• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.

October 24, 2019 by Yogaraj SK Leave a Comment

kempu sene submitted memorandum to DFO haliyal

ಹಳಿಯಾಳ:- ಸಾಗುವಳಿ ಮಾಡಿದ ಜಮೀನನ್ನು ಬಿಟ್ಟು ಬೇರೆಕಡೆ ಸಿಪಿಟಿ(ಟ್ರಂಚ್) ಹೊಡಿಸಬೇಕು ಮತ್ತು ಫಲಾನುಭವಿಗಳ ಸಾಗುವಳಿ ಮಾಡಿದ ಜಮೀನನ್ನು ಶೀಘ್ರವೇ ಜಿಪಿಎಸ್ ಮಾಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ(ಕೆಂಪು ಸೇನೆ) ಸಂಘಟನೆಯಿಂದ ಬುಧವಾರ ಹಳಿಯಾಳ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೆಂಪು ಸೇನೆಯ ಜಿಲ್ಲಾಧ್ಯಕ್ಷ ವ್ಹಿ ಬಿ ರಾಮಚಂದ್ರ ಅವರ ನೇತೃತ್ವದಲ್ಲಿ ಅತಿಕ್ರಮಣದಾರ ರೈತರು, ಫಲಾನುಭವಿಗಳು ಪಟ್ಟಣದ ಅರಣ್ಯ ಇಲಾಖೆಗೆ … [Read more...] about ಜಿಪಿಎಸ್ ಮಾಡಿಸುಂತೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ಸಂಘಟನೆಯಿಂದ ಅರಣ್ಯ ಇಲಾಖೆಗೆ ಮನವಿ ಸಲ್ಲಿಕೆ.

ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

October 24, 2019 by Yogaraj SK Leave a Comment

Deepavali gambling shanti palana sabhe

ಹಳಿಯಾಳ :- ಈಗಾಗಲೇ ಅಕ್ರಮ ಚಟುವಟಿಕೆ ನಡೆಸುವವರನ್ನು ಗುರುತಿಸಿ ಗಡಿಪಾರಿಗೆ ಶಿಫಾರಸು ಮಾಡಲಾಗಿದ್ದು ಇನ್ನು ಮುಂದೆ ಮತ್ತೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಕೊಂಡವರ ವಿರುದ್ದ ಗುಂಡಾ ಕಾಯ್ದೆ ಅಸ್ತ್ರ ಬಳಸಲಾಗುತ್ತಿದ್ದು ಅಕ್ರಮ ಚಟುವಟಿಕೆ ನಡೆಸುವವರನ್ನು ಸುಮ್ಮನೆ ಬಿಡುವ ಪ್ರಶ್ನೇಯೇ ಇಲ್ಲವೆಂದು ಹಳಿಯಾಳ ಪೋಲಿಸ್ ವೃತ್ತ ನೀರಿಕ್ಷಕ(ಸಿಪಿಐ) ಬಿಎಸ್ ಲೋಕಾಪುರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕಾಡಳಿತ ಹಾಗೂ … [Read more...] about ಅಕ್ರಮ-ಕಾನೂನು ಬಾಹಿರ ಚಟುವಟಿಕೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ಅಸ್ತ್ರ ಬಳಕೆ ಸಿಪಿಐ ಲೋಕಾಪುರ ಖಡಕ್ ಎಚ್ಚರಿಕೆ

ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು

October 22, 2019 by Yogaraj SK Leave a Comment

Haliyal bhari male - tumbi hariyuttive hallagalu

ಹಳಿಯಾಳ:- ಕಳೆದ 2 ದಿನಗಳಿಂದ ಹಳಿಯಾಳ, ಧಾರವಾಡ, ಖಾನಾಪುರ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಅಲ್ಲದೇ ಶನಿವಾರ ಸಾಯಂಕಾಲದಿಂದ ನಿರಂತರವಾಗಿ ಸುರಿದ ಭಾರಿ ಮಳೆಗೆ ಹಳಿಯಾಳದ ಹಳ್ಳಗಳು ಮತ್ತೇ ಮೈದುಂಬಿಕೊಂಡು ಹರಿಯುತ್ತಿದ್ದು ಮಳೆ ಹೀಗೆ ಮುಂದುವರೆದರೇ ಮತ್ತೊಮ್ಮೆ ಸೇತುವೆಗಳು ಜಲಾವೃತವಾಗುವ ಲಕ್ಷಣಗಳು ಗೊಚರಿಸುತ್ತಿವೆ. ಕಳೆದ ಅಗಸ್ಟ್ ತಿಂಗಳಿನಲ್ಲಿ ದಿ.6ರಿಂದ 10 ವರೆಗೆ ಮೇಘಸ್ಪೊಟದಿಂದಾಗಿ ಹಳಿಯಾಳದ ಹಳ್ಳಗಳಲ್ಲಿ ಪ್ರವಾಹ ಉಂಟಾಗಿತ್ತು ಇದರಿಂದ ಕೊಟ್ಯಂತರ ರೂ. … [Read more...] about ತುಂಬಿ ಹರಿಯುತ್ತಿವೆ ಹಳಿಯಾಳದ ಹಳ್ಳಗಳು

ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ

October 20, 2019 by Yogaraj SK Leave a Comment

ಹಳಿಯಾಳ :- ಸಭೆಗಳಲ್ಲಿ ಚರ್ಚಿಸಿ ಠರಾವು ಮಾಡಿರುವ ಅಂಶಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಇಲಾಖೆಯವರು ಆಸಕ್ತಿ ತೊರದಿದ್ದರೇ ಹಾಗೂ ಶ್ರಮಿಸದಿದ್ದರೇ ಅವರ ವಿರುದ್ದ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಳಿಯಾಳ ಪುರಸಭೆಯವರು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಮಿನಿ ವಿಧಾನಸೌಧದ ಸಭಾಭವನದಲ್ಲಿ ಕರೆದ ವಿಶೇಷ ಸಭೆಯಲ್ಲಿ … [Read more...] about ಸಭೆಗಳಲ್ಲಿನ ನಿರ್ಣಯಗಳನ್ನು ಅನುಷ್ಠಾನಗೊಳಿಸದಿದ್ದರೇ ಜಿಲ್ಲಾಧಿಕಾರಿಗಳಿಗೆ ದೂರು- ತಹಶಿಲ್ದಾರ ವಿದ್ಯಾಧರ ಗುಳಗುಳಿ

ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ

October 20, 2019 by Yogaraj SK Leave a Comment

ಹಳಿಯಾಳ:- ಪಟ್ಟಣದ ರೈತರ ಸೇವಾ ಸಹಕಾರಿ (ಆರ್‍ಎಸ್‍ಎಸ್) ಸಂಘದÀಲ್ಲಿ ಅವ್ಯವಹಾರ ನಡೆದಿದ್ದು ಕಲಂ 64ರ ಅಡಿ ತನಿಖೆ ನಡೆಸಲಾಗುವುದು ಎಂದು ಹೇಳಲಾಗುತ್ತಿದೆ. ತಾವು ಹಾಗೂ ಉಳಿದ ಸದಸ್ಯರು ಯಾವುದೇ ತನಿಖೆಗೂ ಹೆದರುವುದಿಲ್ಲ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಹಳಿಯಾಳದ ಆರ್.ಎಸ್.ಎಸ್.ಸಂಘದ ಸದಸ್ಯರು ಆಗಿರುವ ಎಸ್.ಎಲ್.ಘೊಟ್ನೇಕರ ಸ್ಪಷ್ಟಪಡಿಸಿದರು. ಪಟ್ಟಣದ ರೈತರ ಸೇವಾ ಸಹಕಾರಿ … [Read more...] about ಸಂಘದಿಂದ ಪಾರದರ್ಶಕ ಆಡಳಿತ ಕಾರಣ ತನಿಖೆಗೆ ಸಂಪೂರ್ಣ ಸಹಕಾರ – ಎಸ್.ಎಲ್.ಘೋಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,514 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar