ಹಳಿಯಾಳ:- ಧರ್ಮ ರಕ್ಷಣೆ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ(ದಸರಾ) ಹಬ್ಬದ ಪ್ರಯುಕ್ತ 9 ದಿನಗಳ ಕಾಲ ಹಳಿಯಾಳ ಪಟ್ಟಣ ಮತ್ತು ಗ್ರಾಮಾಂತರ ಭಾಗದಲ್ಲಿ ನಡೆಯುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಶನಿವಾರ ಬೃಹತ್ ಬೈಕ್ ಜಾಥಾ ಯಶಸ್ವಿಯಾಗಿ ನಡೆಯಿತು. ಶ್ರೀ ಶಿವ ಪ್ರತಿಷ್ಠಾನ, ದುರ್ಗಾದೌಡ ಸಮೀತಿ ಹಾಗೂ ವಿವಿಧ ಹಿಂದೂ ಸಂಘಟನೆಯವರ ಸಂಯುಕ್ತಾಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ … [Read more...] about ದುರ್ಗಾದೌಡ ಹಿನ್ನೆಲೆ ಹಳಿಯಾಳದಲ್ಲಿ ಬೈಕ್ ಜಾಥಾ ಯಶಸ್ವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕರ್ನಾಟಕದಲ್ಲಿ ಅತಿ ಹೆಚ್ಚು ಕಾಡು ಹೊಂದಿರುವ ತಾಲೂಕು ಜೋಯಿಡಾ, ಮುಂದಿನ ದಿನಗಳಲ್ಲಿ ಶ್ರೀಮಂತವಾಗಲಿದೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ಜೋಯಿಡಾ ತಾಲೂಕು ಮುಂದಿನ ದಿನಗಳಲ್ಲಿ ಶ್ರೀಮಂತ ತಾಲೂಕಾಗಲಿದೆ,ಅದಕ್ಕೆ ಕಾರಣ ಇಲ್ಲಿರುವ ಕಾಡು, ಕರ್ನಾಟಕದಲ್ಲಿ ಅತೀ ಹೆಚ್ಚು ಕಾಡನ್ನು ಹೊಂದಿದ ತಾಲೂಕು ಇದಾಗಿದ್ದು, ಇಂತಹ ಸ್ಥಳದಲ್ಲಿ ಹೆಣ್ಣು ಮಕ್ಕಳೇ ಸೇರಿ ಕಾರ್ಯಕ್ರಮ ಮಾಡುತ್ತಿರುವುದು ಹೆಮ್ಮೆಯ ಸಂಘತಿ ಎಂದರು. ಅವರು ಕನ್ನಡ ಸಂಸ್ಕ್ರತಿ ಇಲಾಕೆ ಮತ್ತು ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಟ್ರಸ್ಟ ದಾಂಡೇಲಿ ಇವರ ಸಹಯೋಗದಲ್ಲಿ ನಡೆದ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕರ್ನಾಟಕದಲ್ಲಿ ಅತಿ ಹೆಚ್ಚು ಕಾಡು ಹೊಂದಿರುವ ತಾಲೂಕು ಜೋಯಿಡಾ, ಮುಂದಿನ ದಿನಗಳಲ್ಲಿ ಶ್ರೀಮಂತವಾಗಲಿದೆ- ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ
ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್
ಹೊನ್ನಾವರ: `ಸಹಕಾರಿ ಬ್ಯಾಂಕುಗಳು ಯಾವುದೇ ಒತ್ತಡವಿಲ್ಲದೇ ಶಿಸ್ತು, ಬದ್ದತೆ ಮತ್ತು ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು' ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ ಹೊನ್ನಾವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು ಹೊಸ ಉದ್ದಿಮೆದಾರರಿಗೆ, ಸಣ್ಣ ಕೈಕಾರಿಕೆ ಸ್ಥಾಪಿಸುವವರಿಗೆ ಬೆಂಬಲಿಸಿ ಸಾಲ … [Read more...] about ಪ್ರಾಮಾಣಿಕತೆಯಿಂದ ಜನರಿಗೆ ಸ್ಪಂದಿಸಿದಾಗ ಯಶಸ್ಸು ಸಾಧ್ಯವಾಗುವುದು’ ;ಸಚಿವ ಜಗದೀಶ ಶೆಟ್ಟರ್
ಸುಪಾ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ 4 ಲಕ್ಷ ಲಾಭ.
ಜೋಯಿಡಾ ಜೋಯಿಡಾ ತಾಲೂಕಿನ ರಾಮನಗರದಲ್ಲಿರುವ ಸುಪಾ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ ಈ ವರ್ಷ 4 ಲಕ್ಷ ಲಾಭವಾಗಿದ್ದು ಉತ್ತಮ ರೀತಿಯಲ್ಲಿ ಸಂಘ ಮುಂದುವರಿಯುತ್ತಿದೆ ಎಂದು ಸಂಘದ ಉಪಾಧ್ಯಕ್ಷ ಪ್ರಕಾಶ ಬಬ್ಲೇಶ ಹೇಳಿದರು. ಇತ್ತಿಚಿಗೆ ನಡೆದ ಸಹಕಾರಿ ಸಂಘದ 50 ನೇ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಸಂಸ್ಥೆಯ ಏಳಿಗೆಗೆ ಕಾರಣರಾದ ಗುರುನಾಥ ಕಾಮತ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಿ ಗೌರವಿಸಲಾಯಿತು ,ಅಲ್ಲದೇ ಸಂಘದ ಹೊಸ ಕಟ್ಟಡ 30 ಲಕ್ಷ ರೂ … [Read more...] about ಸುಪಾ ಗ್ರೂಪ್ ಸೇವಾ ಸಹಕಾರಿ ಸಂಘಕ್ಕೆ 4 ಲಕ್ಷ ಲಾಭ.
ಜೋಯಿಡಾ ಸಹಕಾರಿ ಸಂಘದ ವಾರ್ಷಿಕ ಸಭೆ
ಜೋಯಿಡಾ ಸೇವಾ ಸಹಕಾರಿ ಸಂಘವೂ ಈ ಬಾರಿ 10 ಲಕ್ಷ ಲಾಭಗಳಿಸಿದೆ, ಸಂಘದ ಲಾಭಕ್ಕೆ ಕಾರಣ ಈ ಸಂಘದ ಸದಸ್ಯರೇ ಎಂದು ಜೋಯಿಡಾ ಸಹಕಾರಿ ಸಂಘದ ನಿರ್ದೆಶಕ ಸದಾನಂದ ದಬ್ಗಾರ ಹೇಳಿದರು. ಅವರು ಜೋಯಿಡಾ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು, ಈ ವರ್ಷ ರೈತರಿಗೆ ಸಾಲ ಮನ್ನಾದಂತ ಯೋಜನೆಯಿಂದ ತುಂಬಾ ಲಾಭವಾಗಿದೆ, ಶೇ 5 ರಷ್ಟು ಡಿವಿಡೆಂಡ್ ರೈತರಿಗೆ ನೀಡಲಾಗಿದೆ, ಮುಂದಿನ ದಿನಗಳಲ್ಲಿ ನಮ್ಮ ಸಹಕಾರಿ ಸಂಘವೂ ಇನ್ನೂ ಹೆಚ್ಚಿನ ಲಾಭ … [Read more...] about ಜೋಯಿಡಾ ಸಹಕಾರಿ ಸಂಘದ ವಾರ್ಷಿಕ ಸಭೆ




