• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.

October 30, 2019 by Yogaraj SK Leave a Comment

MLC SL ghotnekar press meet

ಹಳಿಯಾಳ:- ಇತಿಹಾಸದಲ್ಲೇ ಕಂಡು ಕೆಳರಿಯದ ಜಲಪ್ರವಾಹಕ್ಕೆ ಅರ್ಧಕ್ಕೂ ಹೆಚ್ಚು ರಾಜ್ಯ ತತ್ತರಿಸಿದೆ ಅದರಲ್ಲೂ ಉತ್ತರ ಕನ್ನಡ ಜಿಲ್ಲೆ 2 ರಿಂದ 3 ಬಾರಿ ಪ್ರವಾಹಕ್ಕೆ ತುತ್ತಾಗಿರುವ ಕಾರಣ ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ತಕ್ಷಣ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ.ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವರುಣ ದೇವನ ಅವಕೃಪೆಯಿಂದ … [Read more...] about ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.

ಜನರ‌ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.

October 26, 2019 by Yogaraj SK Leave a Comment

ಹಳಿಯಾಳ:- ಹಳಿಯಾಳದಲ್ಲಿ ಬಹುಕೋಟಿ ಮೊತ್ತದ ಒಳ ಚರಂಡಿ ಕಾಮಗಾರಿ ಪ್ರಾರಂಭಿಸುವ ಮೊದಲು ಸಾರ್ವಜನೀಕರಿಂದ ಆಕ್ಷೇಪಣೆ, ಅಭಿಪ್ರಾಯ, ಅಹವಾಲುಗಳನ್ನು ಆಲಿಸದೆ ಸಾರ್ವಜನೀಕರಿಗೆ ವಿರುದ್ದವಾಗಿ ಕಾಮಗಾರಿ ಪ್ರಾರಂಭಿಸಿದಲ್ಲಿ ಸಾರ್ವಜನೀಕರೊಂದಿಗೆ ಸೇರಿ ಹಳಿಯಾಳ ಬಂದ್ ಮಾಡುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹಳಿಯಾಳ ಬಿಜೆಪಿ ಘಟಕವು ಖಡಕ್ ಎಚ್ಚರಿಕೆಯನ್ನು ನೀಡಿದೆ. ಹಳಿಯಾಳ ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಾಜಿ ನರಸಾನಿ ನೇತೃತ್ವದಲ್ಲಿ ಪದಾಧಿಕಾರಿಗಳು, … [Read more...] about ಜನರ‌ ಆಕ್ಷೇಪಣೆ, ಅಭಿಪ್ರಾಯ ಸಂಗ್ರಹಿಸಿದ ಹಳಿಯಾಳದಲ್ಲಿ ಒಳಚರಂಡಿ ಕಾಮಗಾರಿ ಆರಂಭಿಸಿದರೇ ಊಗ್ರ ಪ್ರತಿಭಟನೆ.

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.

October 26, 2019 by Yogaraj SK Leave a Comment

special story on haliyal PSI ANANDMURTHY,psi anand murthy

ಹಳಿಯಾಳ :- ಕಾರವಾರ, ಗೋಕರ್ಣ, ಹೊನ್ನಾವರ ಠಾಣೆಗಳಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಹಳಿಯಾಳ ಠಾಣೆಯಲ್ಲಿ ಕೂಡ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಕುಮಟಾ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಆನಂದಮೂರ್ತಿ .ಸಿ ಯವರ ಕುರಿತು ಕಿರು ಲೇಖನ. ಮೂಲತಃ ಚಾಮರಾಜನಗರ ಗುಂಡ್ಲುಪೇಟೆಯವರಾದ ಆನಂದಮೂರ್ತಿಯವರು 2007ರಲ್ಲಿ ಪೋಲಿಸ್ ಇಲಾಖೆಗೆ ಸೇರ್ಪಡೆಯಾಗಿದ್ದು ಮೊದಲು ಕಾಯ್ದಿಟ್ಟ ಪೋಲಿಸ್ ಪಡೆ(ರಿಸರ್ವ … [Read more...] about ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಆನಂದಮೂರ್ತಿ.

ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ‌ ಶಾಲೆಯ ಮಕ್ಕಳ ಸಾಧನೆ

October 26, 2019 by Yogaraj SK Leave a Comment

sl ghotnekar - shivaji school news

ಹಳಿಯಾಳ:- ಆಲ್ ಇಂಡಿಯಾ ಡ್ರ್ಯಾಗನ್ ಕರಾಟೆ ಅಸೋಶಿಯನ್ ರವರು ನಡೆಸಿದ “ಬೆಲ್ಟಾ” ಪರೀಕ್ಷೆಯಲ್ಲಿ ಹಳಿಯಾಳದ ಛತ್ರಪತಿ ಶಿವಾಜಿ ಶಿಕ್ಷಣ ಸಂಸ್ಥೆಯ ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ ಶಾಲೆಯ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದ್ದು, ನವೆಂಬರ್ ತಿಂಗಳ ದಿ.24 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಸಂಸ್ಥಾಪಕರಾಗಿರುವ ವಿಧಾನ ಪರಿಷತ್ … [Read more...] about ಎಸ್.ಎಲ್.ಘೋಟ್ನೇಕರ ಆಂಗ್ಲ ಮಾಧ್ಯಮ‌ ಶಾಲೆಯ ಮಕ್ಕಳ ಸಾಧನೆ

ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.

October 24, 2019 by Yogaraj SK Leave a Comment

HINDU samiti manavi about GO hatye nishedha kanunu

ಹಳಿಯಾಳ:- 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ (ಕರ್ನಾಟಕ ಪ್ರಿವೆನಷನ್ ಆಫ್ ಕವ್ ಸ್ಲಾಟರ್ ಮತ್ತು ಪ್ರಿವೆನಷನ್(ಅಮೆಂಡಮೆಂಟ್) ಬಿಲ್ 2010 ಕಾನೂನು ಜಾರಿಗೊಳಿಸಿತ್ತು ಬಳಿಕ ಇದನ್ನು ಕಾಂಗ್ರೇಸ್ ಸರ್ಕಾರ ರದ್ದುಗೊಳಿಸಿತ್ತು ಆದರೇ ಪುನಃ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಮಂಗಳವಾರ … [Read more...] about ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar