• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ದುರ್ಗಾದೌಡ

October 2, 2019 by Yogaraj SK Leave a Comment

ಹಳಿಯಾಳ:- ಪಟ್ಟಣದ ಸಿದ್ದರಾಮೇಶ್ವರ ದೇವಸ್ಥಾನದಿಂದ ಗಾಂಧಿಕೇರಿಯ ಚವಾಟೆಪ್ಪ ದೇವಸ್ಥಾನಕ್ಕೆ ತಲುಪುವ ಮೂಲಕ ಹಳಿಯಾಳದಲ್ಲಿ ದುರ್ಗಾದೌಡ ಮೂರನೇ ದಿನ ಯಶಸ್ವಿಯಾಗಿ ಪೂರೈಸಿದೆ. ಸಿದ್ದಾರಾಮೇಶ್ವರಗಲ್ಲಿ, ಕೈಲಾಸ ಆಶ್ರಯ ನಗರ, ಕಾರ್ಮೆಲ್ ಸ್ಕೂಲ್ ಪ್ರದೇಶ, ಕಾಕರ ಗಲ್ಲಿ, ರಾಮದೇವ ಗಲ್ಲಿ, ಸೆಂಟ್‍ಝೇವಿಯರ್ ರಸ್ತೆ, ಗೌರಿ ಗುಡಿ ರಸ್ತೆ, ಯಲ್ಲಾಪುರ ನಾಕಾ, ಲಕ್ಷ್ಮೀ ಕೇರಿಯ ಮೂಲಕ ಗಾಂಧಿಕೇರಿಯನ್ನು ಪ್ರವೇಶಿಸಿ ಚವಾಟೆಪ್ಪ ದೇವಸ್ಥಾನದಲ್ಲಿ 3 ನೇ ದಿನದ ದುರ್ಗಾದೌಡ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ದುರ್ಗಾದೌಡ

ನಾವು ಜನರ ಪರವಾಗಿದ್ದೇವೆ – ಅರವಿಂದ ಕೆ,

October 2, 2019 by Sandesh Desai Leave a Comment

ಜೋಯಿಡಾ - ದೈನಂದಿನ ವ್ಯವಹಾರಕ್ಕೆ ಕಚೇರಿಗೆ ಬರುವ ಜನರಿಗೆ , ಸಾರ್ವಜನಿಕರಿಗೆ ತೊಂದರೆಯಾದರೆ ನಾವು ಜನರ ಪರವಾಗಿದ್ದೇವೆ, ವಿನಾ ಕಾರಣ ಜನರಿಗೆ ನೀವು ತೊಂದರೆ ಕೊಟ್ಟರೆ ನೀವೆ ಜವಾಬ್ದಾರರಾಗುತ್ತಿರಿ ಎಂದು ಜಿಲ್ಲಾ ಲೋಕಾಯುಕ್ತ ಅಧಿಕಾರಿ ಅರವಿಂದ ಕಲಗುಜ್ಜಿ ಹೇಳಿದರು. ಅವರು ಸೋಮವಾರ ಜೋಯಿಡಾ ತಾ.ಪಂ,ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ನಿಗದಿತ ವೇಳೆಗೆ ಅಧಿಕಾರಿಗಳು ನೀಡದೇ ವಿಳಂಬ … [Read more...] about ನಾವು ಜನರ ಪರವಾಗಿದ್ದೇವೆ – ಅರವಿಂದ ಕೆ,

ವಿಜ್ಞಾನ ವಸ್ತು ಪ್ರದರ್ಶನ ರಾಜ್ಯ ಮಟ್ಟಕ್ಕೆ ಆಯ್ಕೆಯಾದ- ಹಳಿಯಾಳದ ಪ್ರಥ್ವಿ ಸಂಜಯ ಪಾಟೀಲ್

October 1, 2019 by Yogaraj SK Leave a Comment

dist level first prize to Pratvi patil - science exhibition

ಹಳಿಯಾಳ:- ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ 2019-20ರಲ್ಲಿ ಹಳಿಯಾಳದ ಸೈಂಟ್ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಪ್ರಥ್ವಿ ಸಂಜಯ ಪಾಟೀಲ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಾರ್ವಜನೀಕ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ, ಪ್ರೌಢಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಎನ್.ಸಿ.ಇ.ಆರ್.ಟಿ, ವಿಐಟಿಎಂ ಮತ್ತು ಡಿಎಸ್‍ಇಆರ್‍ಟಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ … [Read more...] about ವಿಜ್ಞಾನ ವಸ್ತು ಪ್ರದರ್ಶನ ರಾಜ್ಯ ಮಟ್ಟಕ್ಕೆ ಆಯ್ಕೆಯಾದ- ಹಳಿಯಾಳದ ಪ್ರಥ್ವಿ ಸಂಜಯ ಪಾಟೀಲ್

ಹಳಿಯಾಳದಲ್ಲಿ ದುರ್ಗಾದೌಡಗೆ ವಿಜೃಂಭಣೆಯ ಚಾಲನೆ-9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಉತ್ಸವ.

September 30, 2019 by Yogaraj SK Leave a Comment

ಹಳಿಯಾಳ:- ಶ್ರೀ ಶಿವ ಪ್ರತಿಷ್ಠಾನ, ದುರ್ಗಾದೌಡ ಸಮೀತಿ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಹಳಿಯಾಳದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ 9 ದಿನಗಳ ಕಾಲ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮಕ್ಕೆ ಭಾನುವಾರ ಬೆಳಿಗಿನ ಜಾವ ಹಳಿಯಾಳದ ಶ್ರೀ ಮಹಾಗಣಪತಿ ದೇವಸ್ಥಾನದಿಂದ ಚಾಲನೆ ನೀಡಲಾಗಿದೆ. ಪಟ್ಟಣದ ಮಹಾಗಣಪತಿ ದೇವಸ್ಥಾನದಲ್ಲಿ ಶಿವಪ್ರತಿಷ್ಠಾನ, ದುರ್ಗಾದೌಡ ಸಮೀತಿಯವರು ಹಾಗೂ ಮಹಿಳಾ ಸಂಘಟನೆಯವರು ಗಣಪತಿಗೆ ಹಾಗೂ ಭಗವಾಧ್ವಜಕ್ಕೆ ವಿಶೇಷ ಪೂಜೆ … [Read more...] about ಹಳಿಯಾಳದಲ್ಲಿ ದುರ್ಗಾದೌಡಗೆ ವಿಜೃಂಭಣೆಯ ಚಾಲನೆ-9 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಉತ್ಸವ.

ದಾಂಡೇಲಿಯ ಮೌಳಂಗಿ ಇಕೋ ಪಾರ್ಕಿಗೆ – “ಛತ್ರಪತಿ ಶಿವಾಜಿ ಮಹಾರಾಜ” ಹೆಸರಿಡಲು ಯುವಕ ಮಂಡಳ ಆಗ್ರಹ

September 30, 2019 by Yogaraj SK Leave a Comment

ಹಳಿಯಾಳ:- ದಾಂಡೇಲಿ ನಗರದಿಂದ 5 ಕೀಮಿ ಅಂತರದಲ್ಲಿರುವ ಜೋಯಿಡಾ ತಾಲೂಕಿನ ವ್ಯಾಪ್ತಿಗೆ ಬರುವ ಮೌಳಂಗಿಯಲ್ಲಿರುವ “ಇಕೋ ಪಾರ್ಕ” ಹೆಸರು ಬದಲಾಯಿಸಿ ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರ ಪಾರ್ಕ ಎಂದು ಹೆಸರು ಇಡುವಂತೆ ಡಾ.ಬಿ.ಆರ್.ಅಂಬೇಡ್ಕರ್ ನವ ಯುವಕ ಮಂಡಳದವರು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ ಸಲ್ಲಿಸುವುದರ ಮೂಲಕ ಆಗ್ರಹಿಸಿದ್ದಾರೆ. ಮನವಿಯಲ್ಲಿ ಅರಣ್ಯ ಇಲಾಖೆಯಿಂದ ನಿರ್ವಹಿಸಲ್ಪಡುತ್ತಿರುವ ಈ ಪಾರ್ಕಿಗೆ ಯಾವುದೋ ಒಂದು ಇಕೋ … [Read more...] about ದಾಂಡೇಲಿಯ ಮೌಳಂಗಿ ಇಕೋ ಪಾರ್ಕಿಗೆ – “ಛತ್ರಪತಿ ಶಿವಾಜಿ ಮಹಾರಾಜ” ಹೆಸರಿಡಲು ಯುವಕ ಮಂಡಳ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,518 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar