ಹಳಿಯಾಳ:- ಸಾಗುವಳಿ ಮಾಡಿದ ಜಮೀನನ್ನು ಬಿಟ್ಟು ಬೇರೆಕಡೆ ಸಿಪಿಟಿ(ಟ್ರಂಚ್) ಹೊಡಿಸಬೇಕು ಮತ್ತು ಫಲಾನುಭವಿಗಳ ಸಾಗುವಳಿ ಮಾಡಿದ ಜಮೀನನ್ನು ಶೀಘ್ರವೇ ಜಿಪಿಎಸ್ ಮಾಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ(ಕೆಂಪು ಸೇನೆ) ಸಂಘಟನೆಯಿಂದ ಬುಧವಾರ ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೆಂಪು ಸೇನೆಯ ಜಿಲ್ಲಾಧ್ಯಕ್ಷ ವ್ಹಿ ಬಿ ರಾಮಚಂದ್ರ ಅವರ ನೇತೃತ್ವದಲ್ಲಿ ಅತಿಕ್ರಮಣದಾರ ರೈತರು, ಫಲಾನುಭವಿಗಳು ಪಟ್ಟಣದ ಅರಣ್ಯ ಇಲಾಖೆಗೆ … [Read more...] about ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ
ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ
ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು
ಹಳಿಯಾಳ:- ಕಳೆದ 2 ದಿನಗಳಿಂದ ಹಳಿಯಾಳ, ಧಾರವಾಡ, ಖಾನಾಪುರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಅಲ್ಲದೇ ಶನಿವಾರ ಸಾಯಂಕಾಲದಿಂದ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಳಿಯಾಳದ ಹಳ್ಳಗಳು ಮತ್ತೇ ಮೈದುಂಬಿಕೊಂಡು ಹರಿಯುತ್ತಿದ್ದು ಮಳೆ ಹೀಗೆ ಮುಂದುವರೆದರೇ ಮತ್ತೊಮ್ಮೆ ಸೇತುವೆಗಳು ಜಲಾವೃತವಾಗುವ ಲಕ್ಷಣಗಳು ಗೊಚರಿಸುತ್ತಿವೆ. ಕಳೆದ ಅಗಸ್ಟ್ ತಿಂಗಳಿನಲ್ಲಿ ದಿ.6ರಿಂದ 10 ವರೆಗೆ ಮೇಘಸ್ಪೊಟದಿಂದಾಗಿ ಹಳಿಯಾಳದ ಹಳ್ಳಗಳಲ್ಲಿ ಪ್ರವಾಹ ಉಂಟಾಗಿತ್ತು ಇದರಿಂದ ಕೊಟ್ಯಂತರ ರೂ. … [Read more...] about ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು
ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ
ಹಳಿಯಾಳ :- ಸಭೆಗಳಲ್ಲಿ ಚರ್ಚಿಸಿ ಠರಾವು ಮಾಡಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಆಸಕ್ತಿ ತೊರದಿದ್ದರೇ ಹಾಗೂ ಶ್ರಮಿಸದಿದ್ದರೇ ಅವರ ವಿರುದ್ದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಳಿಯಾಳ ಪುರಸಭೆಯವರು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕರೆದ ವಿಶೇಷ ಸಭೆಯಲ್ಲಿ … [Read more...] about ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ
ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ
ಹಳಿಯಾಳ:- ಪಟ್ಟಣದ ರೈತರ ಸೇವಾ ಸಹಕಾರಿ (ಆರ್ಎಸ್ಎಸ್) ಸಂಘದÀಲ್ಲಿ ಅವ್ಯವಹಾರ ನಡೆದಿದ್ದು ಕಲಂ 64ರ ಅಡಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ತಾವು ಹಾಗೂ ಉಳಿದ ಸದಸ್ಯರು ಯಾವುದೇ ತನಿಖೆಗೂ ಹೆದರುವುದಿಲ್ಲ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಹಳಿಯಾಳದ ಆರ್.ಎಸ್.ಎಸ್.ಸಂಘದ ಸದಸ್ಯರು ಆಗಿರುವ ಎಸ್.ಎಲ್.ಘೊಟ್ನೇಕರ ಸ್ಪಷ್ಟಪಡಿಸಿದರು. ಪಟ್ಟಣದ ರೈತರ ಸೇವಾ ಸಹಕಾರಿ … [Read more...] about ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ




