• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ಕುಡಿಯುವ ನೀರಿನ ಅಸಮರ್ಪಕತೆ ಬಗ್ಗೆ ಕೆಂಡಾಮಂಡಲರಾದ ಪುರಸಭೆ ಸದಸ್ಯ ಶಂಕರ ಬೆಳಗಾಂವಕರ

September 7, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪುರಸಭೆ ಮಾಸಿಕ ಸಭೆ  ದಿನಾಂಕ 07-08-2021 ರಂದು ನಡೆಯಿತು. ಮಾಸಿಕ ಸಭೆಯಲ್ಲಿ ಹಲವಾರು ವಿಷಯಗಳನ್ನು ಚರ್ಚಿಸಿದ ನಂತರ 24*7  ಕುಡಿಯುವ ನೀರಿನ ಯೋಜನೆಯು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ದಿನಕ್ಕೆ ಕೇವಲ 1 ಗಂಟೆ ಮಾತ್ರ ನೀರು ಬರುತ್ತಿದೆ ಎಂದು  ಪುರಸಭೆ ಸದಸ್ಯ ಶಂಕರ ಬೆಳಗಾವಕರ, ಸುರೇಶ ತಳವಾರ ಜೈನ ಲಿಮಿಟೆಡ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಈ ವಿಷಯಕ್ಕೆ ಸಂಬಂಧಿಸಿದಂತೆ ಉಳಿದ ಎಲ್ಲ … [Read more...] about ಹಳಿಯಾಳ ಕುಡಿಯುವ ನೀರಿನ ಅಸಮರ್ಪಕತೆ ಬಗ್ಗೆ ಕೆಂಡಾಮಂಡಲರಾದ ಪುರಸಭೆ ಸದಸ್ಯ ಶಂಕರ ಬೆಳಗಾಂವಕರ

ಹಳಿಯಾಳದಲ್ಲಿ ಸರಳವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆ

August 16, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಹಶೀಲ್ದಾರ ಪ್ರವೀಣ ಹುಚ್ಚನ್ನನವರ ಧ್ವಜಾರೋಹಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಶಾಸಕರ ಆರ್. ವಿ. ದೇಶಪಾಂಡೆ,  ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೆಕರ,  ಮಾಜಿ ಶಾಸಕ ಸುನೀಲ  ಹೆಗಡೆ ಪಾಲ್ಗೊಂಡಿದ್ದರು.ಶಾಸಕ ಆರ್.ವಿ. ದೇಶಪಾಂಡೆ ಮಾತನಾಡಿ  ರಾಷ್ಟ್ರಕ್ಕೆ ಸ್ವಾತಂತ್ರ್ಯ ಸಿಗಲು ಹಲವಾರು ಮಹನೀಯರ ತ್ಯಾಗ ಮತ್ತು ಬಲಿದಾನದ ಕಾರಣವಾಗಿದೆ.  ಆದ್ದರಿಂದ ನಾವೆಲ್ಲರೂ ಜೊತೆಗೂಡಿ … [Read more...] about ಹಳಿಯಾಳದಲ್ಲಿ ಸರಳವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆ

ಡಿಯೋಗ ಸಿದ್ದಿ ಇನ್ನಿಲ್ಲ

August 13, 2021 by Sachin Hegde Leave a Comment

ಬುಡಕಟ್ಟು ಸಿದ್ದಿ ಸಮುದಾಯದ ಧ್ವನಿಯಾಗಿದ್ದ ಡಿಯೋಗ ಸಿದ್ದಿ   ಇಹಲೋಕ ತ್ಯಜಿಸಿದ್ದಾರೆ.               75 ವರ್ಷ ವಯಸ್ಸಿನ  ಡಿಯೋಗ ಸಿದ್ದಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ತಮ್ಮ ತಂದೆ ಬಸ್ತ್ಯಾಂವ ರಿಂದ ಸಿದ್ದಿ ಸಮುದಾಯದ ಏಳಿಗೆಯ ದೀಕ್ಷೆ ಪಡೆದ ಡಿಯೋಗ ಸಿದ್ದಿ ಕಳೆದ ಐದು ದಶಕಗಳಿಂದ ತಮ್ಮ ಸಮುದಾಯದ ಸರ್ವಾಂಗೀಣ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು.       ಕೆಡಿಡಿಸಿ ಸಂಸ್ಥೆಯಲ್ಲಿ ಸಮಾಜ ಸೇವಾ ಕಾರ್ಯಕರ್ತ  … [Read more...] about ಡಿಯೋಗ ಸಿದ್ದಿ ಇನ್ನಿಲ್ಲ

ಭಾಗವತಿಯಲ್ಲಿ ಹೊಲಿಗೆ ತರಬೇತಿ ಮುಕ್ತಾಯ.

August 12, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ  ಭಾಗವತಿ ಗ್ರಾಮದಲ್ಲಿ  ರಾಣಿ ಚೆನ್ನಮ್ಮ ಫೌಂಡೇಶನ ವತಿಯಿಂದ  ಮೂರು ತಿಂಗಳಿನಿಂದ ನಡೆದ ಹೊಲಿಗೆ ತರಬೇತಿ ಕಾರ್ಯಕ್ರಮದ ಮುಕ್ತಾಯ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಇದರಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಾನ್ಯ ಶ್ರೀ ಎಸ್ ಎಲ್ ಘೋಟ್ನೆಕರ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಕ್ಕುಬಾಯಿ ಅಂಬಾಜಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಜೆ ಕೆ ದೇಸಾಯಿ ಹಾಗು ಕೆನರಾ ಬ್ಯಾಂಕಿನ ಕೌನ್ಸಿಲರ್ ಆದ ಶ್ರೀ … [Read more...] about ಭಾಗವತಿಯಲ್ಲಿ ಹೊಲಿಗೆ ತರಬೇತಿ ಮುಕ್ತಾಯ.

ಹಳಿಯಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ ವ್ಯತ್ಯಯ

July 19, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿ ದಿನಾಂಕ 20 ಜುಲೈ 2021 ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.110/30/11 ಕೆ. ವಿ ವಿದ್ಯುತ್ ವಿತರಣಾ ಉಪಕೇಂದ್ರ ಅಲ್ಲೋಳಿಯಲ್ಲಿ ತುರ್ತು ನಿರ್ವಹಣಾ ಕೆಲಸ ಇರುವುದರಿಂದ ಹಳಿಯಾಳ ಪಟ್ಟಣ, ಯಡೋಗಾ , ಕೆಸರೊಳ್ಳಿ , ಸಾಂಬ್ರಾಣಿ ಭಾಗವತಿ, ಗುಂಡೊಳ್ಳಿ , ಚಿಬ್ಬಲ್ಗೆರಿ , ನಾಗಶೆಟ್ಟಿಕೊಪ್ಪ ತತ್ವಣಗಿ , ಬಿ.ಕೆ.ಹಳ್ಳಿ , ಹವಗಿ , ತೇರಾಗಾಂವ , ಮದ್ನಳ್ಳಿ , ಅರ್ಲವಾಡ , … [Read more...] about ಹಳಿಯಾಳ ಮತ್ತು ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ ವ್ಯತ್ಯಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,349 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar