• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.

November 14, 2019 by Yogaraj SK Leave a Comment

yaksha samrama samaropa

ಹಳಿಯಾಳ:- ಸಾಧಕರ ಸಾಧನೆಗೆ ಸನ್ಮಾನಗಳು ಪೂರಕವಾಗಿವೆ, ಅವರನ್ನು ಗುರ್ತಿಸಿ ಸನ್ಮಾನಿಸುವುದರಿಂದ ಅವರಲ್ಲಿ ಇನ್ನು ಹೆಚ್ಚು ಸಾಧನೆ ಮಾಡುವ ಹುಮ್ಮಸು ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ದುರ್ಗಾದೇವಿ ಸಭಾ ಭವನದಲ್ಲಿ ನಡೆದ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ ಯಕ್ಷಗಾನ, ಗೊಂಬೆಯಾಟ ಉತ್ಸವ, ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಸಮಾರೋಪ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.

ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.

November 14, 2019 by Yogaraj SK Leave a Comment

yaksha sambrama in SHIVAJI school

ಹಳಿಯಾಳ: ಇಂದಿನ ಯುವಕರು ಸಂಸ್ಕøತಿ ಸಂರಕ್ಷಣೆಯ ರಾಯಬಾರಿಗಳು ನಿಮಗೆ ನಮ್ಮ ಮೂಲ ಕಲೆಗಳನ್ನು ಪರಿಚಯ ಮಾಡುವುದರಿಂದ ನೀವು ಮುಂದಿನ ಜನಾಂಗಕ್ಕೆ ಪರಿಚಯ ಮಾಡುತ್ತೀರಿ ಆದ್ದರಿಂದಲೇ ಈ ವಿಚಾರ ಸಂಕಿರಣವನ್ನು ಕಾಲೇಜು ಮಕ್ಕಳಿಗೆ ಹಮ್ಮಿ ಕೊಳ್ಳಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಹೇಳಿದರು. ಪಟ್ಟಣದ ಶಿವಾಜಿ ಕಾಲೇಜಿನ ಸಭಾ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ … [Read more...] about ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.

ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

November 14, 2019 by Yogaraj SK Leave a Comment

Jaykarnataka sangh- kanada rajyotvasa

ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ

November 14, 2019 by Yogaraj SK Leave a Comment

ಹಳಿಯಾಳ:- ವಿದ್ಯಾರ್ಥಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನಿವೃತ್ತಿ ವರೆಗೆ ಸೇವೆಯಲ್ಲಿ ಮುಂದುವರೆಸಬೇಕು ಹಾಗೂ ಅವರ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವ ಕುರಿತು ಚರ್ಚಿಸಲು ಜಂಟಿ ಸಭೇಯೊಂದನ್ನು ಕರೆಯಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಹಳಿಯಾಳ ಘಟಕದವರು ಆಗ್ರಹಿಸಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ, ಹಳಿಯಾಳ … [Read more...] about ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ

ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.

November 11, 2019 by Yogaraj SK Leave a Comment

national level selection in wrestling computation held at CHIKAMAGALORE - SANJU anikeri daughters

ಹಳಿಯಾಳ:- ಚಿಕ್ಕಮಂಗಳೂರಿನಲ್ಲಿ ನಡೆಯುತ್ತಿರುವ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಸಹೋದರಿಯರಿಬ್ಬರು ಸಾಧನೆ ತೋರಿದ್ದು ಓರ್ವಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರೇ ಇನ್ನೋರ್ವಳು ಮೂರನೆ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾಳೆ. 14 ವರ್ಷದೊಳಗಿನ 42 ಕೆಜಿ ವಿಭಾಗದ ಬಾಲಕಿಯರ ಕುಸ್ತಿ ಪಂದ್ಯಾವಳಿಯಲ್ಲಿ ಶ್ವೇತಾ ಸಂಜು ಅಣ್ಣಿಕೇರಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ … [Read more...] about ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar