ಹಳಿಯಾಳ:- ಸಾಧಕರ ಸಾಧನೆಗೆ ಸನ್ಮಾನಗಳು ಪೂರಕವಾಗಿವೆ, ಅವರನ್ನು ಗುರ್ತಿಸಿ ಸನ್ಮಾನಿಸುವುದರಿಂದ ಅವರಲ್ಲಿ ಇನ್ನು ಹೆಚ್ಚು ಸಾಧನೆ ಮಾಡುವ ಹುಮ್ಮಸು ಬೆಳೆಯುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹಮ್ಮದ ಮುಲ್ಲಾ ಅಭಿಪ್ರಾಯಪಟ್ಟರು. ಪಟ್ಟಣದ ದುರ್ಗಾದೇವಿ ಸಭಾ ಭವನದಲ್ಲಿ ನಡೆದ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ ಯಕ್ಷಗಾನ, ಗೊಂಬೆಯಾಟ ಉತ್ಸವ, ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಸಮಾರೋಪ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಯಕ್ಷ ಸಂಭ್ರಮ ಸಮಾರೋಪ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.
ಹಳಿಯಾಳ: ಇಂದಿನ ಯುವಕರು ಸಂಸ್ಕøತಿ ಸಂರಕ್ಷಣೆಯ ರಾಯಬಾರಿಗಳು ನಿಮಗೆ ನಮ್ಮ ಮೂಲ ಕಲೆಗಳನ್ನು ಪರಿಚಯ ಮಾಡುವುದರಿಂದ ನೀವು ಮುಂದಿನ ಜನಾಂಗಕ್ಕೆ ಪರಿಚಯ ಮಾಡುತ್ತೀರಿ ಆದ್ದರಿಂದಲೇ ಈ ವಿಚಾರ ಸಂಕಿರಣವನ್ನು ಕಾಲೇಜು ಮಕ್ಕಳಿಗೆ ಹಮ್ಮಿ ಕೊಳ್ಳಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಹೇಳಿದರು. ಪಟ್ಟಣದ ಶಿವಾಜಿ ಕಾಲೇಜಿನ ಸಭಾ ಭವನದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಹೊಂಗಿರಣ ಮತ್ತು ಸ್ಥಳೀಯ ಸಂಘ ಸಂಸ್ಥೆಯ ಸಹಯೋಗದಲ್ಲಿ ನಡೆದ … [Read more...] about ಹಳಿಯಾಳದ ಶಿವಾಜಿ ಕಾಲೇಜಿನಲ್ಲಿ ನಡೆದ ಯಕ್ಷ ಸಂಭ್ರಮ ಮತ್ತು ವಿಚಾರ ಸಂಕಿರಣ ಕಾರ್ಯಕ್ರಮ.
ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ
ಹಳಿಯಾಳ:- ವಿದ್ಯಾರ್ಥಿ ನಿಲಯಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ನಿವೃತ್ತಿ ವರೆಗೆ ಸೇವೆಯಲ್ಲಿ ಮುಂದುವರೆಸಬೇಕು ಹಾಗೂ ಅವರ ಬಾಕಿ ಇರುವ ವೇತನವನ್ನು ಕೂಡಲೇ ಪಾವತಿ ಮಾಡುವ ಕುರಿತು ಚರ್ಚಿಸಲು ಜಂಟಿ ಸಭೇಯೊಂದನ್ನು ಕರೆಯಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಹಳಿಯಾಳ ಘಟಕದವರು ಆಗ್ರಹಿಸಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ, ಹಳಿಯಾಳ … [Read more...] about ಸರ್ಕಾರಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಬಾಕಿ ವೇತನ ಕೂಡಲೇ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ
ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.
ಹಳಿಯಾಳ:- ಚಿಕ್ಕಮಂಗಳೂರಿನಲ್ಲಿ ನಡೆಯುತ್ತಿರುವ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಸಹೋದರಿಯರಿಬ್ಬರು ಸಾಧನೆ ತೋರಿದ್ದು ಓರ್ವಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರೇ ಇನ್ನೋರ್ವಳು ಮೂರನೆ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದಾಳೆ. 14 ವರ್ಷದೊಳಗಿನ 42 ಕೆಜಿ ವಿಭಾಗದ ಬಾಲಕಿಯರ ಕುಸ್ತಿ ಪಂದ್ಯಾವಳಿಯಲ್ಲಿ ಶ್ವೇತಾ ಸಂಜು ಅಣ್ಣಿಕೇರಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ … [Read more...] about ಕುಸ್ತಿ ಪಂದ್ಯಾವಳಿಯಲ್ಲಿ ಸಹೋದರಿಯರಿಬ್ಬರ ಸಾಧನೆ- ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶ್ವೇತಾ ಅಣ್ಣಿಕೇರಿ.



