• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

August 17, 2019 by Yogaraj SK Leave a Comment

parihara samagri vitarane at Bhagvati

ಹಳಿಯಾಳ:- ಹಳಿಯಾಳದ ನೆರೆ ಸಂತ್ರಸ್ತ ಸುಮಾರು 100 ಕುಟುಂಬದವರಿಗೆ ಬೆಂಗಳೂರಿನ ಬಿಡದಿಯ ಟೋಯೊಟಾ ಕಿರ್ಲೋಸ್ಕರ ಮೋಟಾರ ಕಾರ್ಮಿಕರ ಸಂಘದವರಿಂದ ಪರಿಹಾರ ಸಾಮಗ್ರಿಗಳ ಸಹಾಯ ದೊರೆತಿದೆ. ತಾಲೂಕಿನ ಬೊಮ್ಮನಳ್ಳಿ ಹಾಗೂ ತಟ್ಟಿಹಳ್ಳ ಪ್ರದೇಶದ ಸಂತ್ರಸ್ಥರಿಗೆ ಭಾಗವತಿ ಗ್ರಾಮದಲ್ಲಿ ಶುಕ್ರವಾರ ಮಾಜಿ ಶಾಸಕ ಸುನೀಲ್ ಹೆಗಡೆ ಅವರು ಪರಿಹಾರ ಸಾಮಗ್ರಿಯ ಕಿಟ್‍ಗಳನ್ನು ವಿತರಿಸಿದರು. ನಂತರ ಕೆಸರೊಳ್ಳಿ ಗ್ರಾಮದಲ್ಲಿ ಕೆಸರೊಳ್ಳಿಯ ಕೆಲ ಸಂತ್ರಸ್ತರಿಗೂ ಪರಿಹಾರ ಸಾಮಗ್ರಿ … [Read more...] about ಮಾಜಿ ಶಾಸಕ ಸುನೀಲ್ ಹೆಗಡೆ ಅವರಿಂದ ಪರಿಹಾರ ಸಾಮಗ್ರಿ ವಿತರಣೆ.

ಸಂಸದ ಅನಂತಕುಮಾರ ಹೆಗಡೆ ಪ್ರಯತ್ನ ಬೆಂಗಳೂರಿಗರಿಂದ ಹಳಿಯಾಳಕ್ಕೆ ಮೇವಿನ ನೆರವು

August 17, 2019 by Yogaraj SK Leave a Comment

BANGALORE danigalinda mevina neravu

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ಅವರ ಪ್ರಯತ್ನದಿಂದ ಬೆಂಗಳೂರಿನ ಅವರ ಸ್ನೇಹಿತರಿಂದ ಹಳಿಯಾಳದ ಪ್ರವಾಹ ಪಿಡಿತ ಪ್ರದೇಶಗಳಲ್ಲಿ ಜಾನುವಾರುಗಳಿಗೆ ಮೇವಿನ ನೆರವು ದೊರತಿದ್ದು 2 ಲೋಡಗಳಷ್ಟು ಮೇವು ಸ್ವತಂತ್ರೋತ್ಸವ ದಿನದಂದು ಹಳಿಯಾಳ ಪಟ್ಟಣ ತಲುಪಿದೆ. ಸಂಸದರು ಮೊನ್ನೆಯಷ್ಟೇ ಹಳಿಯಾಳದ ನೆರೆ ಪಿಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದರು ಅಲ್ಲದೇ ಹಳಿಯಾಳ-ದಾಂಡೇಲಿ-ಜೋಯಿಡಾ 3 ತಾಲೂಕುಗಳ ಅಧಿಕಾರಿಗಳ ಸಭೆ ಕರೆದು ನೆರೆ … [Read more...] about ಸಂಸದ ಅನಂತಕುಮಾರ ಹೆಗಡೆ ಪ್ರಯತ್ನ ಬೆಂಗಳೂರಿಗರಿಂದ ಹಳಿಯಾಳಕ್ಕೆ ಮೇವಿನ ನೆರವು

ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ

August 17, 2019 by kasim hattiholi Leave a Comment

Khanapur news

ಖಾನಾಪುರ: ಭಾರತ ದೇಶವನ್ನು ಬರುವ 2022ರ ಒಳಗಾಗಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಜಾತೀಯತೆಯಿಂದ ಮುಕ್ತಗೋಳಿಸೊಣ ಎಂದು ಶಾಲಾ ವಿಧ್ಯಾರ್ಥಿಗಳು ನವಭಾರತದ ನಿರ್ಮಾಣಕ್ಕಾಗಿ ಸಂಕಲ್ಪ ಮಾಡಿ, ಜೋತೆಗೆ ನೆರೆಯಿಂದ ಸಂತ್ರಸ್ಥರಾದವರಿಗೆ ಸಹಾಯ ಮಾಡೋಣ ಎಂದು 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆಯನ್ನು ಮಾಡಿದರು.ತಾಲೂಕಿನ ಗಡಿಗ್ರಾಮವಾದ ಲಿಂಗನಮಠ ಗ್ರಾಮದಲ್ಲಿ ವಿವಿಧೆಡೆ 71ನೇ ಸ್ವಾತಂತ್ರ್ಯದಿನದ ಧ್ವಜಾರೋಹಣವನ್ನು ನೆರೆವೆರುಸುವುದರ ಮೂಲಕ ಸಂಭ್ರಮನ್ನಾಚರಿಸಿದರು. … [Read more...] about ಲಿಂಗನಮಠದಲ್ಲಿ ವಿವಿಧೆಡೆ 73ನೇ ಸ್ವಾತಂತ್ರ್ಯದಿನದ ಸಂಭ್ರಮಾರಣೆ

ಅಧಿಕಾರಿಗಳು ಯೋಚಿಸಿ ಕೆಲಸ ಮಾಡಿ- ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ರಾಜಕೀಯ ಬೆರೆಸಬೇಡಿ – ಸಂಸದ ಅನಂತಕುಮಾರ ಹೆಗಡೆ.

August 15, 2019 by Yogaraj SK Leave a Comment

MP, A, HEGDE PRESS MEET

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿ ಆಗಿರುವ ನಷ್ಟದ ಕುರಿತು ಜಿಲ್ಲಾದ್ಯಂತ ಸಮೀಕ್ಷೆ ನಡೆಸಲಾಗುತ್ತಿದೆ. ಸದ್ಯ ದುರಸ್ಥಿ ಕಾರ್ಯಕ್ಕೆ ಜಿಲ್ಲೆಗೆ 10 ಕೋಟಿ ರೂ. ತಕ್ಷಣಕ್ಕೆ ಮುಂಗಡ ಹಣ ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ದೊಡ್ಡ ಮೊತ್ತದ ಪರಿಹಾರ ಜಿಲ್ಲೆಗೆ ದೊರೆಯಲಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಭರವಸೆ ನೀಡಿದರು. ನೆರೆಹಾವಳಿಯಿಂದ ಹಳಿಯಾಳದಲ್ಲಿ ಉಂಟಾದ ಹಾನಿಯ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಸಭೆ … [Read more...] about ಅಧಿಕಾರಿಗಳು ಯೋಚಿಸಿ ಕೆಲಸ ಮಾಡಿ- ನೆರೆ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ರಾಜಕೀಯ ಬೆರೆಸಬೇಡಿ – ಸಂಸದ ಅನಂತಕುಮಾರ ಹೆಗಡೆ.

ಹಳಿಯಾಳದಲ್ಲಿ ಹಾಡುಹಗಲೇ ಕಳ್ಳರ ಕೈಚಳಕ – ಲಕ್ಷಾಂತರ ಮೌಲ್ಯದ ಬಂಗಾರ ದೋಚಿ ಪರಾರಿ‌‌.

August 14, 2019 by Yogaraj SK Leave a Comment

ಹಳಿಯಾಳ :- ಹಾಡುಹಗಲೆ ತಮ್ಮ ಕೈಚಳ ತೊರಿಸಿರುವ ಯುವ ಕಳ್ಳರಿಬ್ಬರು ಪಟ್ಟಣದ ಬಸ್ ನಿಲ್ದಾಣ ಹಿಂಬದಿಯ ಆನೆಗುಂದಿ ಬಡಾವಣೆಯಲ್ಲಿಯ ಮನೆಯೊಂದಕ್ಕೆ ಕನ್ನ ಹಾಕಿ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ವಿದ್ಯಮಾನ ಮಂಗಳವಾರ ನಡೆದಿದ್ದು ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣ ಹಿಂಬಾಗದ ಆನೆಗುಂದಿ (ಕೆಎಚ್‍ಬಿ) ಕಾಲೋನಿ ಎಂತಲೂ ಕರೆಯುವ ಬಡಾವಣೆಯಲ್ಲಿ ಘಟನೆ ನಡೆದಿದ್ದು ಪಂತಜಲಿ ಯೋಗ ಸಮಿತಿಯ ಕಮಲ್ … [Read more...] about ಹಳಿಯಾಳದಲ್ಲಿ ಹಾಡುಹಗಲೇ ಕಳ್ಳರ ಕೈಚಳಕ – ಲಕ್ಷಾಂತರ ಮೌಲ್ಯದ ಬಂಗಾರ ದೋಚಿ ಪರಾರಿ‌‌.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,523 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar