ಹಳಿಯಾಳ :- ಮನೆಯಲ್ಲಿ ತನ್ನ ಗಂಡನೊಂದಿಗೆ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಸೇರಿದಂತೆ ಮನೆಯಲ್ಲಿಯ ಸುಮಾರು 30 ಸಾವಿರ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ದೊಚಿಕೊಂಡು ಹೊಗಿರುವ ವಿಚಿತ್ರ ಘಟನೆ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ನಡೆದಿದೆ. ದಿ.17 ರಂದು ಮಧ್ಯರಾತ್ರಿ 12 ರಿಂದ 2 ಗಂಟೆಯ ಅವಧಿಯಲ್ಲಿ ಕಳ್ಳರು ಕಾವಲವಾಡದ ನಾಗರತ್ನಾ ಸಂತೋಷ ಉಪ್ಪಾರ ಅವರ ಮನೆಯ ಹಿಂಬಾಗಿಲ ಚಿಲಕವನ್ನು ಒಡೆದು ಒಳನುಗ್ಗಿ ಗೊದ್ರೆಜ್ ಕಪಾಟಿನಲ್ಲಿದ್ದ … [Read more...] about ಗಂಡನೊಂದಿಗೆ ಮಲಗಿದ್ದ ಮಹಿಳೆಯ ಮಾಂಗಲ್ಯವನ್ನು ಎಗರಿಸಿದ ಕಳ್ಳರು- ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ವೀಲಕ್ಷಣ ಘಟನೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ನೆರೆ ಸಂತ್ರಸ್ಥ ರೈತರಿಗೆ ಕೂಡಲೇ ಪರಿಹಾರ ಒದಗಿಸಿ- ಕಬ್ಬು ಬೆಳೆಗಾರ ಸಂಘದಿಂದ ಆಗ್ರಹ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನಾದ್ಯಂತ ರೈತರು ನೆರೆ ಹಾವಳಿಯಿಂದ ಸಂತ್ರಸ್ಥರಾಗಿದ್ದು, ವಿಶೇಷವಾಗಿ ಹಳ್ಳದ ದಂಡೆಯ ಸಮೀಪದಲ್ಲಿರುವ ರೈತರು ಸಾಕಷ್ಟು ಹಾನಿ ಅನುಭವಿಸಿರುವ ಕಾರಣ ಕೂಡಲೇ ಪರಿಹಾರ ಒದಗಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರ ಸಂಘದವರು ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಹೆಸರಿನಲ್ಲಿದ್ದ ಮನವಿ ಪತ್ರವನ್ನು ಶಾಸಕ ಆರ್.ವಿ.ದೇಶಪಾಂಡೆ ಅವರಿಗೆ ಸಲ್ಲಿಸುವ ಮೂಲಕ ಶೀಘ್ರ … [Read more...] about ನೆರೆ ಸಂತ್ರಸ್ಥ ರೈತರಿಗೆ ಕೂಡಲೇ ಪರಿಹಾರ ಒದಗಿಸಿ- ಕಬ್ಬು ಬೆಳೆಗಾರ ಸಂಘದಿಂದ ಆಗ್ರಹ
ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.
ಹಳಿಯಾಳ:- ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದ ಹಾನಿಗೆ ಒಳಗಾಗಿ 8 ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು 7 ಲಕ್ಷಕ್ಕೂ ಹೆಚ್ಚು ಜನರು ಇದರಿಂದ ನಿರಾಶ್ರಿತರಾಗಿರುವುದರಿಂದ ಈ ಭೀಕರ ಪ್ರವಾಹವನ್ನು ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ. ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದಲ್ಲಿ … [Read more...] about ರಾಜ್ಯದಲ್ಲಿ ನೆರೆ ಹಾವಳಿಯಿಂದ ಲಕ್ಷಾಂತರ ಜನ ನಿರಾಶ್ರಿತರಾಗಿರುವ ಕಾರಣ ಕೇಂದ್ರ ಸರ್ಕಾರ “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲಿ – ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ಆಗ್ರಹ.
ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.
ಹಳಿಯಾಳ:- ಪಡಿತರ ಚೀಟಿ(ರೇಷನ್ ಕಾರ್ಡ)ಗಳನ್ನು ಮಾಡುವಾಗ ಅಂತರ್ಜಾಲ(ಸರ್ವರ್) ಸಮಸ್ಯೆ ಎಂದು ಆಹಾರ ಶಿರಸ್ತೆದಾರರು ನೆಪ ಹೇಳುತ್ತಾರೆ. ಆದರೇ ಕೆಲವರು ದುಡ್ಡು ನೀಡಿದರೇ ಯಾವುದೇ ಸಂದರ್ಭದಲ್ಲೂ ಪಡಿತರ ಕಾರ್ಡ ನೀಡುತ್ತಾರೆ ಇದು ಹೇಗೆ ಸಾಧ್ಯವೆಂಬ ಬಗ್ಗೆ ತಮಗೆ ದೂರು ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆ ಲೋಕಾಯುಕ್ತ ಪೋಲಿಸ್ ಉಪ ಅಧೀಕ್ಷಕ(ಡಿವೈಎಸ್ಪಿ) ಅರವಿಂದ ಕಲಗುಜ್ಜಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ನಡೆದ ಕರ್ನಾಟಕ ಲೋಕಾಯುಕ್ತ ಕಾರವಾರ … [Read more...] about ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.
ಯಕ್ಷ ಕ್ಷೇತ್ರಕ್ಕೆ ಅಧ್ಯಯನ ಅವಶ್ಯ – ಎನ್,ವಿ,ಹೆಗಡೆ
ಜೋಯಿಡಾ ತಾಲೂಕಿನ ಯರಮುಖದಲ್ಲಿ ನಡೆದ ಕನ್ನಡ ಸಂಸ್ಕ್ರತಿ ಇಲಾಕೆ ಮತ್ತು ಪ್ರೇರಣಾ ಸಂಸ್ಥೆ ಇವರ ಸಹಯೋಗದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಮಹಾಬಲೇಶ್ವರ ದಾನಗೇರಿ ಇವರ ಸ್ಮರಣಾರ್ಥ ಕೃಷ್ಣ ಸಂಧಾನ ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಂದಿಗದ್ದಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್,ವಿ,ಹೆಗಡೆ ಯಕ್ಷ ಕ್ಷೇತ್ರದಲ್ಲಿ ಅಧ್ಯಯನ ತುಂಬಾ ಮುಖ್ಯ , ಅಧ್ಯಯನ ಇಲ್ಲದೇ ತಾನು ದೊಡಗಡ ಯಕ್ಷಗಾನ ಪಟು ಎಂದು ಹೇಳಿಕೊಳ್ಳುವುದು ತಪ್ಪು. ಈ … [Read more...] about ಯಕ್ಷ ಕ್ಷೇತ್ರಕ್ಕೆ ಅಧ್ಯಯನ ಅವಶ್ಯ – ಎನ್,ವಿ,ಹೆಗಡೆ


