ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪುರಸಭೆ ಮಾಸಿಕ ಸಭೆ ದಿನಾಂಕ 07-08-2021 ರಂದು ನಡೆಯಿತು. ಮಾಸಿಕ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಿದ ನಂತರ 24*7 ಕುಡಿಯುವ ನೀರಿನ ಯೋಜನೆಯು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ದಿನಕ್ಕೆ ಕೇವಲ 1 ಗಂಟೆ ಮಾತ್ರ ನೀರು ಬರುತ್ತಿದೆ ಎಂದು ಪುರಸಭೆ ಸದಸ್ಯ ಶಂಕರ ಬೆಳಗಾವಕರ, ಸುರೇಶ ತಳವಾರ ಜೈನ ಲಿಮಿಟೆಡ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಈ ವಿಷಯಕ್ಕೆ ಸಂಬಂಧಿಸಿದಂತೆ ಉಳಿದ ಎಲ್ಲ … [Read more...] about ಹಳಿಯಾಳ ಕುಡಿಯುವ ನೀರಿನ ಅಸಮರ್ಪಕತೆ ಬಗ್ಗೆ ಕೆಂಡಾಮಂಡಲರಾದ ಪುರಸಭೆ ಸದಸ್ಯ ಶಂಕರ ಬೆಳಗಾಂವಕರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಸರಳವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಹಶೀಲ್ದಾರ ಪ್ರವೀಣ ಹುಚ್ಚನ್ನನವರ ಧ್ವಜಾರೋಹಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರ ಆರ್. ವಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೆಕರ, ಮಾಜಿ ಶಾಸಕ ಸುನೀಲ ಹೆಗಡೆ ಪಾಲ್ಗೊಂಡಿದ್ದರು.ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ ರಾಷ್ಟ್ರಕ್ಕೆ ಸ್ವಾತಂತ್ರ್ಯ ಸಿಗಲು ಹಲವಾರು ಮಹನೀಯರ ತ್ಯಾಗ ಮತ್ತು ಬಲಿದಾನದ ಕಾರಣವಾಗಿದೆ. ಆದ್ದರಿಂದ ನಾವೆಲ್ಲರೂ ಜೊತೆಗೂಡಿ … [Read more...] about ಹಳಿಯಾಳದಲ್ಲಿ ಸರಳವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆ
ಡಿಯೋಗ ಸಿದ್ದಿ ಇನ್ನಿಲ್ಲ
ಬುಡಕಟ್ಟು ಸಿದ್ದಿ ಸಮುದಾಯದ ಧ್ವನಿಯಾಗಿದ್ದ ಡಿಯೋಗ ಸಿದ್ದಿ ಇಹಲೋಕ ತ್ಯಜಿಸಿದ್ದಾರೆ. 75 ವರ್ಷ ವಯಸ್ಸಿನ ಡಿಯೋಗ ಸಿದ್ದಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಮ್ಮ ತಂದೆ ಬಸ್ತ್ಯಾಂವ ರಿಂದ ಸಿದ್ದಿ ಸಮುದಾಯದ ಏಳಿಗೆಯ ದೀಕ್ಷೆ ಪಡೆದ ಡಿಯೋಗ ಸಿದ್ದಿ ಕಳೆದ ಐದು ದಶಕಗಳಿಂದ ತಮ್ಮ ಸಮುದಾಯದ ಸರ್ವಾಂಗೀಣ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಕೆಡಿಡಿಸಿ ಸಂಸ್ಥೆಯಲ್ಲಿ ಸಮಾಜ ಸೇವಾ ಕಾರ್ಯಕರ್ತ … [Read more...] about ಡಿಯೋಗ ಸಿದ್ದಿ ಇನ್ನಿಲ್ಲ
ಭಾಗವತಿಯಲ್ಲಿ ಹೊಲಿಗೆ ತರಬೇತಿ ಮುಕ್ತಾಯ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಭಾಗವತಿ ಗ್ರಾಮದಲ್ಲಿ ರಾಣಿ ಚೆನ್ನಮ್ಮ ಫೌಂಡೇಶನ ವತಿಯಿಂದ ಮೂರು ತಿಂಗಳಿನಿಂದ ನಡೆದ ಹೊಲಿಗೆ ತರಬೇತಿ ಕಾರ್ಯಕ್ರಮದ ಮುಕ್ತಾಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಇದರಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಶ್ರೀ ಎಸ್ ಎಲ್ ಘೋಟ್ನೆಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಕ್ಕುಬಾಯಿ ಅಂಬಾಜಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಜೆ ಕೆ ದೇಸಾಯಿ ಹಾಗು ಕೆನರಾ ಬ್ಯಾಂಕಿನ ಕೌನ್ಸಿಲರ್ ಆದ ಶ್ರೀ … [Read more...] about ಭಾಗವತಿಯಲ್ಲಿ ಹೊಲಿಗೆ ತರಬೇತಿ ಮುಕ್ತಾಯ.
ಹಳಿಯಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ ವ್ಯತ್ಯಯ
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ದಿನಾಂಕ 20 ಜುಲೈ 2021 ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.110/30/11 ಕೆ. ವಿ ವಿದ್ಯುತ್ ವಿತರಣಾ ಉಪಕೇಂದ್ರ ಅಲ್ಲೋಳಿಯಲ್ಲಿ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ಹಳಿಯಾಳ ಪಟ್ಟಣ, ಯಡೋಗಾ , ಕೆಸರೊಳ್ಳಿ , ಸಾಂಬ್ರಾಣಿ ಭಾಗವತಿ, ಗುಂಡೊಳ್ಳಿ , ಚಿಬ್ಬಲ್ಗೆರಿ , ನಾಗಶೆಟ್ಟಿಕೊಪ್ಪ ತತ್ವಣಗಿ , ಬಿ.ಕೆ.ಹಳ್ಳಿ , ಹವಗಿ , ತೇರಾಗಾಂವ , ಮದ್ನಳ್ಳಿ , ಅರ್ಲವಾಡ , … [Read more...] about ಹಳಿಯಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ ವ್ಯತ್ಯಯ