• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

“ಕನ್ನಡ ಭಾಷೆಯನ್ನು ಪ್ರೀತಿಸಿ- ಅನ್ಯ ಭಾಷೆಯನ್ನು ಗೌರವಿಸಿ”- ಅಧಿಕಾರಿ ನಜೀರ ನದಾಫ ಕರೆ.

November 2, 2019 by Yogaraj SK Leave a Comment

vvd school of excellence kanada rajyotsava

ಹಳಿಯಾಳ:- “ಭಾಷೆಗೆ ಭಾವನೆಗಳೆ ಆಧಾರ, ಭಾವನೆಗಳನ್ನು ವ್ಯಕ್ತ ಪಡಿಸುವ ಮಾಧ್ಯಮವೇ ಮಾತೃಭಾಷೆ. ಮಾತೃ ಭಾಷೆಗೆ ತನ್ನದೆ ಆದ ಮಹತ್ವವಿದೆ. ಮಾತೃಭಾಷೆ ಪ್ರತಿಯೊಬ್ಬರಿಗೂ ಕರುಳ ಬಳ್ಳಿಯ ಸಂಬಂಧ ವಿದ್ದಹಾಗೆ, ಕನ್ನಡ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಯನ್ನು ಗೌರವಿಸಿ” ಎಂದು ಹಳಿಯಾಳದ ಹಿರಿಯ ಉಪನೋಂದಣಾಧಿಕಾರಿಗಳಾದ ನಜೀರ ನದಾಫ ಕರೆ ನೀಡಿದರು. ಪಟ್ಟಣದ ವಿಮಲ ವಿ. ದೇಶಪಾಂಡೆ ವಿದ್ಯಾಲಯದಲ್ಲಿ ನಡೆದ 64ನೇ ಕನ್ನಡ ರಾಜ್ಯೋತ್ಸವದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಧ್ವಜಾರೋಹಣ … [Read more...] about “ಕನ್ನಡ ಭಾಷೆಯನ್ನು ಪ್ರೀತಿಸಿ- ಅನ್ಯ ಭಾಷೆಯನ್ನು ಗೌರವಿಸಿ”- ಅಧಿಕಾರಿ ನಜೀರ ನದಾಫ ಕರೆ.

ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

November 2, 2019 by Yogaraj SK Leave a Comment

KAnnada rajyotsava

ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 64 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ ತಾಲೂಕಾ ದಂಡಾಧಿಕಾರಿಯು ಆಗಿರುವ ತಹಶೀಲ್ದಾರ್ ವಿದ್ಯಾಧರ ಗುಳಗುಳಿಯವರು ಧ್ವಜಾರೋಹಣಗೈದು ಮಾತನಾಡಿ ನಾಡು ನುಡಿ, … [Read more...] about ಹಳಿಯಾಳದಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಣೆ – ಗಮನ ಸೆಳೆದ‌ ಸ್ತಬ್ದ ಚಿತ್ರಗಳು.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ‌ ಪ್ರದರ್ಶನ

November 2, 2019 by Yogaraj SK Leave a Comment

state level selection

ಹಳಿಯಾಳ:- ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿರಸಿಯ ಆವಮರಿಯಾ ಶಾಲೆಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಶಾಲೆಯ ಶಿಕ್ಷಕ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯರು ಆಗಿರುವ ಸಿದ್ದಪ್ಪಾ ಬಿರಾದಾರ “ಗಾಂಧಿ ಮತ್ತು ವಿಜ್ಞಾನ” ವಿಭಾಗ ಮಟ್ಟದ ನಾಟಕ ಸ್ಪರ್ದೆಯಲ್ಲಿ ಹಳಿಯಾಳ ತಾಲೂಕಿನ ಚಿಬ್ಬಲಗೇರಿಯ … [Read more...] about ರಾಜ್ಯ ಮಟ್ಟಕ್ಕೆ ಆಯ್ಕೆಯಾದ ನಾಟಕ‌ ಪ್ರದರ್ಶನ

ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ

October 31, 2019 by Yogaraj SK Leave a Comment

tergAv ,hori bedarisuva sparade

ಹಳಿಯಾಳ:- ಬುಧವಾರ ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಹೋರಿ ಬೆದರಿಸುವ ಕಾರ್ಯಕ್ರಮ ಉತ್ಸಾಹದಿಂದ ನಡೆಯಿತು. ತೇರಗಾಂವ ಗ್ರಾಮದಲ್ಲಿ ರೈತರು ತಮ್ಮ ಕೃಷಿ ಮಿತ್ರ ಎತ್ತುಗಳನ್ನು ವಿವಿಧ ಬಣ್ಣದ ಚಿತ್ತಾರಗಳಲ್ಲಿ ಅಲಂಕರಿಸಿ, ಪುಷ್ಟಗಳು ಸೇರಿದಂತೆ ವಿವಿಧ ವಸ್ತುಗಳಿಂದ ಶೃಂಗರಿಸಿ ಹೊರಿ ಬೆದರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಡುವ ದಿನಿಸುಗಳಾದ ಕಡಬು, ಕೊಡಬಳೆ, ಚಕ್ಕುಲಿ, … [Read more...] about ದೀಪಾವಳಿ ಹಬ್ಬ ಅಂಗವಾಗಿ ಯಶಸ್ವಿಯಾಗಿ ನಡೆದ ಹೋರಿ ಬೆದರಿಸುವ ಸ್ಪರ್ದೆ

ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ

October 30, 2019 by Yogaraj SK Leave a Comment

bus engine nali benki

ಹಳಿಯಾಳ:- ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್‍ವೊಂದರ ಇಂಜೀನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಸೋಮವಾರ ಹಳಿಯಾಳ-ಕಲಘಟಗಿ ರಸ್ತೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಳಿಯಾಳ ಘಟಕಕ್ಕೆ ಸೇರಿದ ಬಸ್ ನಂ ಕೆಎ-25, ಎಫ್-2290 ಸೋಮವಾರ ಬೆಳಿಗ್ಗೆ ಹಳಿಯಾಳದಿಂದ ಪ್ರಯಾಣಿಕರನ್ನು ಹೊತ್ತು ಕಲಘಟಗಿ ಎಡೆಗೆ ಸಾಗುತ್ತಿದ್ದು ಮಾರ್ಗ ಮಧ್ಯೆ ಇಂಜಿನ್‍ನಿಂದ ಹೊಗೆ ಬರಲು ಆರಂಭಿಸಿದಾಗ ಕೆಳಗೆ … [Read more...] about ಬಸ್ ಇಂಜೀನ್ ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಅನಾಹುತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar