ಜೋಯಿಡಾ - ಜೋಯಿಡಾ ತಾಲೂಕಿನ ಗುಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಧನಾ ಶಶಿಕಾಂತ ಹೆಗಡೆ ಮುಂಡಗೋಡದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಚೆಸ್ ಪಂದ್ಯಾಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು ಇವಳ ಈ ಸಾಧನೆಗೆ ಪಾಲಕರು ಮತ್ತು ಶಾಲೆಯ ಮುಖ್ಯ ಶಿಕ್ಷಕ ಫಕೀರಪ್ಪ ದರಿಗೊಂಡ,ಹಾಗೂ ಎಸ,ಡಿ,ಎಮ್,ಸಿ, ಅದ್ಯಕ್ಷ ಸದಾನಂದ ಉಪಾಧ್ಯ, ಹಾಗೂ … [Read more...] about ಸಾಧನಾ ರಾಜ್ಯ ಮಟ್ಟಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೋಯಿಡಾ ಆಸ್ಪತ್ರೆಗೆ ಸ್ಕಾನಿಂಗ್ ಮಷೀನ್ ನೀಡಿ.
ಜೋಯಿಡಾ - ತಾಲೂಕಿನ ಕೇಂದ್ರ ಸ್ಥಳದಲ್ಲಿರುವ 100 ಹಾಸಿಗೆಯ ಸುಸಜ್ಜಿತ ಆಸ್ಪತ್ರೆಯಲ್ಲಿ ರೋಗಿಗಳ ತಪಾಸಣೆಗೆ ಬೇಕಾದ ಸ್ಕಾನಿಂಗ್ ಮಶೀನ್ ಕೂಡಲೇ ಒದಗಿಸಿಕೊಡಬೇಕೆಂದು ಶಾಸಕರಿಗೆ ಮತ್ತು ವಿಧಾನ ಪರಿಷತ ಸದಸ್ಯರಿಗೆ ಜೋಯಿಡಾ ಗ್ರಾ.ಪಂ.ಮನವಿ ಮಾಡಿಕೊಂಡಿದೆ. ಜೋಯಿಡಾ ತಾಲೂಕು ತುಂಬಾ ವಿಸ್ತಿರ್ಣ ಹೊಂದಿದ್ದು , ಸಾಕಷ್ಟು ಬಡ ಜನರೇ ಇದ್ದಾರೆ, ಯಾರಿಗೆ ಆಗಲಿ ವೈದ್ಯಕೀಯ ಬೇಕೆಂದರೆ ದೂರದ ಕಾರವಾರ, ಹುಬ್ಬಳ್ಳಿ, ಬೆಳಗಾವಿ, ಗೋವಾಕ್ಕೆ ಹೋಗುವ ಅನಿವಾರ್ಯತೆ ಇದೆ. … [Read more...] about ಜೋಯಿಡಾ ಆಸ್ಪತ್ರೆಗೆ ಸ್ಕಾನಿಂಗ್ ಮಷೀನ್ ನೀಡಿ.
ಸಪ್ತಸ್ವರದಿಂದ ಮೂರನೇ ದಿನದ ಸಪ್ತಾಹ
ಜೋಯಿಡಾ - ಕಾರ್ಯಕ್ರಮ ಯಶಸ್ವಿಯಾಗಲು ಪರಿಶ್ರಮ ಅಗತ್ಯ, ಪರಿಶ್ರಮದಿಂದಲೇ ಇಂದು ಸಪ್ತಸ್ವರ ಸೇವಾ ಸಂಸ್ಥೆ ಇಷ್ಟು ಮೇಲೆ ಬಂದಿದೆ ಎಂದು ಮಾತೃ ಮಂಡಳಿ ಅದ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಕನ್ನಡ ಸಂಸ್ಕ್ರತಿ ಇಲಾಖೆ , ಸಪ್ತಸ್ವರ ಸೇವಾ ಸಂಸ್ಥೆ, ಶ್ರೇಯಾ ಅಭಿವೃದ್ದಿ ಟ್ರಸ್ಟ ದಾಂಡೇಲಿ, ಕೀರ್ತಿ ತಾಳ ಮದ್ದಳೆ ಕೂಟ ಇವರು ನಡೆಸಿಕೊಟ್ಟ ಯಕ್ಷಗಾನ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ನಮ್ಮೂರಿನ ಹೆಣ್ಣು ಮಕ್ಕಳಿಗೆ ಸಪ್ತಸ್ವರ … [Read more...] about ಸಪ್ತಸ್ವರದಿಂದ ಮೂರನೇ ದಿನದ ಸಪ್ತಾಹ
ಬಾಪೇಲಿ ಕ್ರಾಸ್ ಮಕ್ಕಳ ಸಾಧನೆ
ಜೋಯಿಡಾ - ಸತತ ಎರಡು ವರ್ಷಗಳಿಂದ ತಾಲೂಕಾ ಮಟ್ಟದಲ್ಲಿ ಬಾಪೇಲಿ ಕ್ರಾಸ್ ಶಾಲೆ ಸಮಗ್ರ ವೀರಾಗ್ರಣಿ ಪಡೆದಿರುವುದು ಹೆಮ್ಮೆಯ ವಿಷಯ ಎಂದು ಬಾಪೇಲಿ ಕ್ರಾಸ್ ಪ್ರೌಢಶಾಲೆಯ ಎಸ್,ಡಿ,ಎಮ್,ಸಿ, ಅಧ್ಯಕ್ಷ ಸದಾನಂದ ದಬ್ಗಾರ ಹೇಳಿದರು. ಗುರು ಇಲ್ಲದೇ ಯಾವ ಕೆಲಸವೂ ಪರಿಪೂರ್ಣವಲ್ಲ ,ಸತತವಾಗಿ ಎರಡನೇ ಬಾರಿ ವೀರಾಗೃಣಿ ತೆಗೆದುಕೊಳ್ಳುಲು ಕಾರಣ ಇಲ್ಲಿನ ದೈಹಿಕ ಶಿಕ್ಷಕ ಗೊವಿಂದ ಅಂಬಿಗ ಎಂದರು. ಮಕ್ಕಳ ಈ ಸಾಧನೆ ನಮಗೆ ಹೆಮ್ಮೆ ತಂದಿದೆ, ವಿಭಾಗ ಮಟ್ಟದಲ್ಲೂ ನಮ್ಮ ಶಾಲೆಯ ಮಕ್ಕಳು … [Read more...] about ಬಾಪೇಲಿ ಕ್ರಾಸ್ ಮಕ್ಕಳ ಸಾಧನೆ
ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ
ಜೋಯಿಡಾ - ನಮ್ಮ ಸಂಘ 2019 ನೇ ಸಾಲಿನಲ್ಲಿ 19 ಲಕ್ಷ ಲಾಭಗಳಿಸಿದೆ ಅದಕ್ಕೆ ಮೂಲ ಕಾರಣ ಗ್ರಾಹಕರೇ, ಈ ವರ್ಷ 1 ಲಕ್ಷ ಬೆಳೆಸಾಲ ಮನ್ನಾ ಆಗಿದ್ದರಿಂದ ರೈತರಿಗೆ ಲಾಭವಾಗಿದೆ ಎಂದು ನಂದಿಗದ್ದಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್,ವಿ,ಹೆಗಡೆ ಹೇಳಿದರು. ಅವರು ನಂದಿಗದ್ದಾ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು, ಸರ್ಕಾರ ರೈತರಿಗೆ ಸಹಾಯ ಮಾಡುತ್ತಿದೆ, ಸಾಲ ಮನ್ನಾದ ಬಗ್ಗೆ ಯಾವ ರೈತರಿಗೂ ಗೊಂದಲ ಬೇಡ , ಎಲ್ಲಾ … [Read more...] about ಸಾಲ ಮನ್ನಾದಿಂದ ರೈತರಿಗೆ ಲಾಭವಾಗಿದೆ – ಎನ್,ವಿ,ಹೆಗಡೆ




