• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

September 11, 2019 by Yogaraj SK 1 Comment

Haliyal RO ,shudda kudiyuva nirina ghataka , plant

ಹಳಿಯಾಳ:- ಪಟ್ಟಣದ ಸಂಗೋಳ್ಳಿ ರಾಯಣ್ಣ(ಅರ್ಬನ್ ಬ್ಯಾಂಕ್)ವೃತ್ತದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕದಲ್ಲಿಯ 5ಸಾವಿರ ಲೀ. ನೀರು ಶೇಖರಣಾ ಸಾಮಥ್ರ್ಯ ಹೊಂದಿರುವ ಸಿಂಟೇಕ್ಸ್ ಸ್ಪೋಟಗೊಂಡು ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಸಿಎಸ್‍ಆರ್(ಸಾಮಾಜಿಕ ಹೊಣೆಗಾರಿಕೆ ನಿಧಿ)ಯ 2.5 ಲಕ್ಷ ರೂ. ಅನುದಾನದಲ್ಲಿ ಮಂಜೂರಿಯಾದ ಈ ಘಟಕವನ್ನು ಲ್ಯಾಂಡ್ ಆರ್ಮಿಯವರು ಒಂದೂವರೆ ವರ್ಷಗಳ ಹಿಂದೆ ನಿರ್ಮಿಸಿದ್ದರು. ಬಳಿಕ ಹಳಿಯಾಳ ಪುರಸಭೆಗೆ … [Read more...] about ಹಳಿಯಾಳದ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸ್ಪೋಟ ತಪ್ಪಿದ ಭಾರಿ ಅನಾಹುತ

ಕ್ರೀಡಾಪಟು ವೈಷ್ಣವಿ‌ ಸನ್ಮಾನಿಸಿದ ಮಾಜಿ ಶಾಸಕ‌‌ ಸುನೀಲ್‌ ಹೆಗಡೆ

September 11, 2019 by Yogaraj SK Leave a Comment

national sportsman vaishnavi Teli honored by BJP x mla sunil hegde

ಹಳಿಯಾಳ :- ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ ವಿಶ್ವ ತ್ರೋಬಾಲ್ ಮಲೇಷಿಯನ್ ಇಂಡಿಪೆಂಡೆಂಟ್ ಚಾಂಪಿಯನ್ ಶಿಪ್ 2019 ಪಂದ್ಯಾವಳಿಯಲ್ಲಿ ಭಾರತ ತಂಡ ಜಯಶಾಲಿಯಾಗಿದ್ದ ವಿಜೇತ ತಂಡದಲ್ಲಿದ್ದ ಹಳಿಯಾಳದ ಕ್ರೀಡಾಪಟು ವೈಷ್ಣವಿ ಗುರುಸಿದ್ದ ತೇಲಿ ಅವರನ್ನು ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ತ್ರೋಬಾಲ್ ಕ್ರೀಡಾಪಟು ವೈಷ್ಣವಿ ಅವರನ್ನು ಸನ್ಮಾನಿಸಿ ಮಾತನಾಡಿದ ಸುನೀಲ್ ಹೆಗಡೆ ವಿದ್ಯಾರ್ಥಿನಿ … [Read more...] about ಕ್ರೀಡಾಪಟು ವೈಷ್ಣವಿ‌ ಸನ್ಮಾನಿಸಿದ ಮಾಜಿ ಶಾಸಕ‌‌ ಸುನೀಲ್‌ ಹೆಗಡೆ

ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.

September 11, 2019 by Yogaraj SK Leave a Comment

moharam celebration

ಹಳಿಯಾಳ :- ತ್ಯಾಗ ಬಲಿದಾನದ ಸಂಕೇತವಾಗಿರುವ ಹಾಗೂ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಮೊಹರಂ ಹಬ್ಬವನ್ನು ಹಳಿಯಾಳ ತಾಲೂಕಿನಲ್ಲಿ ಹಿಂದು-ಮುಸ್ಲಿಂ ಭಾಂಧವರು ಶ್ರದ್ದಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಮಾರು 8 ಮಕಾನ ಗಳಿಂದ 30 ಕ್ಕೂ ಹೆಚ್ಚು ಮೊಹರಂ ಪಂಜಾಗಳನ್ನು ಭಕ್ತರು ಹಿಡಿದು ಮೆರವಣಿಗೆ ಮೂಲಕ ಸಾಗುತ್ತಾರೆ. ಪ್ರತಿಯೊಂದು ಮಕಾನದ ಮುಂದೆ ಅಗ್ನಿಕುಂಡವನ್ನು ಮಾಡಿ ಅದರಲ್ಲಿ ಆ ಭಾಗದ ಪಂಜಾಗಳನ್ನು ಹೊತ್ತವರು ಹಾಗೂ ಅವರ ಜೊತೆ ಭಕ್ತರು … [Read more...] about ಪಟ್ಟಣದಲ್ಲಿ ಶೃದ್ದಾಭಕ್ತಿಯಿಂದ ಮೋಹರಂ ಆಚರಣೆ.

ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ

September 11, 2019 by Sandesh Desai Leave a Comment

ಜೋಯಿಡಾ - ಶ್ರೀಮದ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ, ಯಕ್ಷಶಾಲ್ಮಲಾ ಸಂಸ್ಥೆ ಹಮ್ಮಿಕೊಂಡ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಮಕ್ಕಳ ತಾಳ ಮದ್ದಳೆ ಸ್ವರ್ಧೆ ಯಕ್ಷೋತ್ಸವ ಕಾರ್ಯಕ್ರಮ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದಲ್ಲಿ ರವಿವಾರ ಸಂಪನ್ನಗೊಂಡಿತು.ತಾಲೂಕಿನ ನಂದಿಗದ್ದಾ ಗ್ರಾ.ಪಂ.ದ ಯರಮುಖ, ನಂದಿಗದ್ದಾ, ಕರ್ಕಮನೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಡೆಸಿಕೊಟ್ಟ ವಾಲಿ ಮೋಕ್ಷ ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಳೆ ಕಥಾ … [Read more...] about ಸ್ವರ್ಣವಲ್ಲಿ ಮಠದಲ್ಲಿ ಯಕ್ಷೋತ್ಸವ

ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

September 10, 2019 by Yogaraj SK Leave a Comment

: hosa vahan kayde haliyaldali jari

ಹಳಿಯಾಳ:- ಲೈಸನ್ಸ್, ವಾಹನದ ದಾಖಲಾತಿಗಳು ಇಲ್ಲದೇ ಹಾಗೂ ಹೆಲ್ಮೇಟ್ ಧರಿಸದೆ ವಾಹನ ಚಲಾವಣೆ ಮಾಡುವವರಿಗೆ ಭಾನುವಾರ ಹಳಿಯಾಳ ಪೋಲಿಸರು ಬಿಸಿ ಮುಟ್ಟಿಸಿದ್ದಾರೆ. ಒಂದೆ ದಿನ 50 ದ್ವಿಚಕ್ರ ವಾಹನ ಸವಾರರಿಗೆ 50 ಸಾವಿರ ರೂ. ದಂಡ ಹಾಕಲಾಗಿದೆ. ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮೂಲಕ ಜಾರಿ ಮಾಡಿರುವ ಹೊಸ ದರದ ದಂಡ ಕ್ರಮವನ್ನು ಭಾನುವಾರ ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಹಾಗೂ ಪಿಎಸ್‍ಐ ಆನಂದಮೂರ್ತಿಯವರು ಹಳಿಯಾಳದಲ್ಲಿ ಜಾರಿಗೆ ತಂದರು. ಅಲ್ಲದೇ ಹೆಲ್ಮೆಟ್ ಹಾಕಿ … [Read more...] about ಹೆಲ್ಮೆಟ್-ವಾಹನ ದಾಖಲಾತಿ ಇಲ್ಲದೇ ಪೋಲಿಸರ ಕೈಗೆ ಸಿಕ್ಕರೇ ಭಾರಿ ದಂಡ- ಹಳಿಯಾಳದಲ್ಲೂ ಜಾರಿಗೆ ಬಂತೂ ಹೊಸ ನಿಯಮ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,520 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar