ಹಳಿಯಾಳ:- ಜೀವನದ ಪ್ರತಿ ನಿತ್ಯದ ದೈನಂದಿನ ದಿನಗಳಲ್ಲಿ ಹೆಜ್ಜೆ ಹಜ್ಜೆಗೂ ಕಾನೂನುಗಳಿವೆ. ಮಹಿಳೆಯರು ತಮಗಾಗಿ ಇರುವ ಕಾನೂನುಗಳ ಬಗ್ಗೆ ಅರಿತುಕೊಂಡು ತಮ್ಮ ಹಕ್ಕು ರಕ್ಷಣೆಗಾಗಿ, ನ್ಯಾಯಕ್ಕಾಗಿ ಕಾನೂನಿನ ನೆರವು ಪಡೆಯಲು ಹಿಂಜರಿಯಬಾರದು ಎಂದು ಹಳಿಯಾಳ ಪೋಲಿಸ್ ಠಾಣೆಯ ಸಿಪಿಐ ಬಿ.ಎಸ್.ಲೋಕಾಪುರ ಕರೆ ನೀಡಿದರು. ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಡಿ ಹಳಿಯಾಳ ತಾಲೂಕಿನ ಜನಗಾ ಗ್ರಾಮದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು … [Read more...] about ಮಹಿಳೆಯರಿಗಾಗಿ ನಡೆದ ಉಚಿತ ಕಾನೂನು ಶಿಬಿರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.
ಹಳಿಯಾಳ :- ಹಳಿಯಾಳದಲ್ಲಿ ಎಲ್ಲ ಬಡವರಿಗೆ ಉತ್ತಮ ಗುಣಮಟ್ಟದ ಮನೆಗಳು ದೊರಕಲಿ ಎಂಬ ಉದ್ದೇಶದಿಂದ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅರ್ಹ ಬಡವರಿಗಾಗಿ ಮನೆಗಳನ್ನು ನಿರ್ಮಿಸಲಾಗುತ್ತಿದೆ ಅಲ್ಲದೇ ಫಲಾನುಭವಿಗಳು ಸ್ಲಂ ಬೊರ್ಡಗೆ ಕಟ್ಟಬೇಕಾದ 50 ಸಾವಿರ ರೂ. ವಂತಿಗೆಯನ್ನು ಕೆಡಿಸಿಸಿ ಬ್ಯಾಂಕ್ನಿಂದ ಸಾಲದ ರೂಪದಲ್ಲಿ ನೀಡುವುದರ ಮೂಲಕ ಬಡವರಿಗೆ ಸಹಾಯ-ಸಹಕಾರ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಹಳಿಯಾಳದಲ್ಲಿ ಸ್ಲಂ ಬೊರ್ಡ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದರೇ ತನಿಖೆ ನಡೆಯಲಿ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಮತ.
ಪಠ್ಯೇತರ ಚಟುವಟಿಕೆಗಳೊಂದಿಗೆ ಕ್ರೀಡೆಯಲ್ಲಿಯೂ ಆಸಕ್ತಿ ವಹಿಸಿ – ಘೋಟ್ನೇಕರ್ ಕರೆ.
ಹಳಿಯಾಳ:- ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ 2019-20 ನೇ ಸಾಲಿನ ಹಳಿಯಾಳ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ … [Read more...] about ಪಠ್ಯೇತರ ಚಟುವಟಿಕೆಗಳೊಂದಿಗೆ ಕ್ರೀಡೆಯಲ್ಲಿಯೂ ಆಸಕ್ತಿ ವಹಿಸಿ – ಘೋಟ್ನೇಕರ್ ಕರೆ.
ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟ ಸಂಪನ್ನ
ಹಳಿಯಾಳ:- 2019-20 ನೇ ಸಾಲಿನ ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡೊಳ್ಳಿ ಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ನೆರವೆರಿತು. ತಾಲೂಕ ಪಂಚಾಯತ ಅಧ್ಯಕ್ಷೆ ರೀಟಾ ಸಿದ್ದಿ ಅವರು ಕ್ರೀಡಾಕೂಟದ ಉಧ್ಘಾಟನೆಯನ್ನು ನೆರವೆರಿಸಿದರು. ಕ್ರೀಡಾ ಜ್ಯೋತಿಯನ್ನು ಗುಂಡೊಳ್ಳಿ ಗ್ರಾಮದ ದೈವ ಕಮೀಟಿಯ ಅಧ್ಯಕ್ಷ ಸುಭಾಷ ಕಾಮ್ರೇಕರ ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಗುಂಡೊಳ್ಳಿ ಗ್ರಾಪಂ ಉಪಾಧ್ಯಕ್ಷ ಮಾರುತಿ ಸಾಲ್ಗುಡಿ, ಎಸ್ಡಿಎಮ್ಸಿ ಅಧ್ಯಕ್ಷ … [Read more...] about ಸಾಂಬ್ರಾಣಿ ವಲಯ ಮಟ್ಟದ ಕ್ರೀಡಾಕೂಟ ಸಂಪನ್ನ
ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ
ಜೋಯಿಡಾ - ಜೋಯಿಡಾ ತಾಲೂಕಿನಲ್ಲಿ ಈ ವರ್ಷ ಆದ ಭಾರೀ ಮಳೆಯಿಂದಾಗಿ ತಾಲೂಕಿನ ಸ್ಥಿತಿ ಅಸ್ಥವ್ಯಸ್ಥವಾಗಿದೆ, ಗುಂದ ಅರಣ್ಯ ಇಲಾಕೆ ವ್ಯಾಪ್ತಿಗೆ ಸಂಭಂಧಪಡುವ ಜನರು ಕಾಡನ್ನು ವಿಕ್ಷಣೆ ಮಾಡಲೆಂದು ನಿರ್ಮಿಸಿದ ವಾಚ್ ಟಾವರ ಈಗ ಬಿರುಕು ಬಿಟ್ಟು ಅದರ ಮೇಲೆ ಹತ್ತುವುದನ್ನು ಅರಣ್ಯ ಇಲಾಖೆ ನಿಷೇದಿಸಿದೆ. ಹತ್ತಾರು ವರ್ಷಗಳ ಹಿಂದೆ ಅರಣ್ಯ ಇಲಾಕೆ ವತಿಯಿಂದ ಪ್ರವಾಸಿಗರಿಗೆ ಹಚ್ಚ ಹಸಿರಾದ ಕಾಡನ್ನು ವಿಕ್ಷಣೆ ಮಾಡಲು ಈ ವಾಚ್ ಟವರ ಅನ್ನು ನಿರ್ಮಾಣ ಮಾಡಲಾಗಿತ್ತು, ಆದರೆ … [Read more...] about ಉಳವಿ ರಸ್ತೆಯಲ್ಲಿನ ವಾಚ್ ಟವರ್ ಪ್ರವೇಶ ನಿಷೇಧ




