ಹಳಿಯಾಳ:- “ಭಾಷೆಗೆ ಭಾವನೆಗಳೆ ಆಧಾರ, ಭಾವನೆಗಳನ್ನು ವ್ಯಕ್ತ ಪಡಿಸುವ ಮಾಧ್ಯಮವೇ ಮಾತೃಭಾಷೆ. ಮಾತೃ ಭಾಷೆಗೆ ತನ್ನದೆ ಆದ ಮಹತ್ವವಿದೆ. ಮಾತೃಭಾಷೆ ಪ್ರತಿಯೊಬ್ಬರಿಗೂ ಕರುಳ ಬಳ್ಳಿಯ ಸಂಬಂಧ ವಿದ್ದಹಾಗೆ, ಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಯನ್ನು ಗೌರವಿಸಿ” ಎಂದು ಹಳಿಯಾಳದ ಹಿರಿಯ ಉಪನೋಂದಣಾಧಿಕಾರಿಗಳಾದ ನಜೀರ ನದಾಫ ಕರೆ ನೀಡಿದರು. ಪಟ್ಟಣದ ವಿಮಲ ವಿ. ದೇಶಪಾಂಡೆ ವಿದ್ಯಾಲಯದಲ್ಲಿ ನಡೆದ 64ನೇ ಕನ್ನಡ ರಾಜ್ಯೋತ್ಸವದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಧ್ವಜಾರೋಹಣ … [Read more...] about “ಕನ್ನಡ ಭಾಷೆಯನ್ನು ಪ್ರೀತಿಸಿ- ಅನ್ಯ ಭಾಷೆಯನ್ನು ಗೌರವಿಸಿ”- ಅಧಿಕಾರಿ ನಜೀರ ನದಾಫ ಕರೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ ಸ್ತಬ್ದ ಚಿತ್ರಗಳು.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ ಪ್ರದರ್ಶನ
ಹಳಿಯಾಳ:- ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿಯ ಆವಮರಿಯಾ ಶಾಲೆಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಶಾಲೆಯ ಶಿಕ್ಷಕ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯರು ಆಗಿರುವ ಸಿದ್ದಪ್ಪಾ ಬಿರಾದಾರ “ಗಾಂಧಿ ಮತ್ತು ವಿಜ್ಞಾನ” ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ ಪ್ರದರ್ಶನ
ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ
ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ
ಹಳಿಯಾಳ:- ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದರ ಇಂಜೀನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ಹಳಿಯಾಳ-ಕಲಘಟಗಿ ರಸ್ತೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಳಿಯಾಳ ಘಟಕಕ್ಕೆ ಸೇರಿದ ಬಸ್ ನಂ ಕೆಎ-25, ಎಫ್-2290 ಸೋಮವಾರ ಬೆಳಿಗ್ಗೆ ಹಳಿಯಾಳದಿಂದ ಪ್ರಯಾಣಿಕರನ್ನು ಹೊತ್ತು ಕಲಘಟಗಿ ಎಡೆಗೆ ಸಾಗುತ್ತಿದ್ದು ಮಾರ್ಗ ಮಧ್ಯೆ ಇಂಜಿನ್ನಿಂದ ಹೊಗೆ ಬರಲು ಆರಂಭಿಸಿದಾಗ ಕೆಳಗೆ … [Read more...] about ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ




