೂ ಗ್ರಾಮೋದಯ ಬೈಲಹೊಂಗಲ ಸಂಸ್ಥೆಯ ಆಶ್ರಯದಲ್ಲಿ ತೆರಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಹಾಗೂ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳಿಗೆ ಪ್ರಭಂದ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆ ನಡೆಯಿತು. ಇಂದಿನ ಮಕ್ಕಳೇ ನಾಡಿನ ಹಿರಿಯರು ಎನ್ನುವ ಧ್ಯೇಯ ವಾಕ್ಯದೊಂದಿಗೆ ಶುದ್ದ … [Read more...] about ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ಕುರಿತು ತೇರಗಾಂವ ಗ್ರಾಮದಲ್ಲಿ ಜಾಗೃತಿ ಜಾಥಾ

ಸಾಧಕ ನಾರಾಯಣ ಟೊಸುರ ಅವರಿಗೆ ಸನ್ಮಾನ :- ಇನ್ನೂ ಹೆಚ್ಚಿನ ಸಮಾಜ ಸೇವೆಗೆ ಬದ್ದ ಟೊಸುರ ಹೇಳಿಕೆ.

December 4, 2019 by Yogaraj SK Leave a Comment

NARAYAN tosur avarige sanmana

ಹಳಿಯಾಳ:- ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಜ್ಞಾನ ಕೇಂದ್ರ, ಇಂಗ್ಲೀಷ್ ಕಲಿಕಾ ಕೇಂದ್ರ, ರೈತರಿಗೆ ವೈಜ್ಞಾನಿಕ ಸಲಹೆ ಮಾಹಿತಿ ಕೇಂದ್ರ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲು ಯೋಚಿಸಲಾಗಿದ್ದು ಎಲ್ಲರ ಸಹಕಾರ ಅವಶ್ಯಕವಾಗಿದೆ ಎಂದು ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ನಾರಾಯಣ ಟೋಸುರ ಹೇಳಿದರು. ಪಟ್ಟಣದ ಟೋಸರು ಸಂಕೀರ್ಣದಲ್ಲಿರುವ ಪಂ.ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಅಭಿವೃದ್ದಿ ಕೇಂದ್ರ, … [Read more...] about ಸಾಧಕ ನಾರಾಯಣ ಟೊಸುರ ಅವರಿಗೆ ಸನ್ಮಾನ :- ಇನ್ನೂ ಹೆಚ್ಚಿನ ಸಮಾಜ ಸೇವೆಗೆ ಬದ್ದ ಟೊಸುರ ಹೇಳಿಕೆ.

ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.

November 20, 2019 by Yogaraj SK Leave a Comment

shivajige avahelana pratibhatane

ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್‍ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.

ಹಳಿಯಾಳದಲ್ಲಿ ಕೆನರಾ ಬ್ಯಾಂಕ್ ಲೋನ್ ಮೆಳಾ

November 20, 2019 by Yogaraj SK Leave a Comment

ಹಳಿಯಾಳ:- ಕೆನರಾ ಬ್ಯಾಂಕ್‍ನಲ್ಲಿ ಖಾತೆಯನ್ನು ಹೊಂದಿದ್ದು ಸಿಂಡ್ ಆರ್ಸೆಟಿ ಬೆಳಗಾಂವ ಮತ್ತು ಕುಮಟಾ ಹಾಗೂ ರೂಡ್ಸೆಟಿ ಧಾರವಾಡದಲ್ಲಿ ತರಬೇತಿಯನ್ನು ಪಡೆದ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಶಿಬಿರಾರ್ಥಿಗಳಿಗೆ ಜೊತೆಗೆ ಉತ್ತರ ಕನ್ನಡ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಕೆನರಾ ಬ್ಯಾಂಕ್ ಗ್ರಾಹಕರಿಗೆ ‘ಸಾಲ ಮೇಳ’ವನ್ನು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಲ್ಲಿ ದಿ. 21 ರಂದು ಬೆಳಿಗ್ಗೆ 10.00 ಗಂಟೆಗೆ ಆಯೋಜಿಸಲಾಗಿದೆ. ಸ್ವ-ಉದ್ಯೋಗ … [Read more...] about ಹಳಿಯಾಳದಲ್ಲಿ ಕೆನರಾ ಬ್ಯಾಂಕ್ ಲೋನ್ ಮೆಳಾ

ಕಸ ವಿಲೇವಾರಿಯಲ್ಲಿ ಅಸಡ್ಡೆ ತೊರುತ್ತಿರುವ ಅಧಿಕಾರಿಗಳು ಕಸದಿಂದ ತುಂಬಿದ ರಾಮನಗರ

November 20, 2019 by Sandesh Desai Leave a Comment

ಜೋಯಿಡಾ - ಜೋಯಿಡಾ ತಾಲೂಕಿನ ರಾಮನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳು ಕಾಣಿಸುತ್ತಿದ್ದು,ಕಸ ಹಾಕುವ ತೊಟ್ಟಿಗಳು ತುಂಬಿ ತುಳುಕುತ್ತಿದ್ದರು ಸರಿಪಡಿಸುವ ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿರುವುದು ಸಾರ್ವಜನಿಕ ವಲಯದಲ್ಲಿ ಬೇಸರ ಮೂಡಿಸಿದೆ. ಹಲವಾರು ವರ್ಷಗಳಿಂದಲೂ ಇಲ್ಲಿ ಇದೇ ಸಮಸ್ಯೆ ಇದ್ದು, ಗೋವಾ - ರಾಮನಗರ ಹೆದ್ದಾರಿ ಪಕ್ಕದಲ್ಲಿ ಕಸದ ರಾಶಿಗಳು ಇದ್ದು ,ರಾಮನಗರದ ಶಿವಾಜಿ ಸರ್ಕಲ ಬಳಿ ಕಸದ ತೊಟ್ಟಿಗಳು ತುಂಬಿದರು ಸಂಭಂದಪಟ್ಟ ಅಧಿಕಾರಿಗಳು ಕ್ಯಾರೆ … [Read more...] about ಕಸ ವಿಲೇವಾರಿಯಲ್ಲಿ ಅಸಡ್ಡೆ ತೊರುತ್ತಿರುವ ಅಧಿಕಾರಿಗಳು ಕಸದಿಂದ ತುಂಬಿದ ರಾಮನಗರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,513 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar