• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಾಜಿ ಶಾಸಕ ಉಮೇಶ ಭಟ್ ನಿಧನಕ್ಕೆ ಶಾಸಕ ಆರ್ ವಿ‌ ದೇಶಪಾಂಡೆ ಸಂತಾಪ

August 14, 2019 by Yogaraj SK Leave a Comment

… [Read more...] about ಮಾಜಿ ಶಾಸಕ ಉಮೇಶ ಭಟ್ ನಿಧನಕ್ಕೆ ಶಾಸಕ ಆರ್ ವಿ‌ ದೇಶಪಾಂಡೆ ಸಂತಾಪ

ಜೋಯಿಡಾ ಯುವ ಬ್ರಿಗೇಡ್ ಕಾರ್ಯಕರ್ತರಿಂದ ನಿರಾಶ್ರಿತರಿಗೆ ನೆರವು

August 14, 2019 by Sandesh Desai Leave a Comment

ಜೋಯಿಡಾ ;ತಾಲೂಕಿನ ಯುವ ಬ್ರೀಗೆಡ್ ಕಾರ್ಯಕರ್ತರು ಗಣೇಶ ಹೆಗಡೆ ನೇತ್ರತ್ವದಲ್ಲಿ ಕಾರವಾರ ಹಾಗೂ ಜೋಯಿಡಾ ತಾಲೂಕಿನ ಗಂಜಿಕೇಂದ್ರದ ನಿರಾಶ್ರಿತರಾದ ನೂರಾರು ಕುಟುಂಬಕ್ಕೆ ಹೊದಿಕೆ, ಉಡುಗೆಯ ವಸ್ತ್ರ, ಹಾಗೂ ನಿತ್ಯ ಬಳಕೆಯ ತಿನಿಸುಗಳನ್ನು ನೀಡುವ ಮೂಲಕ ನೆರವಾಗಿ ಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ನೀಡಿದ್ದಾರೆ. ಕಾಳಿ ಹಿನ್ನಿರಿನ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದ ಕಾರವಾರ ತಾಲೂಕಿನ ಮಲ್ಲಾಪುರ, ವಿರ್ಜೆ, ಬೋಳೆ, ಕುನ್ನಿಪೇಟೆ, … [Read more...] about ಜೋಯಿಡಾ ಯುವ ಬ್ರಿಗೇಡ್ ಕಾರ್ಯಕರ್ತರಿಂದ ನಿರಾಶ್ರಿತರಿಗೆ ನೆರವು

ತೆರಗಾಂವ-ಮಂಗಳವಾಡ ಗ್ರಾಮ ಮಧ್ಯದ ಬಾಂದಾರಗೆ ಹಾನಿ.

August 14, 2019 by Yogaraj SK Leave a Comment

bandar ge hani

ಹಳಿಯಾಳ :- ಭಾರಿ ಮಳೆಯಿಂದ ಹಳಿಯಾಳದ ಹಳ್ಳಗಳಲ್ಲಿ ಉಂಟಾದ ಪ್ರವಾಹದಲ್ಲಿ ಮಂಗಳವಾಡ-ತೇರಗಾಂವ ಗ್ರಾಮ ಮಧ್ಯದ ಬಾಂದಾರನ ಪಕ್ಕದ ಮಣ್ಣು ದೊಡ್ಡ ಪ್ರಮಾಣದಲ್ಲಿ ಕೊಚ್ಚಿಕೊಂಡು ಹೋಗಿ ಹಾನಿ ಸಂಭವಿಸಿದ್ದು ಮುಂದೆ ರೈತರಿಗೆ ನೀರಾವರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ದುಸಗಿ ಮಾರ್ಗವಾಗಿ ಬರುವ ಹಳ್ಳ ತೇರಗಾಂವ ಹಾಗೂ ಮಂಗಳವಾಡ ಮೂಲಕ ಹರಿದು ಹೋಗುತ್ತದೆ ಈ ಮಧ್ಯೆ ತೇರಗಾಂವ ಹಾಗೂ ಮಂಗಳವಾಡ ಮಧ್ಯದಲ್ಲಿ ರೈತ ಸಂಜೀವ ಕರಡಿ ಎನ್ನುವವರ ಹೊಲದ ಹತ್ತಿರ ಹಳ್ಳಕ್ಕೆ ಅಡ್ಡವಾಗಿ … [Read more...] about ತೆರಗಾಂವ-ಮಂಗಳವಾಡ ಗ್ರಾಮ ಮಧ್ಯದ ಬಾಂದಾರಗೆ ಹಾನಿ.

ರಸ್ತೆ ರಿಪೇರಿ ಕಾರ್ಯ ಆರಂಭ- ದುಸಗಿ ಸೇತುವೆ ಸಂಚಾರಕ್ಕೆ ಮುಕ್ತ

August 14, 2019 by Yogaraj SK Leave a Comment

Bridge road repair work under progress dusgi road open

ಹಳಿಯಾಳ:- ಹಳಿಯಾಳದಲ್ಲಿ ನಿರಂತರ 8ದಿನಗಳ ಕಾಲ ಸುರಿದ ಭಾರಿ ಮಳೆಗೆ ಹಳ್ಳದಲ್ಲಿ ಉಂಟಾದ ಪ್ರವಾಹದಿಂದ ಕೊಚ್ಚಿಕೊಂಡು ಹೋಗಿದ್ದ ದುಸಗಿ, ಮಂಗಳವಾಡ ಸೇತುವೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ಥಿ ಕಾರ್ಯ ಆರಂಭವಾಗಿದ್ದು ಸದ್ಯ ಹಳಿಯಾಳ-ಅಳ್ನಾವರ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗಾವಿ-ಹಳಿಯಾಳ ರಾಜ್ಯ ಹೆದ್ದಾರಿಯ ದುಸಗಿ ಗ್ರಾಮದ ಬಳಿಯ ಸೇತುವೆಗೆ ತಾಗಿರುವ ರಸ್ತೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ರಾಜ್ಯ ಹೆದ್ದಾರಿಯಲ್ಲಿ 4 ದಿನಗಳ … [Read more...] about ರಸ್ತೆ ರಿಪೇರಿ ಕಾರ್ಯ ಆರಂಭ- ದುಸಗಿ ಸೇತುವೆ ಸಂಚಾರಕ್ಕೆ ಮುಕ್ತ

ಕುಡಿಯುವ ನೀರು ಸರಬರಾಜು ಪೈಪಲೈನ್ ದುರಸ್ತಿ ಕಾರ್ಯ ಆರಂಭ

August 14, 2019 by Yogaraj SK Leave a Comment

Pipeline jodane kelasa vikshane MLC SLG

ಹಳಿಯಾಳ:- ಯಡೋಗಾ ಹಳ್ಳದಲ್ಲಿ ಉಂಟಾದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದ ಹಳಿಯಾಳಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದ ಪೈಪಲೈನಗಳ ದುರಸ್ಥಿ ಹಾಗೂ ನೂತನ ಬಲಿಷ್ಠ ಎಮ್‍ಎಸ್ ಪೈಪಲೈನ್ ಜೋಡಿಸುವ ಕಾರ್ಯ ಆರಂಭವಾಗಿದೆ. 7-8 ದಶಕಗಳ ಅವಧಿಯಲ್ಲೇ ಒಂದು ವಾರಗಳ ಕಾಲ ಹಳಿಯಾಳದಲ್ಲಿ ಸುರಿದ ದಾಖಲೆಯ ಮಳೆಗೆ ಭಾರಿ ಪ್ರವಾಹದಿಂದ ದುಸಗಿ, ಮಂಗಳವಾಡ, ಕೆಸರೊಳ್ಳಿ ಹಾಗೂ ಯಡೋಗಾ ಮೂಲಕ ಹರಿಯುವ ಹಳ್ಳಗಳು ಸೇತುವೆಗಳ ಮೇಲೆ ಹಾಗೂ ಸುತ್ತಲು ನೂರಾರು ಎಕರೆ ಪ್ರದೇಶದಲ್ಲಿ … [Read more...] about ಕುಡಿಯುವ ನೀರು ಸರಬರಾಜು ಪೈಪಲೈನ್ ದುರಸ್ತಿ ಕಾರ್ಯ ಆರಂಭ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,523 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar