• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ

September 8, 2019 by Sandesh Desai Leave a Comment

ಜೋಯಿಡಾ - ಏಪ್ಯಾದ ಎರಡನೇ ಅತೀ ದೊಡ್ಡ ಜಲಾಶಯ ಎಂಬ ಖ್ಯಾತಿಗೆ ಹೆಸರಾದ ಸುಪಾ ಜಲಶಾಯ ಭರ್ತಿಯಾಗಿ ಇದರಿಂದ ನೀರು ಹೊರಬಿಡಲಾಗುತ್ತಿದೆ, ದಿನವೂ 5 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು,ಕಳೆದ 3 ದಿನಗಳಿಂದ 35 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. 12 ವರ್ಷಗಳಿಗೆ ಒಮ್ಮೆ ಭರ್ತಿಯಾಗುವ ಸುಪಾಜಲಾಶಯ ಈ ಭಾರಿ ಇತಿಹಾಸ ಧಾಖಲು ಮಾಡಿದೆ ಎನ್ನಬಹುದು , ಹಿಂದಿನ ವರ್ಷ ಈ ಜಲಾಶಯ ತುಂಬಿ ಮಾಜಿ ಸಚಿವರು ಆದ ಆರ್,ವಿ,ದೇಶಪಾಂಡೆ ಅವರು 12 ವರ್ಷಗಳ ಬಳಿಕ ತುಂಬಿದ ಸುಪಾ … [Read more...] about ಸುಪಾ ಜಲಾಶಯ ಭರ್ತಿ ನೀರು ಹೊರಕ್ಕೆ

ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ‌ ಮೂರ್ತಿಗಳು

September 2, 2019 by Yogaraj SK Leave a Comment

ganesh festival article

ಹಳಿಯಾಳ :- “ಗಣಪತಿ ಬಪ್ಪಾ ಮೊರಯಾ ಪುಡಚಾ ವರ್ಷಿ ಲವಕರ ಯಾ” ಎಂದು ಕಳೆದ ವರ್ಷ ಗಣೇಶನನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗಿತ್ತು. ಭಕ್ತರ ಬೇಡಿಕೆಯಂತೆ ಮತ್ತೇ ವಿಘ್ನವಿನಾಶಕನ ಚತುರ್ಥಿ ಲವಕರ ಅಂದರೇ ಬೇಗನೆ ಬಂದಿದ್ದು ತಾಲೂಕಿನ ಜನತೆ ಗಣೇಶೋತ್ಸವ ವಿಜೃಂಭಣೆಯಿಂದ ಆಚರಿಸಲು ಸಜ್ಜಾಗಿದ್ದು ಸಕಲ ಸಿದ್ದತೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶಾದ್ಯಂತ ಸೆ.ದಿ.2 ರಂದು ಗಣೇಶ ಚತುರ್ಥಿಯನ್ನು ವಿಜೃಂಭಣೆಯಿಂದ ಆಚರಿಸಲು ಬಗೆ ಬಗೆಯ ಗಣಪನ ಮೂರ್ತಿಗಳನ್ನು ಜನರು ಕಲಾವಿದರ … [Read more...] about ಹಳಿಯಾಳದಲ್ಲಿ ಸಂಭ್ರಮದ ಗಣೇಶ ಚತುರ್ಥಿಗೆ ಕಲಾವಿದರ ಕೈಚಳಕದಲ್ಲಿ ಮೂಡಿದ ಬಗೆ ಬಗೆಯ ಆಕರ್ಷಕ‌ ಮೂರ್ತಿಗಳು

ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

September 2, 2019 by Sandesh Desai Leave a Comment

ಜೋಯಿಡಾ -    ಜೋಯಿಡಾ ತಾಲೂಕಿನ ನಾಲ್ಕು ಪಂಚಾಯತ ಗಳು ಸ್ವಚ್ಚಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಸ್ತುಗಳ ವಿಲೆವಾರಿ ಘಟಕದ ಬಗ್ಗೆ ಮಾಹಿತಿ ಪಡೆಯಲು ಕುಮಟಾ ತಾಲೂಕಿನ ಗೋಕರ್ಣ ಗ್ರಾಮ ಪಂಚಾಯತದಲ್ಲಿ ಒಂದು ದಿನದ ವಿಷೇಶ ತರಬೇತಿ ಪಡೆದರು.   ಜೋಯಿಡಾ ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ್, ಉಳವಿ ಗ್ರಾಮ ಪಂಚಾಯತ್ ,ಜಗಲಬೇಟ ಗ್ರಾಮ ಪಂಚಾಯತ್, ಹಾಗೂ ರಾಮನಗರ ಪಂಚಾಯತಗಳು ಈ ವಿಷೇಶ ತರಬೇತಿಗೆ ಆಯ್ಕೆಯಾಗಿದ್ದವು.  ಈ ತರಬೇತಿಗೆ ಆಯಾ ಪಂಚಾಯತದ … [Read more...] about ಸ್ವಚ್ಚ ಭಾರತ ಅಭಿಯಾನ ತರಬೇತಿಯಲ್ಲಿ ಭಾಗವಹಿಸಿದ ಜೋಯಿಡಾ ತಾಲೂಕಿನ ಗ್ರಾಮ ಪಂಚಾಯತಗಳು ಸ್ವಚ್ಚ ಭಾರತ ಅಭಿಯಾನದ ತರಬೇತಿ

ನೀರು ಕೊಡಿ ಇಲ್ಲವಾದರೆ ರಸ್ತೆ ತಡೆ ಮಾಡುತ್ತೇವೆ – ಶಿವಾಜಿ ಗೋಸಾವಿ

September 2, 2019 by Sandesh Desai Leave a Comment

joida news

ಜೋಯಿಡಾ - ಗಣೇಶ ಚತುರ್ಥಿಯೊಳಗೆ ನಮಗೆ ನೀರು ಕೊಡದಿದ್ದರೆ ನಾವು ರಸ್ತೆ ತಡೆ ಮಾಡುತ್ತೇವೆ ಎಂದು ರಾಮನಗರದ ಜನರು ತಾ,ಪಂ, ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಸಿದ ಘಟನೆ ನಡೆದಿದೆ. ಅಗಸ್ಟ ತಿಂಗಳಲ್ಲಿ ಭಾರೀ ಮಳೆಗೆ ರಾಮನಗರದ ನೀರಿನ ಪಂಪ ಹೌಸಗೆ ನೀರು ನುಗ್ಗಿತ್ತು, ಮೂರು ನೀರು ಎತ್ತುವ ಮಷೀನಗಳು ಈ ವೇಳೆ ನೀರಿನಲ್ಲಿ ಮುಳುಗಿ ಹಾಳಾಗಿದ್ದು , ಈಗ ನೀರೆತ್ತುವ ಪಂಪಗಳು ಕೆಟ್ಟು ನಿಂತಿವೆ, ಹೀಗಾಗಿ ಕಳೆದ 1 ತಿಂಗಳಿಂದ ನಮಗೆ ಕುಡಿಯಲು ನೀರು ಬರುತ್ತಿಲ್ಲ ಜನರು … [Read more...] about ನೀರು ಕೊಡಿ ಇಲ್ಲವಾದರೆ ರಸ್ತೆ ತಡೆ ಮಾಡುತ್ತೇವೆ – ಶಿವಾಜಿ ಗೋಸಾವಿ

ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ – ಕಾರ್ಯನೀರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯೋಗರಾಜ ಎಸ್.ಕೆ. ಅಭಿಮತ.

September 1, 2019 by Yogaraj SK Leave a Comment

photography valedictory prog

ಹಳಿಯಾಳ:- ಸ್ಮಾರ್ಟ ಫೋನಗಳ ಈ ಕಾಲದಲ್ಲಿಯು ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನವನ್ನು ಹೊಂದಿದೆ ಅಲ್ಲದೇ ಪತ್ರಿಕಾ ರಂಗಕ್ಕೂ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿರುವ ಪತ್ರಕರ್ತ ಯೋಗರಾಜ.ಎಸ್.ಕೆ. ಹೇಳಿದರು. ಪಟ್ಟಣದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿಯಿಂದ 30 ದಿನಗಳ ಕಾಲ ರುಡಸೆಟಿಯಲ್ಲಿ ಜರುಗಿದ ಉಚಿತ … [Read more...] about ಫೋಟೊಗ್ರಾಫಿ ತನ್ನದೇ ಆದ ವಿಶೇಷ ಸ್ಥಾನ ಹೊಂದಿದೆ – ಕಾರ್ಯನೀರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯೋಗರಾಜ ಎಸ್.ಕೆ. ಅಭಿಮತ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,522 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar