ಹಳಿಯಾಳ:- ಬಡತನ-ನಿರಕ್ಷರತೆ-ನಿರುದ್ಯೋಗ ಈ ಮೂರು ದೇಶಕ್ಕೆ ಅಂಟಿದ ಮಹಾರೋಗಗಳಾಗಿದ್ದು ಯಾರು ಇವುಗಳಿಗೆ ಹೆದರಬೇಡಿ. ಎಲ್ಲರೂ ಒಗ್ಗಟ್ಟಾಗಿ ಈ ಮೂರು ಪಿಡುಗುಗಳ ವಿರುದ್ದ ಹೊರಾಟಬೇಕಿರುವುದು ಮುಖ್ಯವಾಗಿದೆ ಎಂದು ಹಳಿಯಾಳ ಶಾಸಕ ಹಾಗೂ ವಿಆರ್ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್ನ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ಆರ್ಸೆಟಿ ಸಭಾಭವನದಲ್ಲಿ ನಡೆದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 15ನೇ ವಾರ್ಷಿಕ ವರದಿ ಬಿಡುಗಡೆಯ ಸಮಾರಂಭದಲ್ಲಿ ವಾರ್ಷಿಕ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ೧೫ ನೇ ವಾರ್ಷಿಕ ವರದಿ ಬಿಡುಗಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿವಿಧ ಸಂಘಟನೆಯವರಿಂದ ಯಡೋಗಾ ಸಂತ್ರಸ್ತರಿಗೆ ನೆರವು
ಹಳಿಯಾಳ:- ವಿವಿಧ ಸಂಘಟನೆಯವರು ಸೇರಿ ತಾಲೂಕಿನ ಯಡೋಗಾ ಗ್ರಾಮದಲ್ಲಿಯ ಸಂತ್ರಸ್ಥರಿಗೆ ದಿನಸಿ ವಸ್ತುಗಳನ್ನು ನೀಡಿ ಸಹಾಯ ಹಸ್ತ ಚಾಚಿದರು. ಕಳೆದ 5 ದಿನಗಳ ಹಿಂದೆ ಯಡೋಗಾ ಹಳ್ಳದಲ್ಲಿ ಬಂದ ಪ್ರವಾಹದಿಂದ ಸಂಪೂರ್ಣ ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿರುವ 2 ಕುಟುಂಬಗಳ 20 ಜನರು ಯಡೋಗಾ ಗ್ರಾಮದ ಸಿದ್ದಾರೂಢ ಮಠದಲ್ಲಿ ಆಶ್ರಯ ಪಡೆದಿದ್ದಾರೆ. ಇವರಿಗೆ ಮಠದ ನಿರ್ಮಲಾನಂದ ಮಾತೆಯು ಆಶ್ರಯ ನೀಡಿದ್ದು ಅಲ್ಲದೇ ಊಟ-ಉಪಚಾರ ನೀಡಿದ್ದಾರೆ. ಇದನ್ನು ತಿಳಿದ ಪಟ್ಟಣದ … [Read more...] about ವಿವಿಧ ಸಂಘಟನೆಯವರಿಂದ ಯಡೋಗಾ ಸಂತ್ರಸ್ತರಿಗೆ ನೆರವು
ಟಾಟಾ ಮಾರಕೊಪೊಲೊ ಕಾರ್ಮಿಕರಿಂದ ನಿರಾಶ್ರಿತರಿಗೆ ನೆರವು
ಹಳಿಯಾಳ:- ಹಳಿಯಾಳದ ಕೆಸರೊಳ್ಳಿ ಸೇತುವೆ ನಾಕಾ ಪ್ರದೇಶದಲ್ಲಿ ನೆರೆಯಿಂದ ಸಂತ್ರಸ್ಥರಾದ ಕುಟುಂಬದವನ್ನು ಕೆಸರೊಳ್ಳಿಯ ಸರ್ಕಾರಿ ಶಾಲೆಯ ರಕ್ಷಣಾ ಕೇಂದ್ರದಲ್ಲಿ ಭೇಟಿಯಾದ ಧಾರವಾಡ ಟಾಟಾ ಮಾರಕೋಪೊಲೊ ಕಂಪೆನಿಯಲ್ಲಿ ಕೆಲಸ ಮಾಡುವ ಹಳಿಯಾಳ ತಾಲೂಕಿನ ನೌಕರರು ತಮ್ಮ ಸ್ವಂತ ಹಣದಲ್ಲಿ ನೂರಕ್ಕೂ ಅಧಿಕ ಜನರಿಗೆ ಹೊಸ ಬಟ್ಟೆ, ಸಿರೆ, ದಿನಸಿ ವಸ್ತುಗಳನ್ನು ನೀಡಿ ನೆರವಿನ ಹಸ್ತ ಚಾಚಿದರು. … [Read more...] about ಟಾಟಾ ಮಾರಕೊಪೊಲೊ ಕಾರ್ಮಿಕರಿಂದ ನಿರಾಶ್ರಿತರಿಗೆ ನೆರವು
ಶಾಸಕರ ಮನೆ ಸ್ವಚ್ಛತೆಗೆ ಪಟ್ಟಣ ಪಂಚಾಯ್ತಿಯ ಕಾರ್ಮಿಕರ ಬಳಕೆ..! ಖಾನಾಪುರದ ಎಂಇಎಸ್ ಮತ್ತು ಬಿಜೆಪಿ ಮುಖಂಡರ ಆರೋಪ
ಖಾನಾಪುರ: ಕ್ಷೇತ್ರದ ಶಾಸಕಿ ಡಾ.ಅಂಜಲಿ ನಿಂಬಾಳಕರ ಅವರು ತಮ್ಮ ಪಟ್ಟಣದ ದುರ್ಗಾನಗರದ ನಿವಾಸವನ್ನು ಸ್ವಚ್ಛಗೊಳಿಸಲು ಸ್ಥಳೀಯ ಪಟ್ಟಣ ಪಂಚಾಯ್ತಿಯ ಪೌರಕಾರ್ಮಿಕರ ಸೇವೆಯನ್ನು ಪಡೆದಿದ್ದು, ಅವರ ಮನೆಯಲ್ಲಿದ್ದ ಹೂಳು ಮತ್ತು ಕೊಳಕು ತೆರವುಗೊಳಿಸಲು ಅಗ್ನಿಶಾಮಕ ವಾಹನಗಳನ್ನು ಬಳಸಿದ್ದಾರೆ ಎಂದು ತಾಲೂಕಿನ ಬಿಜೆಪಿ ಮತ್ತು ಎಂಇಎಸ್ ಪಕ್ಷಗಳು ಆರೋಪಿಸಿವೆ. ಕಳೆದ ಆ.7 ಮತ್ತು 8ರಂದು ಪಟ್ಟಣದಲ್ಲಿ ಸುರಿದ ಮಳೆ ಮತ್ತು ಕುಂಬಾರ ಹಳ್ಳದ ಪ್ರವಾಹದಿಂದಾಗಿ ದುರ್ಗಾನಗರ ಬಡಾವಣೆಯ ಶಾಸಕರ … [Read more...] about ಶಾಸಕರ ಮನೆ ಸ್ವಚ್ಛತೆಗೆ ಪಟ್ಟಣ ಪಂಚಾಯ್ತಿಯ ಕಾರ್ಮಿಕರ ಬಳಕೆ..! ಖಾನಾಪುರದ ಎಂಇಎಸ್ ಮತ್ತು ಬಿಜೆಪಿ ಮುಖಂಡರ ಆರೋಪ
ಹಾನಿಯ ಕುರಿತು ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸಿ – ಜಗದೀಶ ಶೆಟ್ಟರ್ ಸೂಚನೆ
ಹಳಿಯಾಳ:- ಶತಮಾನದಲ್ಲೇ ಕಾಣದ ಭೀಕರ ಮಳೆಯಿಂದ ಉಂಟಾದ ಪ್ರವಾಹದಿಂದ ಹಳಿಯಾಳ ಕ್ಷೇತ್ರದಲ್ಲಿ ಆದ ಹಾನಿಯನ್ನು ವೀಕ್ಷಿಸಲು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ವೀಕ್ಷಣಾ ಸಮೀತಿ ಹಳಿಯಾಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿ ಮಾಹಿತಿ ಕಲೆ ಹಾಕಿದರು. ಹಾವೇರಿಯಲ್ಲಿ ಮಳೆಯಿಂದ ಆದ ಹಾನಿಯನ್ನು ವೀಕ್ಷಿಸಿದ ಬಳಿಕ ಶನಿವಾರ ಮಾಜಿ ಸಿಎಂ ಶೆಟ್ಟರ್ ಹಾಗೂ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರು ಹಳಿಯಾಳಕ್ಕೆ ಭೇಟಿ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದ … [Read more...] about ಹಾನಿಯ ಕುರಿತು ಸಮಗ್ರ ವರದಿ ಸರ್ಕಾರಕ್ಕೆ ಸಲ್ಲಿಸಿ – ಜಗದೀಶ ಶೆಟ್ಟರ್ ಸೂಚನೆ




