• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ

August 12, 2019 by Yogaraj SK Leave a Comment

ಹಳಿಯಾಳ:- ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದ ನೆರೆ ಸಂತ್ರಸ್ಥ ಪ್ರದೇಶಗಳ ವೀಕ್ಷಣಾ ಸಮೀತಿಯು ಹಳಿಯಾಳಕ್ಕೆ ಭೇಟಿ ನೀಡಿ ಹಾನಿಗೋಳಗಾದ ಪ್ರದೇಶಗಳ ವೀಕ್ಷಣೆ ನಡೆಸಿದರಲ್ಲದೇ ಕೆಸರೊಳ್ಳಿ-ಕೆಕೆ ಹಳ್ಳಿ ಗ್ರಾಮದಲ್ಲಿ ತೆರೆಯಲಾದ ರಕ್ಷಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು. ನದಿಯ ಪ್ರವಾಹಕ್ಕೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಕೊಚ್ಚಿ ಹೋಗಿರುವ ಹಳಿಯಾಳ-ಅಳ್ನಾವರ ಮಾರ್ಗದ ರಾಜ್ಯ ಹೆದ್ದಾರಿ ಹಾಯ್ದು ಹೋಗಿರುವ ದುಸಗಿ … [Read more...] about ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಭೇಟಿ

ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..

August 12, 2019 by Yogaraj SK Leave a Comment

ಹಳಿಯಾಳ :- ಉತ್ತರ ಕರ್ನಾಟಕದಲ್ಲಿ ಯುದ್ಧೋಪಾದಿಯಲ್ಲಿ ನಡೆಯುತ್ತಿರುವ ನೆರೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಬೋಟ್ ಮುಗುಚಿ 5 ಮಂದಿ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅದೃಷ್ಟವಶಾತ್ ಅವರು ಸುರಕ್ಷಿತವಾಗಿ ದಡ ಸೇರಿದ್ದಾರೆ. ಅಪಾಯದಿಂದ ಪಾರಾಗಿದ್ದಾರೆ.ಕೊಪ್ಪಳದ ಗಂಗಾವತಿಯ ವಿರೂಪಾಕ್ಷ ಗಡ್ಡೆಯಲ್ಲಿ ಸಂಭವಿಸಿದ ಆಕಸ್ಮಿಕ ಬೋಟ್ ಮಗುಚಿ ಪ್ರವಾಹಕ್ಕೆ ಸಿಲುಕಿದ ರಕ್ಷಣಾ ಸಿಬ್ಬಂದಿಯವರನ್ನು ಮತ್ತೊಂದು … [Read more...] about ರಕ್ಷಣೆಗೆ ಬಂದವರೇ ನೀರು ಪಾಲಾಗಿದ್ದರು. ಅದೃಷ್ಟವಶಾತ್ ಎಲ್ಲರೂ ಸೇಫ್..

ಮುಂಡಗೋಡದ ಚಿಗಳ್ಳಿ ಜಲಾಶಯ ಒಡೆದು ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ಪ್ರಮಾಣ ಕಡಿಮೆ- ರಸ್ತೆಗೆ ಹಾನಿ.

August 12, 2019 by Yogaraj SK Leave a Comment

ಮುಂಡಗೋಡ:- ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಚಿಗಳ್ಳಿ ಜನಲಾಶಯದ ಡ್ಯಾಂ ಮಧ್ಯಭಾಗದಿಂದ ಒಡೆದು ನೀರು ರಸ್ತೆಯ ಮೇಲೆ ರಭಸದಿಂದ ಹರಿಯುತ್ತಿದ್ದ ಕಾರಣ ಶಿರಸಿ ಮಾರ್ಗದ ಸಂಚಾರ ಬಂದ್ ಮಾಡಲಾಗಿತ್ತು. ಸಾಯಂಕಾಲದ ಹೊತ್ತಿಗೆ ನೀರಿನ ಪ್ರಮಾಣ ಕಡಿಮೆ ಆಗಿದೆ.ಚಿಗಳ್ಳಿ ಡ್ಯಾಂ ಒಡೆದಿದ್ದರಿಂದ ಉಂಟಾದ ಪ್ರವಾಹದಲ್ಲಿ ಅರಣ್ಯ ಇಲಾಖೆಯ ಮನೆಯೊಂದು ಕೊಚ್ಚಿಕೊಂಡು ಹೋಗಿದೆ.ಮುಂಡಗೋಡಿನಿಂದ ಶಿರಸಿ ಹೊಗುವ ಮಾರ್ಗದಲ್ಲಿ 10 ಕೀಮಿ ಅಂತರದಲ್ಲಿ ಇರುವ ನರ್ಸರಿ ಹಳ್ಳದ ಸೇತುವೆ … [Read more...] about ಮುಂಡಗೋಡದ ಚಿಗಳ್ಳಿ ಜಲಾಶಯ ಒಡೆದು ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ಪ್ರಮಾಣ ಕಡಿಮೆ- ರಸ್ತೆಗೆ ಹಾನಿ.

ಸದ್ಯ ಹುಲಿಕೇರಿಯ ಇಂದ್ರಮ್ಮನ ಕೆರೆ ಸೇಫ್..

August 11, 2019 by Yogaraj SK Leave a Comment

ಧಾರವಾಡ :-  ಅಳ್ನಾವರ ತಾಲೂಕಿನ  ಹುಲಿಕೇರಿ ಗ್ರಾಮ ಬಳಿಯಲ್ಲಿ 700 ಎಕರೆ ಪ್ರದೇಶದಲ್ಲಿ ವಿಶಾಲವಾಗಿ ಹರಡಿರುವ  ಇಂದ್ರಮ್ಮನ ಕೆರೆಯಲ್ಲಿ ನೀರಿ‌ನ ಹೊರ ಹರಿವು ಕಡಿಮೆಯಾಗಿದೆ.ನಿರಂತರವಾಗಿ ಒಂದು ವಾರಗಳ ಕಾಲ ಸುರಿದ ಭಾರಿ ಮಳೆಗೆ ಇಂದ್ರಮ್ಮನ ಕೆರೆ ಅಪಾಯದ ಮಟ್ಟದಲ್ಲಿ ಹರಿದು ಅಳ್ನಾವರ ಹಾಗೂ  ಹಳಿಯಾಳ ಭಾಗದಲ್ಲಿ ಪ್ರವಾಹ ಸೃಷ್ಟೀಯಾಗಿತ್ತು. ಬಳಿಕ ಈ ಕೆರೆ ಒಡೆಯಲಿದೆ ಎಂದು ಹೇಳಿ ಹೈ ಅಲರ್ಟ್ ಘೋಷಿಸಲಾಗಿತ್ತು ಆದರೇ ದೇವರ ಕೃಪೆಯಿಂದ ಸದ್ಯ ಕೆರೆ ಸೇಫ್ ಇದ್ದು ಕೆರೆ … [Read more...] about ಸದ್ಯ ಹುಲಿಕೇರಿಯ ಇಂದ್ರಮ್ಮನ ಕೆರೆ ಸೇಫ್..

ಕೆರೆ ಒಡೆದ ಪ್ರದೇಶಕ್ಕೆ ಬೇಟಿನೀಡಿದ ಜನಪ್ರಪತಿನಿದಿಗಳು, ಬೆಳೆ ನಾಶ ಪರಿಶೀಲಿಸಿದರು.

August 11, 2019 by Sandesh Desai Leave a Comment

ಜೋಯಿಡಾ 10 ; ತಾಲೂಕಿನ ಜಗಲಬೇಟ್ ಹಾಗೂ ಶಿಂಗರಗಾಂವ ಗ್ರಾ.ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದ 7 ಕಡೆ ಬೃಹತ್ ಕೆರೆಗಳ ಕಟ್ಟೆ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿ ಸಂಭವಿಸಿದರೆ, ನಾಲ್ಕು ಮನೆಗಳು ಕುಸಿದು ಅಪಾರ ಹಾನಿಯಾಗಿದ್ದ ವರಧಿಯಾಗಿದೆ. ಜಗಲಬೇಟ್ ಹಾಗೂ ಶಿಂಗರಗಾಂವ ಪಂಚಾಯತ್ ವ್ಯಾಪ್ತಿಯ ಕುಡಲಗಾಂವ, ವೈನಿ, ಮಾಲಂಬಾ ಹಾಗೂ ಜಗಲಬೇಟ್‍ಗಳಲ್ಲಿ ತಲಾ ಒಂದೊಂದು ಮನೆಗಳು ಮಳೆಯ ಅಬ್ಬರಕ್ಕೆ ಕುಸಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. … [Read more...] about ಕೆರೆ ಒಡೆದ ಪ್ರದೇಶಕ್ಕೆ ಬೇಟಿನೀಡಿದ ಜನಪ್ರಪತಿನಿದಿಗಳು, ಬೆಳೆ ನಾಶ ಪರಿಶೀಲಿಸಿದರು.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,524 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar