• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕೆಕೆಎಂಪಿ ರಾಜ್ಯ ಉಪಾಧ್ಯಕ್ಷ ನಾಗೇಂದ್ರ ಜೀವೋಜಿ ಅವರಿಂದ ಎಮ್. ಎಲ್. ಸಿ. ಎಸ್. ಎಲ್. ಘೋಟ್ನೆಕರ್ ರವರಿಗೆ ಸವಾಲ್.

September 19, 2021 by manjunath maadaar Leave a Comment

ಉತ್ತರ ಕನ್ನಡ ಜಿಲ್ಲೆ ಹಳಿಯಾಳ : ನಾನು ಮತ್ತು ನನ್ನ ಸ್ನೇಹಿತರು ಮಾರಾಠಾ ಸಮಾಜಕ್ಕಾಗಿ ನಡೆಸಿದ ಹೋರಾಟ ಯಶಸ್ವಿಯಾಗಿ ಒಂದು ಹಂತಕ್ಕೆ ಬಂದು ಮುಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಳಿಯಾಳ ತಾಲೂಕಿನಲ್ಲಿ ಮರಾಠಾ ಸಮಾಜದ ಶಿವಾಜಿ ಮಹಾರಾಜರ ಹೆಸರಿನಲ್ಲಿ ವಿವಿಧ ಬೋಗಸ್ ಸಂಘಟನೆಗಳ ಹುಟ್ಟುಹಾಕಿ ಅನುದಾನ ಮಂಜೂರು ಮಾಡಿಕೊಂಡು ದುರ್ಬಳಕೆ ಮಾಡಿಕೊಂಡ ಪ್ರಕರಣ ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ಬಂದಿದೆ.ತಾಲೂಕಿನ ಎಲ್ಲ ಮರಾಠರು ಪಕ್ಷಭೇದ ಮರೆತು ಈ … [Read more...] about ಕೆಕೆಎಂಪಿ ರಾಜ್ಯ ಉಪಾಧ್ಯಕ್ಷ ನಾಗೇಂದ್ರ ಜೀವೋಜಿ ಅವರಿಂದ ಎಮ್. ಎಲ್. ಸಿ. ಎಸ್. ಎಲ್. ಘೋಟ್ನೆಕರ್ ರವರಿಗೆ ಸವಾಲ್.

ಹಿಂದಿ ದಿವಸ ವಿರೋಧಿಸಿ ಜಯ ಕರ್ನಾಟಕ ಸಂಘದಿಂದ ಮನವಿ

September 14, 2021 by manjunath maadaar Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 14-09-2021 ರಂದು ಹಿಂದಿ ದಿವಸನ್ನು ವಿರೋಧಿಸಿ ಜಯಕರ್ನಾಟಕ ಸಂಘದ ಹಳಿಯಾಳ ತಾಲೂಕ ಘಟಕ, ತಹಸೀಲ್ದಾರ ಕಚೇರಿಯಲ್ಲಿ ಗ್ರೇಡ್ 2 ತಹಸೀಲ್ದಾರರಾದ ಬಿ. ವಿ. ರತ್ನಾಕರ ರವರ ಮೂಲಕ ತಮ್ಮ ಮನವಿ ಪತ್ರವನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯ ಮಂತ್ರಿಯವರಿಗೆ ರವಾನಿಸಿದರು.ಈ ಸಂದರ್ಬದಲ್ಲಿ ತಾ ಅದ್ಯಕ್ಷರಾದ ಅಮರನಾಥ ಪಳನೀಸ್ವಾಮಿ ತಾ ಪ್ರ ಕಾರ್ಯದರ್ಶಿ ಮಹೇಶ ಹುಲಕೋಪ್ಪ, ಪರಶುರಾಮ ಶಾಹಪೂರಕರ, ಖಜಾಂಚಿ ದಯಾನಂದ … [Read more...] about ಹಿಂದಿ ದಿವಸ ವಿರೋಧಿಸಿ ಜಯ ಕರ್ನಾಟಕ ಸಂಘದಿಂದ ಮನವಿ

ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕ. ರ. ವೇ ಪ್ರತಿಭಟನೆ

September 14, 2021 by manjunath maadaar Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 14-09-2021 ರಂದು ಎಲ್ಲ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗ್ರಾಹಕರ ಮೇಲಾಗುತ್ತಿರುವ ಹಿಂದಿ ಹೇರಿಕೆ ಮತ್ತು ದೌರ್ಜನ್ಯವನ್ನು ನಿಲ್ಲಿಸಿ ಕನ್ನಡದಲ್ಲಿ ಎಲ್ಲಾ ರೀತಿಯ ಸೇವೆಯನ್ನು ಕೊಡುವಂತೆ ಒತ್ತಾಯಿಸಿ ಸ್ಟೇಟ್ ಬ್ಯಾಂಕ್, ಕೆನರಾ ಬ್ಯಾಂಕ್, ಕಾರ್ಪೋರೇಶನ್ ಬ್ಯಾಂಕ್, ಅಂಚೆ ಕಛೇರಿ ಗೆ ತೆರಳಿ ಪ್ರತಿಭಟಿಸಿ ಆಗ್ರಹಪತ್ರ ನೀಡಲಾಯಿತು.ಬ್ಯಾಂಕುಗಳಲ್ಲಿ ಕನ್ನಡದಲ್ಲಿ ಸೇವೆ ನೀಡದಿರುವುದು, ಹಿಂದಿ ಭಾಷೆಯಲ್ಲಿ ಮಾತನಾಡುವಂತೆ … [Read more...] about ಹಿಂದಿ ಭಾಷೆ ಹೇರಿಕೆಯ ವಿರುದ್ಧ ಕ. ರ. ವೇ ಪ್ರತಿಭಟನೆ

ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರಿಗೇ ನೀಡುವಂತೆ ಮನವಿ

September 8, 2021 by Sachin Hegde Leave a Comment

ಹಳಿಯಾಳ :ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ,  ಪುರಸಭೆಯ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೇ ನೀಡಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಬಾರಿ ಲಿಖಿತ ಮೌಖಿಕವಾಗಿ ಕೇಳಿಕೊಂಡರೂ ಯಾವುದೇ ಕ್ರಮ ಕೈಗೊಳ್ಳದೆ ಹೊರಗಿನವರಿಗೇ ಕಾಮಗಾರಿ ಟೆಂಡರ ನೀಡುವುದು ಮುಂದುವರೆದಿದೆ.ಹೀಗೇ ಮುಂದುವರಿದರೆ ಸಂಘದ ಸದಸ್ಯರೆಲ್ಲರೂ ಸೇರಿ ಪುರಸಭೆಯ ಮುಂದೆ ಧರಣಿ ಮಾಡಬೇಕಾಗುತ್ತದೆ. ಏಕೆಂದರೆ ನಮಗೆ ಬೇರೇ ಊರು, ಹೊರ ರಾಜ್ಯಗಳಲ್ಲಿ ಟೆಂಡರ ಹಾಕಲು … [Read more...] about ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರಿಗೇ ನೀಡುವಂತೆ ಮನವಿ

ಕರ್ನಾಟಕ ಹೋರಾಟ ಸಮಿತಿಯಿಂದ ಹಳಿಯಾಳ ತಹಶೀಲ್ದಾರಗೆ ಮನವಿ

September 7, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ  ಹಾಗೂ ತಾಲೂಕಿನ ಹಲವು ಕಡೆ  ಮಟ್ಕಾ ಓಸಿ, ಹಾಗೂ ಅಕ್ರಮ ಮದ್ಯ ಮಾರಾಟ ಮಾಡುವುದು ಕಂಡು ಬಂದಿರುತ್ತದೆ. ಇಸ್ಪೀಟ್ ಜೂಜಾಟದಿಂದ ಸ್ಥಳೀಯರು ನೆಮ್ಮದಿ ಕಳೆದುಕೊಳ್ಳುವಂತಾಗಿದೆ. ಓಪನ್ ಮತ್ತು ಕ್ಲೋಸ್‍ನ ನಂಬರ್‌ ಮೂಲಕ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುವ ಮಟ್ಕಾ ದಂಧೆಯ ಹೆಟೈಕ್ ಬುಕ್ಕಿಗಳು ಬೇರೂರಿದ್ದಾರೆ ಜನರು ದುಡಿದ ಹಣವನ್ನೆಲ್ಲ ಇದಕ್ಕೆ ಸುರಿದು ಈ ಚಟದಿಂದ ಹೊರಬರಲಾಗದೆ ಸಾಲ ಮಾಡಿಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. … [Read more...] about ಕರ್ನಾಟಕ ಹೋರಾಟ ಸಮಿತಿಯಿಂದ ಹಳಿಯಾಳ ತಹಶೀಲ್ದಾರಗೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,349 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar