\ಹಳಿಯಾಳ :- ಪಟ್ಟಣದ ದುರ್ಗಾನಗರ ನಿವಾಸಿಯಾಗಿದ್ದ ನಿವೃತ್ತ ಎಎಸ್ಐ ಬಾಳು ಜೆ ಜಾಧವ ಅನಾರೋಗ್ಯ ಸಮಸ್ಯೆಯಿಂದ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ವೀರಪ್ಪನ್ ಶೈಲಿಯ ತಮ್ಮ ಮಿಸೆಯಿಂದಲೇ ಪಟ್ಟಣದಲ್ಲಿ ಚಿರಪರಿಚಿತರಾಗಿದ್ದ ಬಾಳು ಅವರು ಹಳಿಯಾಳ ಪುರಸಭೆಯ ಬಿಜೆಪಿ ಸದಸ್ಯೆ ಸಂಗೀತಾ ಜಾಧವ ಅವರ ತಂದೆಯಾಗಿದ್ದಾರೆ. ದಿವಂಗತ ಬಾಳು ಅವರು ಗೋವಾ ಪೋಲಿಸ್ ಇಲಾಖೆಯಲ್ಲಿ ಅಸಿಸ್ಟಂಟ್ ಸಬ್ ಇನ್ಸಪೆಕ್ಟರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿ ಹಳಿಯಾಳದಲ್ಲಿ … [Read more...] about ಹಳಿಯಾಳದ ನಿವೃತ್ತ ಎಎಸ್ ಐ ಬಾಳು ಜಾಧವ ನಿಧನ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಾಬಾ ರಾಮದೇವ ಭೇಟಿ ಮಾಡಿದ ವೇದಾಂತಾಚಾರ್ಯ ಮಂಜುನಾಥ ಮಹಾರಾಜರು.
ಹಳಿಯಾಳ :- ಉಡುಪಿಯಲ್ಲಿ ನಡೆದ ಯೋಗ ಮತ್ತು ಧ್ಯಾನ ಶಿಬಿರದಲ್ಲಿ ಭಾಗವಹಿಸಿದ ಹಳಿಯಾಳದವರಾದ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಪಿಠದ ಮರಾಠಾ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ ಮಹಾರಾಜರು ಯೋಗ ಗುರು ಬಾಬಾ ರಾಮದೇವ ಅವರನ್ನು ಭೇಟಿಯಾಗಿ ಯೋಗ ಮತ್ತು ಆಧ್ಯಾತ್ಮದ ಸಮನ್ವಯತೆಯ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಜಗದ್ಗುರುಗಳಾದ ಹುಬ್ಬಳ್ಳಿಯ ಶಿವಶಂಕರ ಸ್ವಾಮೀಜಿ ಇದ್ದರು. … [Read more...] about ಬಾಬಾ ರಾಮದೇವ ಭೇಟಿ ಮಾಡಿದ ವೇದಾಂತಾಚಾರ್ಯ ಮಂಜುನಾಥ ಮಹಾರಾಜರು.
ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿರಬೇಕು – ಎನ್,ವಿ,ಹೆಗಡೆ
ಜೋಯಿಡಾ - ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿದ್ದಾಗ ಮಾತ್ರ ಸಂಘಗಳ ಅಭಿವೃದ್ದಿ ಸಾಧ್ಯ ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘದ ಅದ್ಯಕ್ಷ ಎನ್,ವಿ,ಹೆಗಡೆ ಹೇಳಿದರು, ಅವರು ಜೋಯಿಡಾ ತಾಲೂಕಿನ ನಂದಿಗದ್ದಾ ಸೇವಾ ಸಹಾಕರಿ ಸಂಘದ ಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಉತ್ತರಕನ್ನಡ ಜಿಲ್ಲಾ ಸಹಕಾರಿ ಯುನಿಯನ್ ಕುಮಟಾ,ಕೆ,ಡಿ,ಸಿ,ಸಿ, ಬ್ಯಾಂಕ್ ಶಿರಸಿ ,ಹಾಗೂ ನಂದಿಗದ್ದಾ ಸೇವಾ ಸಹಕಾರಿ ಸಂಘದವರ ಸಹಯೋಗದಲ್ಲಿ ಹಮ್ಮಿಕೊಂಡ 66 ನೇ ಅಖಿಲ ಭಾರತ … [Read more...] about ಸಹಕಾರಿ ಸಂಘಗಳು ಕಾನೂನಿನ ಚೌಕಟ್ಟಿನಲ್ಲಿರಬೇಕು – ಎನ್,ವಿ,ಹೆಗಡೆ
ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಿ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ.
ಹಳಿಯಾಳ:- ನಗರದ ಸ್ವಚ್ಚತೆ, ಹಂದಿ ಮುಕ್ತ ಹಳಿಯಾಳ, ಅಂತರ್ಜಲ ಶುದ್ದಿಕರಣವಾಗಿ ಕೆರೆಗಳಲ್ಲಿ ನೀರು ಸದಾಕಾಲ ಬಳಕೆಗೆ, ಕೆರೆಗಳ ಸ್ವಚ್ಚತೆಗೆ ಸೇರಿದಂತೆ ಹತ್ತು ಹಲವಾರು ಉತ್ತಮ ಕಾರಣಗಳಿಗಾಗಿ ಒಳಚರಂಡಿ ಯೋಜನೆಯು ಹಳಿಯಾಳ ಪಟ್ಟಣಕ್ಕೆ ತೀರಾ ಅವಶ್ಯಕವಾಗಿದ್ದು ಕೆಲವರ ವಿರೋಧವನ್ನು ಗಮನಕ್ಕೆ ತೆಗೆದುಕೊಳ್ಳದೆ ಕಾಮಗಾರಿಯನ್ನು ಪ್ರಾರಂಭಿಸಿ ಇಲ್ಲವೇ ಪ್ರತಿಭಟನೆ ಎದುರಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು. ಅವರ ಮುಂದಾಳತ್ವದಲ್ಲಿ … [Read more...] about ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಪ್ರಾರಂಭಿಸಿ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ನೇತೃತ್ವದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ.
ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ
ಹಳಿಯಾಳ :- ಒಂದೂವರೆ ವರ್ಷಗಳ ಕಾಲ ಹಳಿಯಾಳದಲ್ಲಿ ಉತ್ತಮ ಸೇವೆ ಸಲ್ಲಿಸಿ ಕುಮಟಾ ಠಾಣೆಗೆ ವರ್ಗಾವಣೆ ಆಗಿರುವ ಪಿಎಸ್ಐ ಆನಂದಮೂರ್ತಿ ಸಿ ಅವರನ್ನು ಹಳಿಯಾಳ ಠಾಣೆಯಲ್ಲಿ ಆತ್ಮೀಯವಾಗಿ ಬಿಳ್ಕೋಡಲಾಯಿತು. ಹಳಿಯಾಳ ಪೋಲಿಸ್ ಇಲಾಖೆ, ತಾಲೂಕಾಡಳಿತ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಕ್ಷತ್ರೀಯ ಮರಾಠಾ ಪರಿಷತ್, ಹಳಿಯಾಳ ವ್ಯಾಪಾರಸ್ಥರ ಒಕ್ಕೂಟ, ದಲಿತ ಸಂಘರ್ಷ ಸಮೀತಿ, ಬಿಜೆಪಿ … [Read more...] about ಪಿಎಸ್ ಐ ಆನಂದಮೂರ್ತಿ ಗೆ ಹಳಿಯಾಳ ಠಾಣೆಯಲ್ಲಿ ಆತ್ಮೀಯ ಬಿಳ್ಕೋಡುಗೆ




