ಜೋಯಿಡಾ - ಜೋಯಿಡಾ ತಾಲುಕಿನ ಬಜಾರಕುಣಂಗ ಗ್ರಾಮ ಪಂಚಾಯತ ವ್ಯಾಪ್ತಿಯ ಕರಂಜೆ ಗ್ರಾಮದ ಶಿವಾಜಿ ದೇಸಾಯಿ (48) ಎಂಬುವವರ ಮೇಲೆ ಕರಡಿ ದಾಳಿ ಮಾಡಿದೆ. ದನಕಾಯಲು ದಿನ ನಿತ್ಯದಂತೆ ರಸ್ತೆಯ ಪಕ್ಕದಲ್ಲಿಯೇ ದನ ಮೇಯಿಸುವ ಸಂದರ್ಭದಲ್ಲಿ ಏಕಾಎಕಿ ಎರಡು ಕರಡಿಗಳು ಶಿವಾಜಿ ಮೇಲೆ ದಾಳಿ ನಡೆಸಿವೆ, ಊರಿನಿಂದ ಹತ್ತಿರವೇ ಇದ್ದ ಕಾರಣ ಇತನ ಚಿರಾಟ ಕೇಳಿ ಊರಿನ ಗ್ರಾಮಸ್ಥರು ಓಡಿ ಬಂದು ಇತನನ್ನು ರಕ್ಷಿಸಿದ್ದಾರೆ, ಕರಡಿ ದಾಳಿಯಿಂದಾಗಿ ತಲೆ,ಕಾಲು,ಸೇರಿದಂತೆ ಮೈ ಮೇಲೆ … [Read more...] about ಕರಡಿ ದಾಳಿ; ವ್ಯೆಕ್ತಿಗೆ ತೀವ್ರ ಗಾಯ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜೋಯಿಡಾ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ.
ಜೋಯಿಡಾ ತಾಲೂಕಿನ ಪ್ರಾಥಮಿಕ ಶಾಲಾ ಮಕ್ಕಳ ತಾಲೂಕಾ ಮಟ್ಟದ ಕ್ರೀಡಾಕೂಟವು ಜೋಯಿಡಾದ ಕ್ರೀಡಾಂಗಣದಲ್ಲಿ ನಡೆಯಿತು. ತಾ.ಪಂ. ಅಧ್ಯಕ್ಷೆ ನರ್ಮದಾ ಪಾಟ್ನೇಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್,ಹಿರೇಮಠ ಮಾತನಾಡಿ ಮಕ್ಕಳ ಭವಿಷ್ಯ ರೂಪಿಸುವ ಮೊದಲ ಹಂತ ತಾಲೂಕಾ ಮಟ್ಟದ ಕ್ರೀಡಾಕೂಟ, ಮಕ್ಕಳು ವಿದ್ಯಾಬ್ಯಾಸದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿಯನ್ನು ತೋರಬೇಕು ಎಂದರು. ಈ ಸಂದರ್ಭದಲ್ಲಿ ಜಿ,ಪ.ಂ.ಸದಸ್ಯ … [Read more...] about ಜೋಯಿಡಾ ತಾಲೂಕಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ.
ಹಳಿಯಾಳದ ಕಿಲ್ಲಾ ಕೋಟೆಯ ಎದುರಿನ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಆಚರಣೆ.
ಹಳಿಯಾಳ:- ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜರ ಕಿಲ್ಲಾ ಕೋಟೆ ಎದುರುಗಡೆಯ ಕಿಲ್ಲಾ ವೃತ್ತದಲ್ಲಿಯ ಅಶ್ವಾರೂಢ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಕಿಲ್ಲಾ ಪ್ರದೇಶದ ಜನರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಶಿವಾಜಿ ಪುಥ್ಥಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ … [Read more...] about ಹಳಿಯಾಳದ ಕಿಲ್ಲಾ ಕೋಟೆಯ ಎದುರಿನ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಆಚರಣೆ.
ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ
ಹಳಿಯಾಳ :- 2019-20 ನೇ ಸಾಲಿನ ಕರ್ನಾಟಕ ವಿಶ್ವ ವಿದ್ಯಾಲಯ ಏಕವಲಯ ಗುಡ್ಡಗಾಡು ಓಟ ಸ್ಪರ್ದೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ತಂಡದ ಆಯ್ಕೆ ಪ್ರಕ್ರಿಯೇಯು ಹಳಿಯಾಳ ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ದಿ.16 ಮತ್ತು 17 ಎರಡು ದಿನಗಳ ಕಾಲ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಆಯ್ಕೆ ಮತ್ತು ಸ್ಪರ್ದಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದ ಅಧಿನದಲ್ಲಿ ಬರುವ ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ಗದಗ ಹಾಗೂ … [Read more...] about ಹಳಿಯಾಳದ ಹವಗಿಯ ಡಿಗ್ರಿ ಕಾಲೇಜಿನಲ್ಲಿ ನಡೆದ ಕ.ವಿ.ವಿ.ಏಕವಲಯ ಗುಡ್ಡಗಾಡು ಓಟ ಸ್ಪರ್ಧೆ ಯಶಸ್ವಿ
ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು
ಹಳಿಯಾಳ :- ಕ್ಷುಲ್ಲಕ ಕಾರಣಕ್ಕೆ ಮನನೊಂದು ಮೇಕ್ಯಾನಿಕಲ್ ವೃತ್ತಿ ಮಾಡುತ್ತಿದ್ದ ಪಟ್ಟಣದ ಯುವಕನೊರ್ವ ತಮ್ಮ ಮನೆಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮಂಜುನಾಥ ಮಾರುತಿ ಸೊಲ್ಲಾಪುರಿ(27) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಪಟ್ಟಣದ ಯಲ್ಲಾಪುರ ನಾಕಾದಲ್ಲಿರುವ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಇವನು ಕಳೆದ ಕೆಲವು ದಿನಗಳಿಂದ ಏನನ್ನು ತಿನ್ನಲು, ಊಟ ಮಾಡಲು ಸೇರುತ್ತಿಲ್ಲ ಅಲ್ಲದೇ ತಾನು ಸಪೂರ … [Read more...] about ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು



